Tuesday, May 21, 2024

ಪ್ರಾದೇಶಿಕ

ಕಡಬ

ಕೊಕ್ಕಡ ಸಂತ ಫ್ರಾನ್ಸಿಸ್ ವಿದ್ಯಾಸಂಸ್ಥೆ ಸೀಲ್ ಡೌನ್ ತೆರವು-ಕಹಳೆ ನ್ಯೂಸ್

ಕಡಬ : ಕೊಕ್ಕಡ ಸಂತ ಫ್ರಾನ್ಸಿಸ್ ವಿದ್ಯಾ ಸಂಸ್ಥೆಗೆ ಸೇರಿದ ಇತರ ಸಂಸ್ಥೆಗಳು ಕೋವಿಡ್ 19 ರಿಂದ ಸಿಲ್ ಡೌನ್ ಆಗಿದ್ದು.ಇಲ್ಲಿ ಇರುವ ಎಲ್ಲಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿರುವುದರಿಂದ 17.8 2020 ರಂದು ಸೀಲ್ ಡೌನ್ ತೆರವುಗೊಳಿಸಲಾಗಿದೆ.   ಈ ರೋಗದ ಬಗ್ಗೆ ಯಾರು ಹೆದರುವ ಅವಶ್ಯಕತೆ ಇಲ್ಲಾ ಎಚ್ಚರ ದಿಂದ ಇದ್ದು ಆರೋಗ್ಯ ಇಲಾಖೆ ಮತ್ತು ಸರಕಾರ ನೀಡುವ ನಿರ್ದೇಶನಗಳನ್ನು ಪಾಲಿಸಿದರೆ ಈ ರೋಗದಿಂದ ದೂರವಿರಲು ಸಾಧ್ಯ ಎಂದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಹುಟ್ಟಿಸಿದ ತಂದೆಯನ್ನೇ ಕೊಂದ ಮಗ ; ಕೃಷ್ಣನಗರ ಶಶಿಯಿಂದ ಪೈಶಾಚಿಕ ಕೃತ್ಯ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರ ಗಾಯಗೊಂಡ ತಂದೆ ಅಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು. ಮಗ ಶಶಿಧರ್ ನಾಯ್ಕ ಯಾನ್ ಕೃಷ್ಣನಗರ ಶಶಿ ತಂದೆ ಮೇಲೆ ಹಲ್ಲೆಗೈದವರು ಎನ್ನಲಾಗಿದೆ. ಬಾಲಯದಲ್ಲಿ ಆ.17 ರಂದು ರಾತ್ರಿ ಈ ಕೃತ್ಯ ನಡೆದಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗಂಗಾಧರ...
ಬೆಳ್ತಂಗಡಿ

ತುಳುನಾಡು ಓಕ್ಕೂಟ ಕೇಂದ್ರ ಸಮಿತಿಗೆ ಆಯ್ಕೆಯಾದ ಶೇಖರ್ ಗೌಡತ್ತಿಗೆ ಹಾಗೂ ವಿನ್ಸೆಂಟ್ ಲೊಬೋ ಹಿರಿಯಾಜೆ- ಕಹಳೆ ನ್ಯೂಸ್

ಬೆಳ್ತಂಗಡಿ : ತುಳುನಾಡು ಓಕ್ಕೂಟ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಶೇಖರ್ ಗೌಡತ್ತಿಗೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ವಿನ್ಸೆಂಟ್ ಲೊಬೋ ಹಿರಿಯಾಜೆ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾದ ಶೈಲೇಶ್ ಆರ್.ಜೆ ಮಾತನಾಡಿ “೨೦೧೩ರಲ್ಲಿ ಪ್ರಾರಂಭಗೊ0ಡ ನಮ್ಮ ಸಂಘಟನೆ ತುಳುನಾಡಿನ ಜನರ ಅಚಾರ-ವಿಚಾರ ಹಾಗೂ ತುಳು ಭಾಷೆಯನ್ನು ಉಳಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ, ತುಳುವರ ನೋವು ಕಷ್ಟಗಳಿಗೆ ಸ್ಪಂದಿಸುವ ಕಾರ್ಯ ಮಾಡಿದೆ ಜೊತೆ ಜೊತೆಗೆ ಎತ್ತಿನ ಹೊಳೆ ಯೋಜನೆ, ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಟ ಹಾಗೂ...
ಬೆಳ್ತಂಗಡಿ

