Monday, April 27, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಎರಡು ದಿನಗಳಷ್ಟೇ ಬಾಕಿ- ಕಹಳೆ ನ್ಯೂಸ್

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ. 15 ರಿಂದ ಜ. 15 ರ ವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ನಡೆಯುತ್ತಿದ್ದು, ಕೊನೆಯ ಮೂರು ದಿನಗಳಲ್ಲಿ ಈ ಮಹೋತ್ಸವ ಕೊನೆಗೊಳ್ಳಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ 7000 ರೂ. ವರೆಗೆ ಸಂಸ್ಥೆ ರಿಯಾಯಿತಿ ನೀಡಲಿದೆ. ದುಬಾರಿ ಎಂದು ಖರೀದಿ ಮಾಡಲು ಹಿಂದೇಟು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ : ಯಾಶಿರ್ ಕಲ್ಲಡ್ಕ- ಕಹಳೆ ನ್ಯೂಸ್

ಕಲ್ಲಡ್ಕ : ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಉತ್ತಮ ಹವ್ಯಾಸಗಳನ್ನು ಬೆಳೆಸುವ ಮೂಲಕ ಪುರಾತನ ಕಾಲದ ವಸ್ತುಗಳ ಸಂಗ್ರಹಣೆ ಹಾಗೂ ಮುಂದಿನ ಪೀಳಿಗೆಗೆ ಅವುಗಳ ಮಹತ್ವವನ್ನು ತಿಳಿಯುವಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ. ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ ಮತ್ತು ಉತ್ತಮ ಬಾಂಧವ್ಯದ ಜೊತೆ ಒಳ್ಳೆಯ ನಾಗರಿಕರಾಗುವುದರಲ್ಲಿ ನಮ್ಮ ಹವ್ಯಾಸಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದು ಕಲ್ಲಡ್ಕ ಮ್ಯೂಸಿಯಂ ಮಾಲಕ ಯಾಶಿರ್ ಕಲ್ಲಡ್ಕ ಹೇಳಿದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೊಲವೂರು ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

 ಮಂಗಳೂರು: ಕೊಳವೂರು ಗ್ರಾಮದ ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 20 ರಿಂದ 26 ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು . ತಂತ್ರಿಗಳಾದ ಬ್ರಹ್ಮಶ್ರೀ ಸುಬ್ರಹ್ಮಣ್ಯ ಬಾಸ್ರಿತ್ತಾಯ ಮತ್ತು ಶ್ರೀ ಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಮಯ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೀರ್ಣೋದ್ದಾದ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ- ಕಹಳೆ ನ್ಯೂಸ್

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ ಹಾಗೂ ಪಂಚಾಯತ್ ನಲ್ಲಿ ಮಕ್ಕಳಿಗಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಇವರು ಮಾತನಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಂಗ್ಲಾದೇಶಿ ಎಂದು ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ ಪ್ರಕರಣ : ನಾಲ್ವರ ವಿರುದ್ದ ಪ್ರಕರಣ ದಾಖಲು- ಕಹಳೆ ನ್ಯೂಸ್

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಎಂದು ಹೇಳಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರ ಮೇಲೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ, ಆರೋಪಿಗಳ ಬಂಧನವಾಗಿದೆ . ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಮ್ಟೂರು ಗ್ರಾಮದ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಜ.17 ರಿಂದ 20ರವರೆಗೆ ವಾರ್ಷಿಕ ಕೋಲೊತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಶ್ರೀಮಂತ್ರ ದೇವತೆ, ಸ್ವಾಮಿ ಕೊರಗಜ್ಜ, ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೊತ್ಸವ ದಿನಾಂಕ 17 -01=2026 ಶನಿವಾರ ದಿಂದ 20-1-2026 ಮಂಗಳವಾರ ತನಕ ನಡೆಯಲಿರುವುದು. ದಿನಾಂಕ 17-01-2026 ನೇ ಶನಿವಾರ ಬೆಳಿಗ್ಗೆ ಗಣ ಹೋಮ, ಸಂಜೆ ಗಂಟೆ 5 ರಿಂದ ಶ್ರೀ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ಅನ್ನ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಶಬರಿಮಲೆ ಯಾತ್ರೆಗೆ ತೆರಳಿದ್ದ ಉಳ್ಳಾಲದ ಮಾಲಾಧಾರಿ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನ- ಕಹಳೆ ನ್ಯೂಸ್

ಮಂಗಳೂರು :ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು. ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವ : ಆಮಂತ್ರಣ ಬಿಡುಗಡೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ, ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ 2026ರ ಜನವರಿ 25ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ 11ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅವರು ಬಿಡುಗಡೆಗೊಳಿಸಿದರು. ಕೋಟಿ ಚೆನ್ನಯ...
1 18 19 20 21 22 872
Page 20 of 872