Sunday, September 6, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ-  ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ  – ಕಹಳೆ ನ್ಯೂಸ್

ಶ್ರೀದೇವಿ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ  ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ  ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ  ತಂಡ ಪ್ರಶಸ್ತಿ ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ  ಕೆ.ಎಂ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ. ಅಂತೆಯೇ ಪ್ರಥಮ  ಪಿಯುಸಿಯ ಕಲಾವಿಭಾಗದ ಪ್ರೀತೇಶ್, ವಾಣಿಜ್ಯ ವಿಭಾಗದ  ಅಭಯ್ ಎಸ್. ರಾವ್ , ದ್ವಿತೀಯ ವಿಜ್ಞಾನ ವಿಭಾಗದ ಯಜ್ಞ  ಇವರು ಬೆಳ್ಳಿ ಪದಕ ಹಾಗೂ ಪ್ರಥಮ ವಾಣಿಜ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್‌ನಲ್ಲಿ ನಾಗರ ಪಂಚಮಿ ವೈಭವ ಹಾಗೂ ಆಶ್ಲೇಷ ಬಲಿಪೂಜೆ -ಕಹಳೆ ನ್ಯೂಸ್

ಬಂಟ್ವಾಳ : ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್, ಶ್ರೀದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರದಲ್ಲಿ ನಾಗರ ಪಂಚಮಿ ಮಹೋತ್ಸವ ಹಾಗೂ ಸಾರ್ವಜನಿಕ ಆಶ್ಲೇಷ ಬಲಿಪೂಜೆ ನಡೆಯಿತು. ಪ್ರಾತಃಕಾಲ ಆರಾಧ್ಯ ದೇವರಿಗೆ ಮಹಾಪೂಜೆ, ಶ್ರೀಗಣಪತಿ ಹವನ, ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ಅಭಿಷೇಕ, ಸಾಮೂಹಿಕ ಆಶ್ಲೇಷ ಬಲಿಪೂಜೆ ನಡೆಯಿತು. ಬಳಿಕ ಒಡಿಯೂರು ಶ್ರೀಗಳು ನಾಗರ ಪಂಚಮಿಯ ಸಂದೇಶ ನೀಡಿದರು. ಮಧ್ಯಾಹ್ನ ಕಲ್ಪೋಕ್ತ ಪೂಜೆ, ಮಹಾಪೂಜೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನೆರವೇರಿತು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

*ಬಂದಾರು : ಆ.17 ಜನ ಮೆಚ್ಚಿದ ಜನಪ್ರಿಯ ಶ್ರಮಿಕ ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಶ್ವತ ಪೂಜೆ, ವಿಶೇಷ ಪ್ರಾರ್ಥನೆ – ಕಹಳೆ ನ್ಯೂಸ್

ಬಂದಾರು : ಆ.17 ಜನ ಮೆಚ್ಚಿದ ಜನಪ್ರಿಯ ಶ್ರಮಿಕ ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಪೆರ್ಲ -ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ, ಆಯುರಾರೋಗ್ಯ, ಸಂಪತ್ತು, ಪ್ರಾಪ್ತಿಯಾಗಲಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮೂರನೇ ಭಾರಿ ಶಾಸಕರಾಗಿ, ಸಚಿವ ಸ್ಥಾನ ಲಭಿಸಲಿ ಎಂದೂ ಅಭಿಮಾನಿಗಳು ಶಾಶ್ವತ ಪೂಜೆ ಹಾಗೂ ವಿಶೇಷ ಪ್ರಾರ್ಥನೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯದ ಅಮ್ಟಾರ್ ಹಾಗೂ ಪಾಣೆಮಂಗಳೂರು ಒಕ್ಕೂಟದ ಪದಗ್ರಹಣ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯದ ಅಮ್ಟಾರ್ ಹಾಗೂ ಪಾಣೆಮಂಗಳೂರು ಒಕ್ಕೂಟದ ಒಕ್ಕೂಟ ಪದಗ್ರಹಣ ಹಾಗೂ ಸಾಧನ ಸಮಾವೇಶ ಆಗಸ್ಟ್ 16 ಭಾನುವಾರ ಬಿಸಿ ರೋಡಿನ ಲಯನ್ಸ್ ಕ್ಲಬ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಂಟ್ವಾಳ ತಾಲೂಕು ಅಧ್ಯಕ್ಷ ರೊನಾಲ್ಡ್ ಡಿಸೋಜ ಮಾತನಾಡಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿಯ ಯೋಜನೆಗಳು ಸಮಾಜಕ್ಕೆ ಮಾದರಿಯಾಗಿದೆ.. ರಘುನಾಥ ಸೋಮಯಾಜಿ – ಕಹಳೆ ನ್ಯೂಸ್

