Monday, April 27, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಹಾಗೂ ಹಸಿರುದಳ ಮಂಗಳೂರು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ : ಪ್ರಾಥಮಿಕ ಹಂತದಲ್ಲಿ ಸ್ವಚ್ಛತೆ ಮತ್ತು ಶಿಸ್ತು ಜೀವನದಲ್ಲಿ ಮೂಡಿಸಿಕೊಂಡಾಗ ಜೀವನದಲ್ಲಿ ಉತ್ತಮ ಫಲಿತಾಂಶವನ್ನು ಕಂಡುಕೊಳ್ಳಲು ಸಾಧ್ಯ.. ಚಂದ್ರಶೇಖರ್ ಚೆಂಡೆ – ಕಹಳೆ ನ್ಯೂಸ್

ಕಲ್ಲಡ್ಕ : ಜೀವನದಲ್ಲಿ ಸ್ವಚ್ಛತೆಯು ಬಹಳ ಮುಖ್ಯವಾದದ್ದು, ವೈಯಕ್ತಿಕ ಸ್ವಚ್ಛತೆಯ ಮೂಲಕ ತಮ್ಮ ಪರಿಸರವನ್ನು ಸ್ವಚ್ಛಗೊಳಿಸುವುದು ವಿದ್ಯಾರ್ಥಿಗಳ ಜೀವನದಲ್ಲಿ ಹಾಸುಹೊಕ್ಕಾಗಿ ಇರಬೇಕು. ಪ್ರಾಥಮಿಕ ಹಂತದಲ್ಲಿ ಸ್ವಚ್ಛತೆ ಮತ್ತು ಶಿಸ್ತು ಜೀವನದಲ್ಲಿ ಮೂಡಿಸಿಕೊಂಡಾಗ ಜೀವನದಲ್ಲಿ ಉತ್ತಮ ಫಲಿತಾಂಶವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ.ಎಂದು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಗೆ ಹೇಳಿದರು. ಅವರು ಡಿಸೆಂಬರ್ 23 ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳು ಉಚಿತವಾಗಿ ಟ್ಯೂಶನ್ ಕ್ಲಾಸ್ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳು ಉಚಿತವಾಗಿ ಟ್ಯೂಶನ್ ಕ್ಲಾಸ್ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ ಹೇಜಮಾಡಿಯಲ್ಲಿ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಹೇಜಮಾಡಿ ಒಕ್ಕೂಟದ ಅಧ್ಯಕ್ಷರಾಗಿರುವ ಶ್ರೀಮತಿ ಆಶಾ ಪ್ರಾಣೇಶ್ ಅವರು ವಹಿಸಿದ್ದು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿರುವ ಶ್ರೀಯುತ ಸುಧಾಕರ್ ಕರ್ಕೇರ್ ತಾಲೂಕು ಜನಜಾಗ್ರತಿ ವೇದಿಕೆಯ ಸದಸ್ಯರು ಹೇಜಮಾಡಿ ಇವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಕ್ಕಳಿಗೆ ಶಿಕ್ಷಣದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ನೆರವು: ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ಬಂಧನ- ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೊಬ್ಬರು ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಪಾಸ್‌ಪೋರ್ಟ್‌ ಪಡೆಯಲು ನೆರವಾದ ಹಾಗೂ ಆ ವ್ಯಕ್ತಿ ಪೊಲೀಸ್‌ ನಿರಾಕ್ಷೇಪಣಾ ಪತ್ರ ಒದಗಿಸಿದ ಕಡತಗಳನ್ನು ನಾಶಪಡಿಸಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಎಂಬುವರನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರದೀಪ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಕ್ತಿದಾಸ್ ಎಂಬಾತ ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ಪೊಲೀಸ್ ನಿರಾಕ್ಷೇಪಣಾ ಪತ್ರ ಒದಗಿಸಲು ಆರೋಪಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ “ರಕ್ಷಾ ಕ್ಲಿನಿಕ್” ನ ಎರಡನೇ ಶಾಖೆ ಶುಭಾರಂಭ – ಕಹಳೆ ನ್ಯೂಸ್

ವಿಟ್ಲ: ಆರೋಗ್ಯಕರ ಸಮಾಜ ನಿರ್ಮಿಸಲು ಕ್ಲಿನಿಕ್ ಸಹಕಾರಿಯಾಗಿದೆ. ಬೆಳೆಯುತ್ತಿರುವ ವಿಟ್ಲಕ್ಕೆ ಅಗತ್ಯವಾಗಿ ಬೇಕಾದ ಕ್ಲಿನಿಕ್ ಶುಭಾರಂಭಗೊಂಡಿದೆ. ಇಂದಿನ ಜೀವನಶೈಲಿಯ ರೋಗವನ್ನು ಕಂಡು ಹಿಡಿಯುವ ವ್ಯವಸ್ಥೆ ಇಲ್ಲಿದೆ ಎಂದು ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ರಕ್ಷಾ ಕ್ಲಿನಿಕ್ ನ ಎರಡನೇ ಶಾಖೆಯ ಉದ್ಘಾಟನೆ ನಡೆಸಿ ಆಶೀರ್ವಚನ ನೀಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸ್ಥಾಯೀ ಸಮಿತಿ ಅಧ್ಯಕ್ಷ ಅಶೋಕ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ತೋಟತ್ತಾಡಿ ಸರಕಾರಿ ಶಾಲೆಯ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ವ್ಯಾಪಕ ಖಂಡನೆ – ಕಹಳೆ ನ್ಯೂಸ್

