Monday, April 27, 2026

ಪ್ರಾದೇಶಿಕ

ಉಡುಪಿಕಾಪುಜಿಲ್ಲೆಸುದ್ದಿ

ಧರ್ಮಸ್ಥಳದ ಧರ್ಮದರ್ಶಿಗಳ ದೂರದರ್ಶಿತ್ವ ಎಸ್ ಕೆ ಡಿ ರ್ ಪಿ ಯಿಂದ ಪುನರ್ ಜೀವ ಪಡೆದ ಸಾವಿರ ಕೆರೆ ಗಳ ಕಾರ್ಯಕ್ರಮ ವಿಶ್ವ ದಲ್ಲಿಯೇ ಶ್ರೇಷ್ಠ ಕೆಲಸ -ಕಹಳೆ ನ್ಯೂಸ್

ಕಾಪು : ಪಡುಬೆಳ್ಳೆ ಪಾಂಬೂರು ಬಳಿಸುಮಾರು 2.90ಎಕ್ರೆ ಪ್ರದೇಶದಲ್ಲಿ ಹರಡಿರುವ ಕುರುಡಾಯಿ ಕೆರೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು, ಕೆರೆ ಅಭಿವೃದ್ದಿ ಸಮಿತಿ ಕುರುಡಾಯಿ ಕೆರೆ ಹಾಗೂ ಬೆಳ್ಳೆಗ್ರಾ.ಪಂ.ನ ಸಹಯೋಗದಲ್ಲಿ ಗ್ರಾಮಾಭಿವೃದ್ಧಿಯೋಜನೆಯ ನಮ್ಮೂರು ನಮ್ಮ ಕೆರೆ ಕಾಠ್ಯಕ್ರಮದಡಿ ಹೂಳೆತ್ತುವ ಮೂಲಕ ಪುನರುತ್ಥಾನಗೊಳಿಸಿದ್ದು, ಕುರುಡಾಯಿ ಕೆರೆ ಪ್ರದೇಶಕ್ಕೆ ಯುನಿಸೆಫ್‌ ಸಂಸ್ಥೆಯ ಅಧಿಕಾರಿ ನರಸಿಂಹ ರೆಡ್ಡಿ. ಭೇಟಿ ನೀಡಿದರು. ಅವರು ಮಾತನಾಡುತ್ತ ರಾಜ್ಯದಲ್ಲಿ ಈಗಾಗಲೇ 950 ಕ್ಕೂ ಹೆಚ್ಚು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕೃಷಿ ಮೇಳ ಹಾಗೂ ಸಸ್ಯಜಾತ್ರೆ ಅಂಗವಾಗಿ ನಾಳೆ (ಜ.10) “ಉಜ್ಜಿವನ ಮಳಿಗೆ”ಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು ಜಿಲ್ಲಾ ಕೃಷಿಕ ಸಮಾಜ, ದಕ್ಷಿಣ ಕನ್ನಡ ಇದರ ವತಿಯಿಂದ ಎಸಿ ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಕೇಂದ್ರ ಪುತ್ತೂರು ಹಾಗೂ ರೈತ ಕುಡ್ಲ ಪ್ರತಿಷ್ಠಾನ (ರಿ), ಪುತ್ತೂರು ಇದರ ಸಹಯೋಗದೊಂದಿಗೆ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಹಾಗೂ ಸಸ್ಯಜಾತ್ರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಜಯಲಕ್ಷ್ಮಿ ಯುವಕ ಸಂಘ (ರಿ.) ನರಿಕೊಂಬು ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ಕರ್ಬೆಟ್ಟು ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ವಿಜಯಲಕ್ಷ್ಮಿ ಯುವಕ ಸಂಘ(ರಿ.) ನರಿಕೊಂಬು ಇದರ ನೂತನ ಪದಾಧಿಕಾರಿಗಳ ಆಯ್ಕೆ ಜನವರಿ 7 ಬುಧವಾರ ನಡೆದ ಸಂಘದ ಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ಕರ್ಬೆಟ್ಟು, ಉಪಾಧ್ಯಕ್ಷರಾಗಿ ರಾಜೇಶ್ ನಿರ್ಮಾಲ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಅಂತರ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಟೈಲರ್, ಕೋಶಾ ಧಿಕಾರಿಯಾಗಿ ಮಾಧವ ಕರ್ಬೆಟ್ಟು, ಗೌರವ ಅಧ್ಯಕ್ಷರಾಗಿ ಹರೀಶ್ ಟೈಲರ್, ಜಗನ್ನಾಥ ಬಂಗೇರ ನಿರ್ಮಾಲ್, ಜಿತೇಂದ್ರ ಜೆ ಸುರ್ವಣ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಶ್ರಮಿಸಿದ್ದಾರೆ: ರಮಾನಾಥ ರೈ-ಕಹಳೆ ನ್ಯೂಸ್

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವನಿ ಇಲ್ಲದವರ ಧ್ವನಿಯಾಗಿ, ಹಿಂದುಳಿದ ವರ್ಗದ ಮುಖಂಡನಾಗಿ ಸಾಮಾಜಿಕ ನ್ಯಾಯ ವಂಚಿತವರಿಗೆ ನ್ಯಾಯ ಒದಗಿಸುವಲ್ಲಿ ವಿಶೇಷ ಕಾಳಜಿ ವಹಿಸಿ ಶ್ರಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶೋಷಿತ ವರ್ಗದ ಧ್ವನಿಯಾಗಿ ಬಸವಣ್ಣನವರ ಸೈದ್ಧಾಂತಿಕ ನಿಲುವನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು. ಸಿದ್ದರಾಮಯ್ಯ ಸುದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮಾಜಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಜ.11 ರಂದು ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿ ಮಂಗಳೋತ್ಸವದ ಆಚರಣೆ-ಕಹಳೆ ನ್ಯೂಸ್

ಮಂಗಳೂರು: ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯಯ ಮಂಗಳೋತ್ಸವ ಕಾಶೀಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ 20ನೇ ಪೀಠಾಧೀಪತಿಗಳಾಗಿ ನಿರಂತರ 70 ವರ್ಷಗಳ ಕಾಲ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದೊಂದಿಗೆ ಎಲ್ಲಾ ಸಮುದಾಯದ ಏಳಿಗೆಗಾಗಿ ತಮ್ಮ ತಪೋಶಕ್ತಿಯನ್ನು ಧಾರೆ ಎರೆದು ಆರ್ಶೀವದಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರಿಗೆ ಮಾತೃವಿಯೋಗ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರ ತಾಯಿ ಸುಮತಿ ಆರ್ ಭಟ್ ಹಸಂತಡ್ಕ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ-ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆದಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ರವರಿಂದ ಕಲ್ಕುಡ ಕಲ್ಲುರ್ಟಿ ದೈವದ ಕಾರ್ನಿಕ ಕಥೆಯನ್ನ ಆಧಾರಿತ ನಾಗರತಿ ಯಕ್ಷಗಾನದ ಆಮಂತ್ರಣ ಪತ್ರವನ್ನು ಮಂಗಳವಾರ ಸಜೀಪ ಸುಭಾಷ್ ನಗರ ನಾರಾಯಣ ಗುರು ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಸಂಜೀವ ಪೂಜಾರಿ...
1 20 21 22 23 24 872
Page 22 of 872