Monday, April 27, 2026

ಪ್ರಾದೇಶಿಕ

ದಕ್ಷಿಣ ಕನ್ನಡಮಂಗಳೂರುಸುದ್ದಿ

ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ-ಕಹಳೆನ್ಯೂಸ್

ಮಂಗಳೂರು: ಕಾಂತಾರ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ನಡೆಸಿದ ಹರಕೆಯ ನೇಮೋತ್ಸವ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನೇಮೋತ್ಸಲದ ಸಂದರ್ಭ ದೈವ ನರ್ತಕರು ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದಕ್ಕೆ ಅಪಸ್ವರ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂತಾರ ಚಾಪ್ಟರ್ 1 ಚಿತ್ರದ ಯಶಸ್ವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ತಂಡ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿ.27 ರಂದು ಮೇಕ್ ಎ ಚೇಂಜ್ ಫೌಂಡೇಶನ್ ಮತ್ತು ನಗರ ಪೊಲೀಸ್ ಸಹಭಾಗಿತ್ವದಲ್ಲಿ ‘ನಶೆ ಮುಕ್ತ ಅಭಿಯಾನ -ಕಹಳೆನ್ಯೂಸ್

ಡಿಸೆಂಬರ್ 27, 2025 ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’ ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸುಹೈಲ್ ಕಂದಕ್ ರವರು ತಿಳಿಸಿದ್ದಾರೆ. ಈ ಕಾರ್ಯಕ್ರಮದುದ್ಘಾಟನೆಯನ್ನು ಕರ್ನಾಟಕ ಸನ್ಮಾನ್ಯ ಕರ್ನಾಟಕ ರಾಜ್ಯ ಸಭಾಧ್ಯಕ್ಷರಾದ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಮಂಗಳೂರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರಡು ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಮೂವರು ಆರೋಪಿಗಳ ಸೆರೆ-ಕಹಳೆನ್ಯೂಸ್

ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ, ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ನೇಣು ಬಿಗಿದು ಯುವಕ ಆತ್ಮಹತ್ಯೆ..!!-ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದ್ದು ಸರಿಯಾದ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮನೆ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ನೆನಪಿಗಾಗಿ ಪುತ್ತೂರು ತಾಲೂಕಿನ ಮುಂಡೂರು ಎಂಬಲ್ಲಿ ನೂತನವಾಗಿ ನಿರ್ಮಾಣ ಮಾಡಿದ " ಶಿವಕೃಪಾ " ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಕಾರ್ಯಕ್ರಮವು ಇಂದು (ನ.08ರಂದು) ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಎಂದು ಬಜರಂಗದಳ ನಗರ ಸಂಯೋಜಕ್ ಜಯಂತ್ ಕುಂಜೂರು ಪಂಜ ತಿಳಿಸಿದ್ದಾರೆ.  ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೇ ಈ ಜಗತ್ತಿನ ಸರ್ವ ಶ್ರೇಷ್ಠ ಸಂಪತ್ತು: ವಾಲ್ಟರ್ ನಂದಳಿಕೆ – ಕಹಳೆ ನ್ಯೂಸ್

ಬಂಟ್ವಾಳ: ಕಿರಿಯ ವಯಸ್ಸಿನಲ್ಲೇ ಮಾನವೀಯ ಮೌಲ್ಯಗಳ ಜೊತೆ ಸೇವೆಯಲ್ಲೇ ಸಂತೃಪ್ತಿ ಕಾಣುವ ಸೇವಾಮನೋಭಾವದ ಬದುಕು ಎಲ್ಲರಿಗೂ ಪ್ರೇರಕ ಎಂದು ವಾಲ್ಟರ್ ನಂದಳಿಕೆ ಅಭಿನಂದನಾ ನುಡಿಗಳಾನ್ನಾಡಿದರು. ಹುಟ್ಟೂರ ಅಭಿನಂದನಾ ಸಮಿತಿ ವತಿಯಿಂದ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಇದರ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬಂಟ್ವಾಳ ಸ್ವರ್ಣಸೌಧ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶುಭ ಸಂಸ್ಥೆಯ ಮಾಲಕರು ಭುವನೇಶ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಡಿ. 20 ರಂದು ಪುತ್ತೂರಲ್ಲಿ ‘ಕಲಾರ್ಣವ-2025’ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಸಹಕಾರದಲ್ಲಿ ಡಿಸೆಂಬರ್ 20ರಂದು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಗಡಿ- ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸುವ ‘ಕಲಾರ್ಣವ-2025’ ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರವನ್ನು ಶಾಸಕ ಅಶೋಕ್ ಕುಮಾರ್ ರೈ ಶನಿವಾರ ಪುತ್ತೂರಲ್ಲಿ ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವಲ್ಲಿ ಎಲ್ಲರ ಸಹಕಾರ ಅತ್ಯವಶ್ಯಕ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟು – ಕಹಳೆ ನ್ಯೂಸ್

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟು, ಉಪಾಧ್ಯಕ್ಷರಾಗಿ ಚೆನ್ನಪ್ಪ ಪೂಜಾರಿ ಗುಂಡಿಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಪ್ರಸಾದ್ ಗಾಣದ ಬೆಟ್ಟು , ಜತೆ ಕಾರ್ಯದರ್ಶಿಯಾಗಿ ಭಾಸ್ಕರ್ ಕೊಕ್ಕಪುಣಿ, ಕಿರಣ್ ಪ್ರಭುಗಳ ಬೆಟ್ಟು, ಕೋಶಾಧಿಕಾರಿಯಾಗಿ ಸಂಜೀವ ಪೂಜಾರಿ...
1 36 37 38 39 40 872
Page 38 of 872