Tuesday, May 21, 2024

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

“ಪ್ರೇತ’ ಮದುವೆ – ಪುತ್ತೂರಿನ ವಧುವಿಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’ – ಕಹಳೆ ನ್ಯೂಸ್

ಮಂಗಳೂರು: ತುಳುನಾಡಿನಾದ್ಯಂತ ಮನೆಮಾತಾಗಿರುವ “ಪ್ರೇತ ಮದುವೆ’ಯ ಪುತ್ತೂರಿನ ವಧುವಿಗೆ “ವರ ಬೇಕಾಗಿದೆ’ ಎಂಬ ಹುಡುಕಾಟದ ಬಹು ಚರ್ಚಿತ ಜಾಹೀರಾತು- ಸುದ್ದಿ ಈಗ ತಾರ್ಕಿಕ ಅಂತ್ಯ ಕಂಡಿದೆ. ಕಾಸರಗೋಡು ಸಮೀಪದ ಬಾಯಾರು ಕಡೆಯ “ವರ’ ಈಗ ನಿಗದಿಯಾಗಿದ್ದು, ಮುಂದಿನ “ಆಟಿ’ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. 30 ವರ್ಷಗಳ ಹಿಂದೆ 1 ವಾರದ ಮಗು ತೀರಿ ಹೋಗಿತ್ತು. ನಾಮಕರಣವೂ ಆಗಿರ ಲಿಲ್ಲ. ಆ ವ್ಯಕ್ತಿಗೆ ಈಗ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಜಿಪಮೂಡ ಒಕ್ಕೂಟದ ನೂತನ ಸ್ವ-ಸಹಾಯ ಸಂಘ ಉದ್ಘಾಟನೆ – ಕಹಳೆನ್ಯೂಸ್

ಬಂಟ್ವಾಳ : ವಲಯದ ಸಜಿಪಮೂಡ ಒಕ್ಕೂಟ ದ ನೂತನ ಸ್ವ-ಸಹಾಯ ಸಂಘ "ಮಾಷಾಲ್ಲ" ಉದ್ಘಾಟಿಸಲಾಯಿತು. ಸಂಘದ ಅಧ್ಯಕ್ಷರಾಗಿ ಜಮೀಳಾ, ಕಾರ್ಯದರ್ಶಿ ಆಯಿಷಾ, ಕೋಶಾಧಿಕಾರಿ ಅಳಿಮಮ್ಮ ಆಯ್ಕೆಯಾದರು. ಪಾಣೆಮಂಗಳೂರು ವಲಯದ ಮೇಲ್ವಿಚಾರಕಿ ಅಮಿತಾ ಸಂಘದ ದಾಖಲಾತಿ ಪುಸ್ತಕ ಹಸ್ತಾಂತರಿಸಿ ಸಂಘ ರಚನೆಯ ಉದ್ದೇಶ, ರೀತಿ ನಿಯಮ ಹಾಗೂ ಸಂಘದಿAದ ಆಗುವ ಉಪಯೋಗದ ಬಗ್ಗೆ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಸಜಿಪಮೂಡ ಒಕ್ಕೂಟದ ಸೇವಾಪ್ರತಿನಿಧಿ ಬಬಿತ, ನೂತನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಕ್ರಮ ಮರಳು ಸಾಗಾಟ- ಮರಳು ಸಹಿತ ಟಿಪ್ಪರ್ ವಶಕ್ಕೆ; -ಕಹಳೆ ನ್ಯೂಸ್

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ತಪಾಸಣೆಗಾಗಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿ ಲಾರಿ ಸಹಿತ ಮರಳನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡ ಘಟನೆ ಬಂಟ್ವಾಳ ನಾರಾಯಣ ಗುರು ಸರ್ಕಲ್ ನಲ್ಲಿ ಬಳಿ ನಡೆದಿದೆ. ಆರೋಪಿಯನ್ನು ಟಿಪ್ಪರ್ ಚಾಲಕ ಬೋಳಂತೂರು, ಬಂಟ್ವಾಳ ಚಾಲಕ ಮನ್ಸೂರು (26) ಹಾಗೂ ಮಾಲಕ ಅಶ್ರಫ್ ಕೈಕಂಬ ಎಂದು ಗುರುತಿಸಲಾಗಿದೆ. ಪೊಲೀಸ್ ಸಹಾಯಕ ಉಪ ನಿರೀಕ್ಷಕರು, ಬಂಟ್ವಾಳ ನಗರ ಪೊಲೀಸ್ ಠಾಣೆರವರು ಸಿಬ್ಬಂದಿಗಳೊAದಿಗೆ, ಬಂಟ್ವಾಳ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ-ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ ಬೈಕಿನಲ್ಲಿ ಬಂದ ತಂಡವೊAದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರೂಕ್, ಮೈಮುನಾ, ಸೌಧಾ, ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬAಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ನೂತನ ಬಂಡಿ ರಥ-ಕಹಳೆ ನ್ಯೂಸ್