ತೋಟತ್ತಾಡಿ ಸರಕಾರಿ ದ್ವಿ-ಭಾಷ ಮಾಧ್ಯಮಗಳ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ಗ್ರಂಥಾಲಯ ಕೊಠಡಿಯ ಉದ್ಘಾಟನೆಯ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕೊಠಡಿ ಉದ್ಘಾಟನೆಯನ್ನು ನಡೆಸಿದ್ದರು ಇದು ಸರಕಾರಿ ಕಾರ್ಯಕ್ರಮಗಳ ಶಿಷ್ಟಾಚಾರವಾಗಿದ್ದು ಒಬ್ಬ ರಾಜಕೀಯ ಪಕ್ಷದವರಾಗಿದ್ದು ಉದ್ಘಾಟಿಸಿದ್ದನ್ನು ಸಾರ್ವಜನಿಕರು ವ್ಯಾಪಕ ಖಂಡಿಸಿದ್ದು. ಅದಲ್ಲದೆ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಆಡಳಿತ ಬಂದಾಗ ಸರಕಾರಿ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕರ್ತರೇ ನೆರವೇರಿಸುತ್ತೇವೆಂದು ಬಹಿರಂಗ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ – ಕಹಳೆ ನ್ಯೂಸ್

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನದಲ್ಲಿ 9 ಸ್ಥಾನ ಗಳಿಸಿ ಜಯಬೇರಿಯಾಗಿದ್ದಾರೆ. ಅಭ್ಯರ್ಥಿಗಳಾದ ಪೂರ್ಣಿಮ ಕೋಡಿಯಡ್ಕ, ಸುನಂದ , ಭವ್ಯ ದೇವಸ್ಯ, ಸಂದ್ಯಾ ತಿಮ್ಮಪ್ಪ ಗೌಡ ಬ್ರಹರಕೋಡಿ, ಗೀತ ಒಳಗುಡ್ಡೆ, ಕುಸುಮ, ಯಶೋಧ ಕಾಂತಿಲ, ಹೇಮಲತಾ ಓಟೆ, ದುಜೆಪಿನ ಇವರು ಚುನಾವಣೆಯಲ್ಲಿ ಜಯ ಗಳಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ : ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ.. ಅನಂತರಾಮ್ ಐತಾಳ್ – ಕಹಳೆ ನ್ಯೂಸ್

ಕಲ್ಲಡ್ಕ : ಹುಟ್ಟಿದ ಮನುಷ್ಯನಿಗೆ ಸಾವು ನಿಶ್ಚಿತ ಆದರೆ ಮಾಡಿದ ಒಳ್ಳೆಯ ಕೆಲಸಗಳು ಎಂದು ಶಾಶ್ವತ, ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗುವಂತೆ ನೋಡಿಕೊಳ್ಳಬೇಕು, ಅತಿಯಾದ ಮೊಬೈಲ್ ಬಳಕೆಯಿಂದಾಗಿ ಪರಸ್ಪರ ಬಾಂಧವ್ಯಗಳು ಕಡಿಮೆಯಾಗಿದೆ ಎಂದು ಜ್ಯೋತಿಷ್ಯ ವಿದ್ವಾನ್ ಅನಂತರಾಮ್ ಐತಾಳ್ ಹೇಳಿದರು. ಅವರು ಡಿಸೆಂಬರ್ 21ನೇ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟೆಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

6 ತಿಂಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೀಡಾದ ಡಾಕ್ಟರ್: ವೈದ್ಯಾಧಿಕಾರಿ ರಾಜೀನಾಮೆ – ಕಹಳೆ ನ್ಯೂಸ್

ಮಂಗಳೂರು: 6 ತಿಂಗಳಿಂದ ಸಂಬಳ ನೀಡದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಡಾ.ಕುಲದೀಪ್ ಎಂಡಿ ರಾಜೀನಾಮೆ ನೀಡಿರುವ ವೈದ್ಯಾಧಿಕಾರಿ. ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ವೈದ್ಯಾಧಿಕಾರಿಯಾಗಿದ್ದ ಡಾ. ಕುಲದೀಪ್ ಅವರಿಗೆ ಕಳೆದ 6 ತಿಂಗಳಿಂದ ಸಂಬಳವಾಗಿರಲಿಲ್ಲ. ಸಂಬಳವಿಲ್ಲದೇ ಜೀವನ ನಿರ್ವಹಣೆ ಕಷ್ಟವಾಗಿತ್ತು. ಇದರಿಂದ ಬೇಸತ್ತು ವೈದ್ಯಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕುಲದೀಪ್ ತಮಗೆ...
1 29 30 31 32 33 872
Page 31 of 872