Friday, April 24, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಂಗಳೂರಿನಲ್ಲಿ ಕುಮಾರ್ ಪೆರ್ನಾಜೆ  ಸೌಮ್ಯ ದಂಪತಿ ಅವರಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ : “ಸಾಧನೆಗಳ ಸರದಾರನಿಗೆ ಜನತಾ ಕೃಷಿ ರತ್ನ ಪ್ರಶಸ್ತಿ ಪ್ರಧಾನ ” -ಕಹಳೆ ನ್ಯೂಸ್

ಪೆರ್ನಾಜೆ: ಜ್ಞಾನವಿದೆ ಎಂದು ಸುಮ್ಮನೆ ಕುಳಿತರೆ ಪ್ರಯೋಜನವಿಲ್ಲ ಜ್ಞಾನದ ಬಳಕೆಯ ದಾರಿ ತಿಳಿದವರು ಮಾತ್ರ ಯಶಸ್ವಿಯಾಗುತ್ತಾರೆ. ನಿಂದಿಸಲಿ, ನೋಯಿಸಲಿ, ಶಪಿಸಲಿ ಬೇಕಾದರೆ ಮನೆಬಂದಂತೆ ಕೂಗಾಡಲಿ ನೀನು ಸುಮ್ಮನೆ ಇದ್ದು ಬಿಡು ಅವರವರ ಕರ್ಮಫಲ ಜೀವನಕ್ಕೆ ದೊರೆತೇ ದೊರೆಯುತ್ತದೆ. ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ ಪೆರ್ನಾಜೆ ಅವರನ್ನು ಇತ್ತೀಚೆಗೆ ಬೆಂಗಳೂರಿನ ನಾಗರಬಾವಿ ಕೆಎಲ್ಇ ಕಾನೂನು ಕಾಲೇಜ್ ಹತ್ತಿರ ಅರಮನೆ ವೆನ್ಯು ನಲ್ಲಿ ಮನರಂಜನೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಶ್ರೀ ದಂಡನಾಯಕ ಉಳ್ಳಾಳ್ತಿ ದೈವಸ್ಥಾನದಲ್ಲಿ ಭಕ್ತರಿಗೆ ವಿಶೇಷ ಸೇವೆಯಾಗಿ “ನಾಳೆ ಬೆಳಗ್ಗಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ -ಕಹಳೆ ನ್ಯೂಸ್

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಪೂರ್ವ ಸಂಪ್ರದಾಯದಂತೆ ಏ.16 ರಂದು ಸಂಜೆ.4.30ಕ್ಕೆ ಶ್ರೀ ದಂಡನಾಯಕ ಉಳ್ಳಾಳ್ತಿ ದೈವಗಳ ಕಿರುವಾಳು ಭಂಡಾರವು ಬಲ್ನಾಡು ದೈವಸ್ಥಾನದಿಂದ ಹೊರಡಲಿರುವುದು. ಈ ಹಿನ್ನೆಲೆ ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆ 9 ರಿಂದ ಮದ್ಯಾಹ್ನ 1 ಗಂಟೆಯ ತನಕ ಹಾಗೂ ಸಂಜೆ 3 ರಿಂದ 5 ಗಂಟೆಯ ತನಕ ಮಲ್ಲಿಗೆ ಹೂವು ಮತ್ತು ಹರಕೆ ಅರ್ಪಿಸಿ ಪ್ರಸಾದ ಸ್ವೀಕರಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ, ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏಪ್ರಿಲ್ 10 ರಂದು ಜರಗಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವ್ಯವಹಾರದ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಮಕ್ಕಳ ಪೋಷಕರು, ಉತ್ಸಾಹದಿಂದ ಭಾಗವಹಿಸಿ ಮಕ್ಕಳು ವ್ಯಾಪಾರಕ್ಕೆ ಇಟ್ಟ ತಿಂಡಿ ತಿನಿಸು, ತರಕಾರಿ ಗಳನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಯಾಗುತ್ತದೆ : ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ -ಕಹಳೆ ನ್ಯೂಸ್