ಬಂಟ್ವಾಳ : ವೀರೇಂದ್ರ ಹೆಗ್ಡೆ ಅವರ ದೂರದೃಷ್ಟಿಯ ಯೋಜನೆಗಳು ಸಮಾಜಕ್ಕೆ ಮಾದರಿಯಾಗಿದೆ, ಸರಕಾರಗಳು ಮಾಡದಂತ ಕೆಲಸಗಳನ್ನು ತನ್ನ ಗ್ರಾಮಭಿವೃದ್ಧಿ ಯೋಜನೆ ಸಂಸ್ಥೆ ಮೂಲಕ ಕಾರ್ಯರೂಪಕ್ಕೆ ತಂದು ಬಡವರ ಪಾಲಿನ ಆಶಾಕಿರಣರಾಗಿದ್ದಾರೆ. ಎಂದು ಶ್ರೀ ಭಯಂಕೇಶ್ವರ ದೇವಸ್ಥಾನ ನರಿಕೊಂಬುವಿನ ಆಡಳಿತ ಮೊಕ್ತೇಸರರಾದ ರಘುನಾಥ ಸೋಮಯಾಜಿ ಹೇಳಿದರು. ಅವರು ಆಗಸ್ಟ್ 13 ರ ಗುರುವಾರ ನರಿಕೊಂಬು ಶ್ರೀ ಭಯಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ತರಬೇತಿ...
ಮಂಗಳೂರು

ರಾಜ್ಯ ಸರಕಾರದ ವಿರುದ್ಧ ಹೋರಾಟ: ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ-ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರವು ನಿರಂತರವಾಗಿ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ತೊಡಗಿದೆ. ಹಾಗಾಗಿ ವಿಧಾನಮಂಡಲ ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಲಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋ.ರೂ.ಗೂ ಹೆಚ್ಚಿನ ಹಣ ದುರ್ಬಳಕೆ ಹಾಗೂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಕಾಲೇಜ್ ಅಭಿವೃದ್ಧಿ ಸಮಿತಿ-ಸಭೆ – ಕಹಳೆ ನ್ಯೂಸ್  

ಕಲ್ಲಡ್ಕ  : ಆ . 06-ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ 2026-2027 ಸಾಲಿನ ಈ ಶೈಕ್ಷಣಿಕ ವರ್ಷದ ಕಾಲೇಜ್ ಅಭಿವೃದ್ಧಿ ಸಮಿತಿ ಸಭೆಯನ್ನು  ಮಧುಕರ ಸಭಾಂಗಣದಲ್ಲಿ ನಡೆಸಲಾಯಿತು. ಶ್ರೀರಾಮ ಶ್ರೀರಾಮ ವಿದ್ಯಾಕೇಂದ್ರದ  ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಮಹಾವಿದ್ಯಾಲಯದ  ಪ್ರಾಂಶುಪಾಲರಾದ ಶ್ರೀಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಪ್ರಸ್ತಾವನೆಗೈದರು. ನಂತರ ಸಂಸ್ಥೆಯ ಸಂಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಮಾರ್ಗದರ್ಶನವನ್ನು ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ತಮ್ಮ   ಅಭಿಪ್ರಾಯವನ್ನು ಹಂಚಿಕೊAಡರು. ಹಾಗೆಯೇ ಸಮಿತಿಗೆ...
ದಕ್ಷಿಣ ಕನ್ನಡಬಂಟ್ವಾಳಮಾಹಿತಿಸುದ್ದಿ

ಬಿರುವೆರ್ ಸೇವಾ ಟ್ರಸ್ಟ್ (ರಿ.)ನರಿಕೊಂಬು ಬಂಟ್ವಾಳ ಅಧ್ಯಕ್ಷರಾಗಿ ಹರೀಶ್ ಅಂಚನ್ ಮರ್ದೋಳಿ ಆಯ್ಕೆ- ಕಹಳೆ ನ್ಯೂಸ್

ಬಿರುವೆರ್ ಸೇವಾ ಟ್ರಸ್ಟ್ (ರಿ.)ನರಿಕೊಂಬು ಬಂಟ್ವಾಳ ಅಧ್ಯಕ್ಷರಾಗಿ ಹರೀಶ್ ಅಂಚನ್ ಮರ್ದೋಳಿ ಆಯ್ಕೆ ಬಂಟ್ವಾಳ : ಬಿರುವೆರ್ ಸೇವಾ ಟ್ರಸ್ಟ್ (ರಿ.)ನರಿಕೊಂಬು ಬಂಟ್ವಾಳ ಇದರ ನೂತನ ತರಕಾರಿ ಸಮಿತಿಯನ್ನು ರಚಿಸಲಾಗಿದ್ದು ಅಧ್ಯಕ್ಷರಾಗಿ ಹರೀಶ್ ಅಂಚನ್ ಮರ್ದೋಳಿ ಆಯ್ಕೆಯಾಗಿದ್ದಾರೆ, ಉಳಿದಂತೆ ಗೌರವ ಸಲಹೆಗಾರರಾಗಿ ಜಗನ್ನಾಥ ಬಂಗೇರ ನಿರ್ಮಾಲ್, ದಿನೇಶ್ ಭಾಗೀರಥಿ ಕೋಡಿ,ಕೇಶವ ಶಾಂತಿ ನಾಟಿ, ಶ್ರೀಧರ ಮೇಸ್ತ್ರಿ ಸಾಜಂಕ್ಪಾಳಿಕೆ,ಕೃಷ್ಣಪ್ಪ ಪೂಜಾರಿ ನಾಟಿ,ಗೌರವಾಧ್ಯಕ್ಷರಾಗಿ ಸೀತಾರಾಮ ಪೂಜಾರಿ ಬೊಳಂತೂರು,ಉಪಾಧ್ಯಕ್ಷರಾಗಿ ಮಾಧವ ಕರ್ಬೆಟ್ಟು, ವೀಣಾ ಸಂಜೀವ...
1 2 3 4 5 901
Page 3 of 901