ಸುಬ್ರಮಣ್ಯ :ಮೂಲತಹ ಆಂದ್ರಪ್ರದೇಶದ ಅಮೇರಿಕಾದ ಉದ್ಯಮಿಯಾದ ಶಾಯಿ ಶ್ರೀನಿವಾಸ್ ಅವರು ದೇವಸ್ಥಾನಕ್ಕೆ ಬಂಡಿ ರಥವನ್ನು ಮೇ/ 20/ 2024 ರಂದು ದೇಣಿಗೆಯಾಗಿ ನೀಡಲಿದ್ದಾರೆ. ಇದು ಸುಮಾರು ಹದಿನಾರು (16ಜಿಣ) ಫೀಟ್ ಎತ್ತರವಿದ್ದು ಸಗವಾಣಿ, ಹೆಬ್ಬಾಳಸು, ಚಿಪು9 ಈ ಮೂರು ಮರಗಳಿಂದ ನಿರ್ಮಿಸಲಾಗಿದೆ. ಇದು ಸುಮಾರು 12.5 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಇದನ್ನು ಕೋಟೇಶ್ವರ ಶಿಲ್ಪಿಗಳಾದ ರಾಜಗೋಪಲಾಚರ್ ರವರ ನೇತೃತ್ವದಲ್ಲಿ ಕೆತ್ತನೆ ಕೆಲಸವನ್ನು ಮಾಡಿ ಪೂರ್ಣ ಗೊಂಡಿರುತ್ತದೆ. ಮೇ 20...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ದಾರುಣ ಸಾವು-ಕಹಳೆ ನ್ಯೂಸ್

ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕೋರೆ ಕಾರ್ಮಿಕರಾದ ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿಗಳಾದ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತಪಟ್ಟಿದ್ದಾರೆ. ಕಾರ್ಕಳ ಪುರಸಭೆಯ ಮಾಜಿ ಸದಸ್ಯರೊಬ್ಬರ ಮಾಲೀಕತ್ವದ ನಿಟ್ಟೆಯ ಭ್ರಾಮರಿ ಕ್ರಾಸ್ ಬಳಿಯ ಕಲ್ಲು ಕೋರೆಯಲ್ಲಿ ಶಿಲೆ ಕಲ್ಲು ಲೋಡ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ 51 ಗ್ರಾಪಂಗಳಲ್ಲಿ ಸ್ವಚ್ಛತಾ ಕಾರ್ಯ– ಕಹಳೆ ನ್ಯೂಸ್

ಬಂಟ್ವಾಳ: ಜಿಲ್ಲಾ ಪಂಚಾಯತ್‌ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್‌ ಕೆ. ಅವರ ಸೂಚನೆಯಂತೆ ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯತ್‌ಗಳ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ರಾಶಿ ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಯಿತು. ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿದ್ದ ತ್ಯಾಜ್ಯ ತೆರವುಗೊಳಿಸಲಾಯಿತು. ಒಣ ತ್ಯಾಜ್ಯಗಳನ್ನು ಸ್ವಚ್ಛ ಸಂಕೀರ್ಣಕ್ಕೆ ಸಾಗಿಸಲಾಯಿತು. ಗ್ರಾಪಂ ವ್ಯಾಪ್ತಿಯ ವ್ಯಾಪ್ತಿಯ ಸಾರ್ವಜನಿಕ ಪ್ರದೇಶ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ,...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ– ಕಹಳೆ ನ್ಯೂಸ್

ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆಯಲ್ಲಿ ಫಾಸ್ಟ್ ಫುಡ್ ಕ್ಯಾಂಟೀನ್ ನಡೆಸುತ್ತಿದ್ದ ಮಾರ್ಪಾಡಿ ಗ್ರಾಮದ ನಾಗರಕಟ್ಟೆ ಅಬ್ಬಕ್ಕ ನಗರದ ನಿವಾಸಿ ಹರೀಶ್ ಕೋಟ್ಯಾನ್ ಅವರ ಏಕೈಕ ಪುತ್ರಿ ಶರಣ್ಯ (19ವ) ಆತ್ಮಹತ್ಯೆ ಮಾಡಿಕೊಂಡ ಯುವತಿ. ಶರಣ್ಯ ಮೂಲ್ಕಿಯಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಈ ಸಂದರ್ಭ ಹುಡುಗನೋರ್ವನನ್ನು ಆಕೆ ಪ್ರೀತಿಸುತ್ತಿದ್ದಳು ಈ ವಿಷಯ ಹೆತ್ತವರಿಗೆ ಗೊತ್ತಾಗಿ...
1 2 3 4 5 444
Page 3 of 444