Monday, April 27, 2026

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ರಿ. ಹಾಗೂ ಯುವಕ ಮಂಡಲ ರಿ. ವಿದ್ಯಾಪುರ ತೆಕ್ಕಾರು ಇದರ 2026/27ನೇ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಅಧ್ಯಕ್ಷರಾಗಿ ರವೀಂದ್ರ ಪಿಲಿಬೈಲು, ಉಪಾಧ್ಯಕ್ಷರಾಗಿ ಅಭಿಷೇಕ್ ವಿದ್ಯಾಪುರ ಆಯ್ಕೆ -ಕಹಳೆ ನ್ಯೂಸ್

ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ರಿ. ಹಾಗೂ ಯುವಕ ಮಂಡಲ ರಿ. ವಿದ್ಯಾಪುರ ತೆಕ್ಕಾರು ಇದರ 2026/27ನೇ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ರವೀಂದ್ರ ಪಿಲಿಬೈಲು, ಉಪಾಧ್ಯಕ್ಷರಾಗಿ ಅಭಿಷೇಕ್ ವಿದ್ಯಾಪುರ, ಕಾರ್ಯದರ್ಶಿಯಾಗಿ ಅಂಕಿತ್ ನೆಲ್ಲಿಪಳಿಕೆ, ಜೊತೆ ಕಾರ್ಯದರ್ಶಿಯಾಗಿ ಸುಧೀರ್ ವಿದ್ಯಾಪುರ, ಕೋಶಾಧಿಕಾರಿಯಾಗಿ ಹರ್ಷ ಪಿಲಿಬೈಲು, ಸಂಘಟನಾ ಕಾರ್ಯದರ್ಶಿಯಾಗಿ ಚವನ್ ವಿದ್ಯಾಪುರ, ದಿವಾಕರ ಪಿಲಿಬೈಲು, ಕ್ರೀಡಾ ಕಾರ್ಯದರ್ಶಿಯಾಗಿ ಭಾನುಪ್ರಕಾಶ್ ಪಿಲಿಬೈಲು, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ದೇವಿಪ್ರಸಾದ್ ಬೇನಪ್ಪು, ಸುದರ್ಶನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಉಕ್ಕುಡ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ: ಸುಮಾರು 300 ವರ್ಷಗಳ ಹಿಂದೆ ವಿಟ್ಲ ಅರಮನೆಯ ರಾಜರ ಆಳ್ವಿಕೆಯ ಕಾಲದಲ್ಲಿ ಜನರಿಗೆ ಹಾಗೂ ಕೃಷಿ ಬೆಳೆಗಳಿಗೆ ಪಕ್ಷಿ ಮೃಗಾದಿಗಳ ಉಪದ್ರವಗಳು ಜಾಸ್ತಿಯಾದಗ ಆಗಿನ ರಾಜರ ಸೂಚನೆ ಮೇರೆಗೆ ಒತ್ತೆಸಾರು ಕುಟುಂಬಸ್ಥರ ಹಿರಿಯರು ಹುಲಿ, ಹಂದಿ, ಪಕ್ಷಿ ಮೃಗಾದಿಗಳನ್ನು ಬೇಟೆಯಾಡಿ ಹಿಡಿದಿದ್ದರಿಂದ ರಾಜರಿಂದ ಪ್ರಶಸ್ತಿ ಲಭಿಸಿದ್ದು ಮತ್ತು ರಾಜರಿಂದ ಮಲರಾಯ, ಕಕ್ಕರಿ ಚಾಮುಂಡಿ ಎಂಬೀ ಶಕ್ತಿಗಳನ್ನು ಆರಾಧಿಸಲು ನಿರ್ದೇಶನವನ್ನು ಮಾಡಿ ಅವುಗಳ ಆರಾಧನೆಗಾಗಿ ಭೂಮಿಯನ್ನು ಬಿಟ್ಟುಕೊಟ್ಟಿರುವ ಇತಿಹಾಸ ತಾಮ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹುಬ್ಬಳಿಯ ವಿದ್ಯಾನಗರದಲ್ಲಿರುವ KLE ತಾಂತ್ರಿಕ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವನ್ಸ್ ಡ್ ಸೈನ್ಸ್ ನಲ್ಲಿ ನಡೆದ ಭಾರತೀಯ ರಸಾಯನಶಾಸ್ತ್ರಜ್ಞರ ಮಂಡಳಿಯ 44ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ಪುಷ್ಪರೇಖಾ ಅವರಿಗೆ ಯಂಗ್ ರಿಸರ್ಚರ್ ಅವಾರ್ಡ್ ನಂದಿವೆವೋರ್ ಪ್ರಶಸ್ತಿ-2025 -ಕಹಳೆ ನ್ಯೂಸ್

ಪುತ್ತೂರು: ಹುಬ್ಬಳಿಯ ವಿದ್ಯಾನಗರದಲ್ಲಿರುವ KLE ತಾಂತ್ರಿಕ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವನ್ಸ್ ಡ್ ಸೈನ್ಸ್ ನಲ್ಲಿ ಡಿಸೆಂಬರ್ 22ರಿಂದ 24ರವರೆಗೆ ನಡೆದ ಭಾರತೀಯ ರಸಾಯನಶಾಸ್ತ್ರಜ್ಞರ ಮಂಡಳಿಯ 44ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ( Indian Councit Of Chemist) ಭೌತಿಕ ರಸಾಯನಶಾಸ್ತ್ರ ವಿಭಾಗದಲ್ಲಿ ಡಾ. ಪುಷ್ಪ ರೇಖಾರವರಿಗೆ ತಮ್ಮ ಪ್ರಬಂಧದ ಅತ್ಯುತ್ತಮ ಮೌಖಿಕ ಪ್ರಸ್ತುತಿಗಾಗಿ ಪ್ರೊ.ಎಸ್.ಟಿ ನಂದಿ ವೆವೋರ್ ಪ್ರಶಸ್ತಿ-2025 ಪಡೆದುಕೊಂಡಿದ್ದಾರೆ. ಇವರು ಬಲ್ನಾಡು ಕೊರಗಪ್ಪ ಕುಲಾಲ್ ಮತ್ತು ಇಂದಿರಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋರಿ ಕರುವಿಗೆ ಅಪರಿಚಿತ ವಾಹನ ಡಿಕ್ಕಿ : ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರಿಂದ ಕರುವಿನ ರಕ್ಷಣೆ – ಕಹಳೆ ನ್ಯೂಸ್ 

ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ ನ ಬಳಿ ಅಪರಿಚಿತ ವಾಹನವೊಂದು ಹೋರಿ ಕರುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಹೋರಿ ಕರುವಿಗೆ ಡಿಕ್ಕಿ ಹೊಡೆದ ಘಟನೆ ತಿಳಿದ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರು ತಕ್ಷಣ ಧಾವಿಸಿ ತುರ್ತು ಚಿಕಿತ್ಸೆಗೆ ಸರಕಾರಿ ಪಶು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಧೇನು ಗೋಶಾಲೆಗೆ ಸೇರಿಸಲಾಯಿತು. ಪಿಕಪ್ ವ್ಯವಸ್ಥೆಯನ್ನು ಧರಿತ್ರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ-ಕಹಳೆ ನ್ಯೂಸ್

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಿ.ಮೂಡ ವತಿಯಿಂದ ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ 2025-26 ಎಂಬ ಘೋಷಣೆಯಡಿ ಬಿ.ಮೂಡ ಕ್ಲಸ್ಟರ್ ಹಂತದ ಕಲಿಕಾ ಹಬ್ಬವನ್ನು ಶಾಲಾಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಹರೀಶ್ ಮಾಂಬಾಡಿ ಉದ್ಘಾಟಿಸಿದರು. ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಶಂಭೂರು ನಲ್ಲಿ 2025-26ನೇ ಸಾಲಿನ ಬಾಳ್ತಿಲ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ:ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇಲ್ಲಿ 2025-26ನೇ ಸಾಲಿನ ಬಾಳ್ತಿಲ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನಕ್ಕೆ ಸಂಬಂಧಿಸಿದ ಕಲಿಕಾ ಹಬ್ಬ ಕಾರ್ಯಕ್ರಮ ಡಿ.29 ಸೋಮವಾರ ಜರಗಿತು ನಡೆಯಿತು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಹೇಮಚಂದ್ರ ಭಂಡಾರದ ಮನೆ ವಹಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ವಿಮಲ, ಸದಸ್ಯರಾದ ದಯಾನಂದ ,ನರಿಕೊಂಬು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ,ಕಂಟಿಕ ಶಾಲೆಯ ಚೇತನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಂಜಾಲಕಟ್ಟೆ ; ಪೊಲೀಸ್ ಸಿಬಂದಿ ಕಾರು- ಬೈಕ್‌ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು ಕಾರಿನಲ್ಲಿ ಮದ್ಯ ಬಾಟಲಿ ಇದ್ದ ಬಗ್ಗೆ ವಿಡಿಯೋ ವೈರಲ್, ಕುಡಿದು ವಾಹನ ಚಲಾಯಿಸಿದ್ದಾಗಿ ಆರೋಪ, ತಪಾಸಣೆಯಲ್ಲಿ ನೆಗೆಟಿವ್…!-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಕಾರನ್ನು ಮಂಗಳೂರಿನ ಡಿಸಿಆರ್ ಇ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದರು. ಘಟನೆ ಸಂದರ್ಭದಲ್ಲಿ ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾರಿನ ಎದುರಿನ ಗ್ಲಾಸಿಗೆ ಬಿದ್ದು...
ಕುಂದಾಪುರಸುದ್ದಿ

ಕುಂದಾಪುರ ಪಟಾಕಿ ಅಂಗಡಿಗೆ ಭೀಕರ ಬೆಂಕಿ ಅವಘಡ: ಸ್ಥಳಕ್ಕೆ ಶಾಸಕ ಕಿರಣ್ ಎ.ಕೊಡ್ಗಿ-ಕಹಳೆ ನ್ಯೂಸ್

ಕುಂದಾಪುರ: (ಡಿ:29 ಸೋಮವಾರ) ಕುಂದಾಪುರ ವೆಂಕಟರಮಣ ದೇವಸ್ಥಾನದ ಎದುರಿನ ರಥಬೀದಿಯಲ್ಲಿರುವ ಪಟಾಕಿ ಅಂಗಡಿಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿದ್ದು ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ. ಪಟಾಕಿ ಅಂಗಡಿಯಲ್ಲಿ ಬೆಂಕಿ ಆಹುತಿಯಾದ ಪುಸ್ತಕದಂಗಡಿ ಸೇರಿದಂತೆ ಐದಾರು ಅಂಗಡಿಗಳಿಗೆ ಬೆಂಕಿ ವ್ಯಾಪಿಸಿದ್ದು. ಇದರ ಪರಿಣಾಮ ಕೋಟ್ಯಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದ್ದು ಕ್ಷೇತ್ರದ ಶಾಸಕರು ಅಧಿಕಾರಿಗಳೊಂದಿಗೆ ಪರಿಶೀಲನೆ...
1 25 26 27 28 29 872
Page 27 of 872