Monday, April 27, 2026

ಪ್ರಾದೇಶಿಕ

ಬೆಳ್ತಂಗಡಿಸುದ್ದಿ

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ಪುರುಷರ ಹಾಗೂ ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಹಾಗೂ ಮಹಿಳೆಯ ಮುಕ್ತ ತ್ರೋಬಾಲ್ ಪಂದ್ಯಾಟ ವಿಜೇತರಿಗೆ ಬಹುಮಾನ ವಿತರಣೆ-ಕಹಳೆ ನ್ಯೂಸ್

ಬಂದಾರು : ಡಿ. 14 ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ,ಪುರುಷರ ಹಾಗೂ ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಹಾಗೂ ಮಹಿಳೆಯ ಮುಕ್ತ ತ್ರೋಬಾಲ್ ಪಂದ್ಯಾಟದಲ್ಲಿ ವಿಜೇತರಿಗೆ ಡಿ.14 ರಂದು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಮಹಿಳೆಯರ ತ್ರೋಬಾಲ್ ಪಂದ್ಯಾಟ ಬಹುಮಾನ ವಿಜೇತರು ವಿಮಲ ಬಳಗ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ :ಮೂವರ ಬಂಧನ-ಕಹಳೆ ನ್ಯೂಸ್

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿತರನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ ವಾಸವಿರುವ ವೃದ್ಧೆ ಜಲಜ ( 85 ವರ್ಷ) ಅವರ ಮನೆಗೆ ನುಗ್ಗಿ ದರೋಡೆ ನಡೆಸಿದ ಘಟನೆ ಡಿಸೆಂಬರ್ 3ರಂದು ನಡೆದಿತ್ತು. ಅಪರಿಚಿತರು ಕುಡಿಯಲು ನೀರು ಬೇಕೆಂದು ಬಾಗಿಲು ತೆರೆಯುವಂತೆ ಹೇಳಿದ್ದು, ಬಾಗಿಲು ತೆಗೆಯದ ಕಾರಣ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಡೇಶಿವಾಲಯ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ : ಸಕಾರಾತ್ಮಕತೆ ಮಕ್ಕಳ ಬದುಕಿನ ಧನ್ಯತೆ ಮಾನ್ಯತೆಗಳಿಗೆ ಪೂರಕ: -ರಮೇಶ ಎಂ ಬಾಯಾರು-ಕಹಳೆ ನ್ಯೂಸ್

ಕಲ್ಲಡ್ಕ : ಮಕ್ಕಳು ತಮ್ಮ ಸಕಾರಾತ್ಮಕ ಚಿಂತನೆಗಳಿಂದ ಬದುಕಿನಲ್ಲಿ ಧನ್ಯತೆ ಮತ್ತು ಮಾನ್ಯತೆಯನ್ನು ಗಳಿಸಬಹುದಾಗಿದೆ. ಮಕ್ಕಳ ಬೌದ್ಧಿಕ ವಿಕಾಸಕ್ಕೆ ಮಾತ್ರವೇ ಹೆಚ್ಚು ಮಹತ್ವ ನೀಡಿ, ಮಾನಸಿಕ ವಿಕಾಸದತ್ತ ಅಸಡ್ಡೆ ತೋರಿದರೆ ಅವರು ವಿದ್ಯಾವಂತರಾದರೂ ಮುಂದೆ ಸಮಾಜ ಘಾತುಕರಾಗುವ ಅಪಾಯವಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣ ವಿದ್ಯಾವಂತರಿಂದಾಗಿದೆ. ಮನಸ್ಸು ಕಟ್ಟುವಲ್ಲಿ ಶಿಕ್ಷಣ ಸೋಲುತ್ತಿದೆಯೆಂಬುದರ ನಿದರ್ಶನವಿದು ಜ್ಞಾನ ದಾನಕ್ಕಿಂದ ಧನ ಸಂಚಯನದ ಗುರಿ ಪ್ರಮುಖವಾದಾಗ, ಸಾಮಾಜಿಕ ಅಲ್ಲೋಲ ಕುಲ್ಲೋಲಗಾಳಾಗುತ್ತವೆ ಎಂದು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ-ಕಹಳೆ ನ್ಯೂಸ್

