Monday, April 27, 2026

ಪ್ರಾದೇಶಿಕ

ಮಂಗಳೂರುಸುದ್ದಿ

ಬೈಕ್ ಕಳ್ಳರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದಾಗ ಸರಗಳ್ಳತನ ಪ್ರಕರಣ ಬಯಲು : ಒಬ್ಬನ ಮೇಲಿದೆ 42 ಕೇಸ್-ಕಹಳೆ ನ್ಯೂಸ್

ಬೈಕ್ ಕಳರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದಾಗ ಸರಗಳ್ಳತನ ಪ್ರಕರಣದ ಬಗ್ಗೆಯೂ ಕಳ್ಳರು ಬಾಯಿಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಬಂಧಿತರನ್ನು ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 1,20,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ 45 ಸಾವಿರ ರೂ. ಮೌಲ್ಯದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ 12ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎಸ್ಕೇಪ್‌ ಆಗುತ್ತಿದ್ದ ರೌಡಿಶೀಟರ್‌ನ ಚೇಸ್‌ ಮಾಡಿ ಹಿಡಿದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ನನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಮೂಡಬಿದ್ರೆ ಪೊಲೀಸರು  ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ.‌ ನಟೋರಿಯಸ್ ರೌಡಿ ತೌಸೀಪ್ ಮೂಡಬಿದ್ರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗಿದ್ದರು. ಮೂಡಬಿದ್ರೆ ಹೊರವಲಯದ ಕೊಡಂಗಲ್ಲು ಸಮೀಪ ತೌಸೀಪ್ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಆರೋಪಿಯ ಕಾರನ್ನು ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಿಂಬಾಲಿಸಿದ್ದರು. ಪೊಲೀಸರು ಹಿಂಬಾಲಿಸುತ್ತಿರುವ...
ಕುಂದಾಪುರಸುದ್ದಿ

ಪಾಂಗಳ ವಿದ್ಯಾವರ್ಧಕ ಸಂಘ (ರಿ.) ಶಾಲೆಗಳ ವಾರ್ಷಿಕೋತ್ಸವ ಮತ್ತು ಗುರು ವಂದನೆ ಕಾರ್ಯಕ್ರಮ-ಕಹಳೆ ನ್ಯೂಸ್

ಪಾಂಗಳ ವಿದ್ಯಾವರ್ಧಕ ಸಂಘ (ರಿ.) ಶಾಲೆಗಳ ವಾರ್ಷಿಕೋತ್ಸವ ಮತ್ತು ಗುರು ವಂದನೆ ಕಾರ್ಯಕ್ರಮವು ನಡೆಯಿತು. ವೇದಿಕೆಯಲ್ಲಿ ಕುಳಿತುಕೊಳ್ಳುದು ಸಮಾಜದಲ್ಲಿ ಗೌರವ ತಗೊಳ್ಳುದು ಇದೆಲ್ಲರ ಮೊದಲು ವಿದ್ಯಾರ್ಥಿಗಳಾಗಿ ಕ್ಲಾಸ್ ರೂಮ್ ನಲ್ಲಿ ಕುಳಿತು ಶಿಕ್ಷಕರ ವಚನ ಪಾಲನೆ ಮಾಡಬೇಕು, ಶಿಸ್ತಿನ ಪಾಲನೆ ಮಾಡಿ ಜೀವನದ ಪಾಠ ಕಲಿತು ಮನುಷ್ಯರಾಗುದು ಗುರುಗಳಿಂದಲೇ , ಇಂತಹ ಗುರುಗಳನ್ನು ಗೌರವಿ ಸುದು , ಸನ್ಮಾನಿಸುದು ನಮ್ಮ ಸೌಭಾಗ್ಯ ಎಂದುಕಾಪು ಠಾಣಾಧಿಕಾರಿ ಶ್ರೀ ತೇಜಸ್ವಿ ನುಡಿದರು ಪಾಂಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್

ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಡಿ.14 ಆದಿತ್ಯವಾರ ಶಿವಫ್ರೆಂಡ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಬೆಳಗ್ಗೆ ಪ್ರಗತಿಪರ ಕೃಷಿಕರಾದ ಶ್ರೀಪತಿ ಭಟ್ ಮುಂಡೂರು ಇವರು ದೀಪ ಪ್ರಜ್ವಲನೆಗೊಳಿಸಿ ಪಂದ್ಯಾಟಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮ ಗೋ ಸಾಗಾಟ : ಪ್ರಕರಣ ದಾಖಲು, ಮನೆ ಹಾಗೂ ಕೊಟ್ಟಿಗೆ ಜಪ್ತಿ-ಕಹಳೆ ನ್ಯೂಸ್