ಪುತ್ತೂರು :ವೇದಮಂತ್ರಗಳು, ಯೋಗ ಇತ್ಯಾದಿಗಳು ನಮ್ಮ ಪೂರ್ವಜರು ನಮಗೆ ಕೊಟ್ಟ ಆಸ್ತಿಗಳಾಗಿವೆ. ಇವುಗಳ ಸತ್ಪರಿಣಾಮವು ವೈಜ್ಞಾನಿಕವಾಗಿ ಧೃಢಪಟ್ಟಿದೆ. ಭಾರತೀಯ ಸಂಸ್ಕೃತಿಯ ಆಚಾರ-ವಿಚಾರಗಳನ್ನು ಪಾಲಿಸಿ ಉತ್ತಮ ಆರೋಗ್ಯಕ್ಕಾಗಿ ಯೋಗದ ಅಭ್ಯಾಸಗಳನ್ನು ರೂಢಿಸಿಕೊಂಡು ನಮ್ಮ ಸಂಸ್ಕೃತಿಯನ್ನು ನಾವು ಸಂರಕ್ಷಿಸಬೇಕು. ಜೊತೆಗೆ ಸದಭಿರುಚಿಯ ಹವ್ಯಾಸಗಳನ್ನೂ ನಮ್ಮ ಜೀವನದಲ್ಲಿ ರೂಢಿಸಿಕೊಳ್ಳುವುದು ಅತ್ಯವಶ್ಯ. ದ್ವಾರಕಾ ಪ್ರತಿಷ್ಠಾನದಂತಹಾ ಸಂಸ್ಥೆಗಳು ವೇದ ಶಿಬಿರಗಳನ್ನು ಸುವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿವೆ. ಇಂತಹಾ ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆಯಾಗಲಿ ಎಂದು ಜಿಲ್ಲಾ ರಾಜ್ಯೋತ್ಸವ...
ಜಿಲ್ಲೆಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಮತ್ತೆ ಬಂದಿದೆ ವರುಷದ ಹರುಷ – ಕಹಳೆ ನ್ಯೂಸ್

ಪುತ್ತೂರು : ಏ 11 ರಿಂದ 20 ರ ವರೆಗೆ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರುಷದ ಹರುಷ ನಡೆಯಲಿದೆ. ಈ ಯೋಜನೆಯಡಿ ಗ್ರಾಹಕರು ಮುಂಗಡವಾಗಿ ತಮ್ಮ ನೆಚ್ಚಿನ ಚಿನ್ನಾಭರಣವನ್ನು ಆಯ್ಕೆಮಾಡಿ ಅದರ ಕನಿಷ್ಠ 50% ಪಾವತಿಸಿ ಬುಕ್ಕಿಂಗ್ ದರ ಅಥವಾ ಕೊಂಡು ಹೋಗುವ ದಿನದ ದರದಲ್ಲಿ ಯಾವುದು ಕಡಿಮೆಯೋ ಅದರ ಆಧಾರದ ಮೇಲೆ ಆಭರಣಗಳನ್ನು ಖರೀದಿಸುವ ಅವಕಾಶವನ್ನು ಪಡೆಯುತ್ತಾರೆ. ಈ ವರ್ಷ ಚಿನ್ನದ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ಹೊಸ ಮಳಿಗೆ ಉದ್ಘಾಟನೆ -ಕಹಳೆ ನ್ಯೂಸ್

ಮೂಡುಬಿದಿರೆಯ ಬಸ್‌ಸ್ಟ್ಯಾಂಡ್ ಸಮೀ ಪದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು ಹೇಗೆ ಮಾಡಬೇಕು ಎಂದು ನಮಗೆಲ್ಲ ಕಿವಿಮಾತುಗಳನ್ನು ಹೇಳಿ ಕೊಟ್ಟವರು. ಅದೇ ದಿಕ್ಕಿನಲ್ಲಿ...
ಜಿಲ್ಲೆಮಡಿಕೇರಿಸುದ್ದಿ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ : ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) (Actor Harish) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ – ಬಾಳ್ತಿಲ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ – “ಶ್ರೀದೇವಿ ವೈಷ್ಣವಿ ಮಹಾತ್ಮೆ” -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ ಇಲ್ಲಿ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ ಕಾರ್ಯಕ್ರಮ ಏಪ್ರಿಲ್ 11ನೇ ಶನಿವಾರ ಸಾಯಂಕಾಲ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸೌಮ್ಯಶ್ರೀ ವಹಿಸಿದ್ದರು. ಕಾರ್ಯಕ್ರಮವನ್ನು ಕಲ್ಲಡ್ಕ ಕೇಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕಿ ಪದ್ಮಾವತಿ ಭಟ್ ಉದ್ಘಾಟಿಸಿ ಮಾತನಾಡಿ ನಮ್ಮ ಆಚರಣೆ ಸಂಸ್ಕೃತಿ ಕಲೆಗಳು ಮಾಯವಾಗುತ್ತಿತ್ತು ಇಂತಹ ಸಂದರ್ಭದಲ್ಲಿ ಕೇವಲ...
1 2 3 4 5 871
Page 3 of 871