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದಾರೆ. ಯುವಶಕ್ತಿ ತಂಡದ ಸುಮಾರು 25 ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸುಮಾರು 70,000 ಮೌಲ್ಯದ ಪೈಂಟ್ ಬಳಿಯುವ ಮೂಲಕ ಸೇವಾಪಥದ ಪಥಕ್ಕೆ ಹೊಸ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶ್ವ ಫ್ರೆಂಡ್ಸ್ ಬೀರನಹಿತ್ಲು ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಅಶ್ವ ಫ್ರೆಂಡ್ಸ್ ಬೀರನಹಿತ್ಲು(ರಿ) ಚಿಕ್ಕಮಡ್ನೂರು ಸಂಘಟನೆಯು ಕಳೆದ 10 ವರ್ಷಗಳಿಂದ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದು ಇತ್ತೀಚೆಗೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಶ್ವ ಫ್ರೆಂಡ್ಸ್ ನ ಗೌರವಾಧ್ಯಕ್ಷರಾಗಿ ರಾಜು ಶೆಟ್ಟಿ, ಅಧ್ಯಕ್ಷರಾಗಿ ವಿಶ್ವನಾಥ್ ಪಿ, ಕಾರ್ಯದರ್ಶಿಯಾಗಿ ವಸಂತ್ ಅನಂತಿಮಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಘ್ನೇಶ್ ಕೆಮ್ಮಾಯಿ, ಕೋಶಾಧಿಕಾರಿಯಾಗಿ ರಂಜಿತ್ ಹೆಚ್ ಜಿ, ನವೀನ್, ಉಪಕಾರ್ಯದರ್ಶಿಯಾಗಿ ನಾಗೇಶ್ ಕೆಮ್ಮಾಯಿ, ಖಜಾಂಜಿಯಾಗಿ ರೋಹಿತ್ ಪಿ, ಸಂಘಟನಾ ಕಾರ್ಯದರ್ಶಿಯಾಗಿ ಜೀವನ್ ಕೆಮ್ಮಾಯಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ;ಜೀವನದಲ್ಲಿ ಹಟ ಮತ್ತು ಛಲ ಇದ್ದರೆ ಏನನ್ನು ಸಾಧಿಸಬಹುದು ಕುಮಾರ್ ಪೆರ್ನಾಜೆ. -ಕಹಳೆ ನ್ಯೂಸ್

ಪೆರ್ನಾಜೆ:ಪ್ರತಿಭೆ ಎಲ್ಲರಲ್ಲೂ ಇದೆ ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ ಹಾಗೆ ಜೀವನದಲ್ಲಿ ಹಟ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಡಿ 14ರಂದು ವಿಟ್ಲದ ಜಿಎಲ್ ಆಡಿಟೋರಿಯಂ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರು ಜೇನು ಗಡ್ಡ ಬರಹಗಾರರು,ಕಲಾ ನಿರ್ದೇಶಕರು, ಕಲಾ ಪೋಷಕರು ಆದ ಕುಮಾರ್ ಪೆರ್ನಾಜೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಪಾಡಿಯ ಪೆರಿಯಾಪಾದೆ ಎಂಬಲ್ಲಿ ಅಕ್ರಮ ಗೋ ಸಾಗಾಟ : ವಾಹನ ತಡೆದು ಗೋವು ಸಹಿತ ವಾಹನ ಮತ್ತು ಚಾಲಕನನ್ನು ಪೋಲಿಸರಿಗೊಪ್ಪಿಸಿದ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು- ಕಹಳೆ ನ್ಯೂಸ್

ಬಂಟ್ವಾಳ : ಸರಪಾಡಿ ಗ್ರಾಮದ ಪೆರಿಯಾಪಾದೆ ಎಂಬಲ್ಲಿAದ ಉರ್ಲಡ್ಕ ಎಂಬಲ್ಲಿಗೆ ಅಕ್ರಮವಾಗಿ ವಾಹನದಲ್ಲಿ ದನ ಸಾಗಿಸುತ್ತಿರುವ ಸಂದರ್ಭದಲ್ಲಿ ತೆಕ್ಕಾರು ಗ್ರಾಮದ ಬೊಗ್ಗಿಗುಂಡಿ ಎಂಬಲ್ಲಿ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು ತಡೆದು ಪೂಂಜಾಲಕಟ್ಟೆ ಪೋಲಿಸರಿಗೆ ಮಾಹಿತಿ ನೀಡಿ ಗೋವು ಸಹಿತ ವಾಹನ ಮತ್ತು ಚಾಲಕ ಶ್ರೀಧರ ಪೂಜಾರಿ ನೈಬೇಲುರವರನ್ನು ವಶಪಡಿಸಿಕೊಂಡರು. ಬ್ರೋಕರ್ ದಾವೂದ್ ತಲೆಮರೆಸಿಕೊಂಡಿದ್ದಾನೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು: ನಾಳೆ (ಡಿ.14) ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ – ಕಹಳೆ ನ್ಯೂಸ್

ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ನಾಳೆ ಡಿ.14 ಆದಿತ್ಯವಾರ ದoದು ಶಿವಫ್ರೆಂಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 9.0 ಗಂಟೆಗೆ ಪಂದ್ಯಕೂಟ ಉದ್ಘಾಟನೆ, ಸಂಜೆ 6.0...
1 32 33 34 35 36 872
Page 34 of 872