ಬಂಟ್ವಾಳ: ವದೆ ಮಾಡುವ ಉದ್ದೇಶದಿಂದ ಜಾನುವರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ‌ ಸಹಿತ ಆರೋಪಿಯನ್ನು ವಶಪಡಿಸಿಕೊಂಡು ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಉಳಿ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್.ಐ. KA-70-8686 ನೇ ನೊಂದಣಿಯ ಗೂಡ್ಸ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಜನೆಯ ಹಿತದೃಷ್ಟಿಯಿಂದ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಾಸಕರಾದ ಹರೀಶ್ ಪೂಂಜರವರು ಮನವಿಯನ್ನು ಸಲ್ಲಿಸಿದ್ದು, ಸರಕಾರ ಶಾಸಕರ ಮನವಿಗೆ ಸ್ಪಂದಿಸಿ ತಾಲೂಕಿನ 9 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 10 ನೂತನ ಕೊಠಡಿ ನಿರ್ಮಾಣ ಮಾಡಲು ರೂ.1.00 ಕೋಟಿ 71.50...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು-ಕಹಳೆ ನ್ಯೂಸ್

ಪ್ರಾಕೃತಿಕ ವಿಕೋಪ ಹಾಗೂ ವಿವಿಧ ರೀತಿಯ ರೋಗ ಬಾಧೆಗಳಿಂದ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ವಿಪರೀತ ನಾಶವಾಗಿದ್ದು ರೈತರು ಕಂಗೆಟಿದ್ದಾರೆ, ಈ ವರ್ಷ ರೈತರು ಹವಾಮಾನ ಆಧಾರಿತ ಫಸಲು ಬೆಲೆ ವಿಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನೀರಿಕ್ಷಿಸುತ್ತಿದ್ದರೂ, ಈ ವರ್ಷ ಬಹಳಷ್ಟು ಕಡಿಮೆ ಪ್ರಮಾಣದಲ್ಲಿ ವಿಮೆ ಮೊತ್ತ ರೈತರ ಖಾತೆಗೆ ಜಮಾಗೊಂಡಿದ್ದು, ನಮ್ಮ ಸಂಘ ವ್ಯಾಪ್ತಿಯ ಉರುವಾಲು ಗ್ರಾಮದ ರೈತರ ಖಾತೆಗೆ ಇನ್ನೂ ಕೂಡ ವಿಮೆ ಹಣ ಜಮಾ ಆಗದೆ ರೈತರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಜೆಐಇಟಿ ಯಲ್ಲಿ ವಿಶಿಷ್ಟ ‘ಇನ್ವೆಸ್ಟಿಚರ್ ಸಮಾರಂಭ’ – ವಿದ್ಯಾರ್ಥಿಗಳ ‘ಪವರ್ ಆಫ್ 180’ ಸಮಾಜಮುಖಿ ಚಿಂತನೆಗೆ ಸಾಕ್ಷಿ-ಕಹಳೆ ನ್ಯೂಸ್

ಮಂಗಳೂರು: ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (AJIET), ಮಂಗಳೂರು ಇಲ್ಲಿನ ಎಂ.ಬಿ.ಎ. ವಿಭಾಗದ ವತಿಯಿಂದ ಸೆಮಿನಾರ್ ಹಾಲ್–3 ರಲ್ಲಿ ಇನ್ವೆಸ್ಟಿಚರ್ ಸಮಾರಂಭ ಹಾಗೂ ‘ಪವರ್ ಆಫ್ 180’ ಎಂಬ ನವೀನ ಸಮಾಜಮುಖಿ ಉಪಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ‘ಪವರ್ ಆಫ್ 180’ ಎಂಬ ಕಲ್ಪನೆ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತವಾಗಿದ್ದು, 180 ಎಂ.ಬಿ.ಎ ವಿದ್ಯಾರ್ಥಿಗಳು ತಮ್ಮ ಸ್ವಂತ ಜೇಬು ಖರ್ಚಿನಿಂದ ಹಣವನ್ನು ಒಟ್ಟುಗೂಡಿಸಿ, ಉಚಿತ...
1 31 32 33 34 35 872
Page 33 of 872