Monday, April 27, 2026

ಪ್ರಾದೇಶಿಕ

ಬೆಳ್ತಂಗಡಿಶಿಕ್ಷಣಸುದ್ದಿ

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ- ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ ನೆರವೇರಿತು. ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ ಇವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಶಾಲಾ ಕೊಠಡಿ ನೀಲ ನಕಾಶೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಕೃಷ್ಣಯ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ “ಗ್ಲೋ ಫೆಸ್ಟ್” -ಕಹಳೆ ನ್ಯೂಸ್

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್‌ರ್‌ ನಲ್ಲಿ ಡಿಸೆಂಬರ್ 15ರಿಂದ ಜನವರಿ 15ರವರೆಗೆ "ಗ್ಲೋಫೆಸ್ಟ್" ವಜ್ರಾಭರಣಗಳ ವಾರ್ಷಿಕ ಮಹೋತ್ಸವವನ್ನು ಆಯೋಜಿಸಲಾಗಿದ್ದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ ರೂ.7000/-ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ.ರೂ.3500/-ರಿಂದ ವಜ್ರಾಭರಣದ ಬೆಲೆಗಳು ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ,...
ಉಡುಪಿಕಾರ್ಕಳಜಿಲ್ಲೆಸುದ್ದಿ

ಗೋ ನಂದಿ ಸೇವಾ ದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ-ಕಹಳೆ ನ್ಯೂಸ್

ಕಾರ್ಕಳ : ಗೋ ನಂದಿ ಸೇವಾ ದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ ಆಗಿದ್ದಾರೆ. ಗೋ ಸೇವಾ ಕಾರ್ಯ ಚಟುವಟಿಕೆ ದೇಶಾದ್ಯಂತ ಮಾಡುವ ಉದ್ದೇಶದಿಂದ ಗೋವಿನ ರಕ್ಷಣೆ ಮತ್ತು ಪೋಷಣೆ ಮುಖ್ಯ ವಾಗಿ ಆಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಯೊಂದು ಜಿಲ್ಲೆಗಳಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮದ ಅಗತ್ಯ ಇರುದರಿಂದ ತಂಡದ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ರಮಿತಾ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ "ಸಾಲ್ಯಾನ್ ಎಲ್ ಇಡಿ" ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40 ಗಂಟೆಗಳ ಕಾಲ ಕರೋಕೆ ಸ್ವರೂಪದ ಗಾಯನ ಸ್ಪರ್ಧೆಯಲ್ಲಿ ಸಾಲ್ಯಾನ್ ಎಲ್ ಇಡಿ ಮಾಲಕ ಸುದೀಪ್ ಅವರು ತಮ್ಮ ಎಲ್ ಇಡಿ ಪ್ರದರ್ಶನವನ್ನು ಮಾಡುವ ಮೂಲಕ ಈ ದಾಖಲೆಯ ಪಾಲು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ "ಸಾಲ್ಯಾನ್ ಎಲ್ ಇಡಿ" ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40 ಗಂಟೆಗಳ ಕಾಲ ಕರೋಕೆ ಸ್ವರೂಪದ ಗಾಯನ ಸ್ಪರ್ಧೆಯಲ್ಲಿ ಸಾಲ್ಯಾನ್ ಎಲ್ ಇಡಿ ಮಾಲಕ ಸುದೀಪ್ ಅವರು ತಮ್ಮ ಎಲ್ ಇಡಿ ಪ್ರದರ್ಶನವನ್ನು ಮಾಡುವ ಮೂಲಕ ಈ ದಾಖಲೆಯ ಪಾಲು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ವತಿಯಿಂದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಣೇಶ್ ಕರ್ಮಲ ಅವರಿಗೆ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್ 

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ 'ವಜ್ರತೇಜಸ್' ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡು   ಯೇನೇಪೋಯ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ  ಗಣೇಶ್ ಕರ್ಮಲ  ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಇದರ ಅಧ್ಯಕ್ಷರಾದ ಮುರಳಿಕೃಷ್ಣ ಹಸಂತಡ್ಕ, ವಿ. ಹಿಂ. ಪ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಶ್ರೀಧರ್ ತೆಂಕಿಲ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೇಪು ಶ್ರೀ ಉಳ್ಳಾಲ್ತಿ (ದುರ್ಗಾಪರಮೇಶ್ವರೀ) ಅಮ್ಮನವರ ಸನ್ನಿಧಿಯಲ್ಲಿ ಡಿ. 16 ರಂದು ಕಾಲಾವಧಿ ಕಜಂಬು ಉತ್ಸವ -ಕಹಳೆ ನ್ಯೂಸ್

ಕೇಪು :  ವಿಟ್ಲ ಸೀಮೆಯ ಆರಾಧ್ಯ ದೇವರಾದ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಡಿ. 16 ರಂದು  ಕಾಲಾವಧಿ ಕಜಂಬು ಉತ್ಸವ  ನಡೆಯಲಿರುವುದು. ಆ ಪ್ರಯುಕ್ತ ಡಿ.15 ರಂದು ಬೃಹತ್ ಹೊರಕಾಣಿಕೆಯನ್ನು ಬೆಳಗ್ಗೆ ಗಂಟೆ 10.ಕ್ಕೆ ಕಲ್ಲಂಗಳ ಮಹಾದ್ವಾರದಿಂದ ಮೆರವಣಿಗೆಯ ಮೂಲಕ ಶ್ರೀ ಉಳ್ಳಾಲ್ತಿ ಸನ್ನಿಧಿಗೆ ಸಮರ್ಪಿಸಲಾಗುವುದು. ಹಾಗೆ ಡಿ.23 ರಂದು ಮಧ್ಯಾಹ್ನ 1.30ಕ್ಕೆ ಮಲರಾಯಿ ಮತ್ತು ಪಿಲಿಚಾಮುಂಡಿ ದೈವಗಳ ನೇಮೋತ್ಸವ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.28ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಯಲ್ಲಿ 49ನೇ ವರ್ಷದ ವಾರ್ಷಿಕ ಭಜನೆ ಹಾಗೂ 46ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ.) ಪೆರಾಜೆ ಇದರ ವತಿಯಿಂದ ಡಿ. 28ರಂದು ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 49ನೇ ವರ್ಷದ ವಾರ್ಷಿಕ ಭಜನೆ ಹಾಗೂ 46ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಡಿ. 28 ರಂದು ಬೆಳಿಗ್ಗೆ 5.30 ರಿಂದ ಶ್ರೀ ಗಣೇಶ ಹವನ, ರಕೇಶ್ವರಿ ದೈವಕ್ಕೆ ತಂಬಿಲ, ಬೆಳಿಗ್ಗೆ 6.10 ಸೂದ್ಯೋದಯ ದೀಪೋಜ್ವಲನ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಇವರಿಂದ...
1 33 34 35 36 37 872
Page 35 of 872