ಮಲ್ಲಿಗೆ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಉಚಿತ ಸಸಿ ವಿತರಣಾ ಕಾರ್ಯಕ್ರಮ : ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘ (ರಿ), ಲ್ಯಾಂಪ್ಸ್ ಸೊಸೈಟಿ ಹಾಗೂ ತೋಟಗಾರಿಕೆ ಇಲಾಖೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಆಸರೆ ಯೋಜನೆಯಡಿಯಲ್ಲಿ ಮಲ್ಲಿಗೆ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಉಚಿತ ಸಸಿ ವಿತರಣಾ ಕಾರ್ಯಕ್ರಮ ಭಾರತೀಯ ಜನತಾ ಪಕ್ಷದ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಭಾಂಗಣದಲ್ಲಿ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ನಾಯಕ್, ಶಾಸಕರು ಕರ್ನಾಟಕ...
ಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಉದಯಿಸಿದೆ‌ ದೃಶ್ಯಮಾದ್ಯಮ ವರದಿಗಾರರ ಒಕ್ಕೂಟ ” ಮಿಡಿಯಾ ಕ್ಲಬ್ ” ; ಸತೀಶ್ ಪೆರ್ಲೆ ಅಧ್ಯಕ್ಷ, ಶ್ರೀಕಾಂತ್ ಶೆಟ್ಟಿ ಕಾರ್ಯದರ್ಶಿ, ಶರತ್ ಕೋಶಾಧಿಕಾರಿ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಕೇಬಲ್ ವಾಹಿನಿ‌ ಹಾಗೂ ಎಲ್ಲಾ ದೃಶ್ಯಮಾಧ್ಯಮದ ವರದಿಗಾರರ ಒಕ್ಕೂಟ" ಮೀಡಿಯಾ ಕ್ಲಬ್ " ಶೀಘ್ರದಲ್ಲೇ ಪ್ರಾರಂಭಗೊಳ್ಳಲ್ಲಿದ್ದು, ಕ್ಲಬ್ ನ ಪದಾಧಿಕಾರಿಗಳನ್ನು ಈಗಾಗಲೇ ಆಯ್ಕೆಮಾಡಲಾಗಿದೆ. ಅಧ್ಯಕ್ಷರಾಗಿ ಸತೀಶ್ ಪೆರ್ಲೆ, ಕಾರ್ಯದರ್ಶಿಯಾಗಿ ಶ್ರೀಕಾಂತ್ ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಶರತ್ ಇವರನ್ನು ನೇಮಿಸಲಾಗಿದ್ದು, ಮೀಡಿಯಾ ಕ್ಲಬ್ ಸದ್ಯದಲ್ಲಿ ಉದ್ಘಾಟನೆಗೊಳ್ಳಲಿದೆ....
ಪುತ್ತೂರು

ಪುತ್ತೂರು: ಶಾಸಕರ ನೇತೃತ್ವದಲ್ಲಿ ತಾಲೂಕು ಕಚೇರಿಯಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ರಾಷ್ಟ್ರದ ೭೪ನೇಯ ಸ್ವಾತಂತ್ರ್ಯೋತ್ಸವವನ್ನು ಇಂದು ತಾಲೂಕು ಕಚೇರಿಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಕೊರೋನಾ ವಾರಿಯರ್ಸ್ ತಂಡದವರಿಗೆ ಹಾಗೂ ಕೋವಿಡ್-19 ಸೋಂಕಿನಿಂದ ಗುಣಮುಖರಾದ 80 ವರ್ಷ ಹರೆಯದ ವೃದ್ಧೆಗೆ ಅಭಿನಂದನೆಯನ್ನು ಶಾಸಕರು ನೆರವೇರಿಸಿದರು.   ಈ ಸಭಾ ಕಾರ್ಯಕ್ರಮದಲ್ಲಿ:- ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಡಾ.ಯತೀಶ್ ಉಳ್ಳಾಲ್, ತಾಲೂಕು...
ಪುತ್ತೂರು

ಪುತ್ತೂರು: ಶಾಸಕರ ನೇತೃತ್ವದಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಕಛೇರಿಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಧ್ವಜಾರೋಹಣ ನೆರವೇರಿಸಿದರು.   ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಮಂಜುನಾಥ್, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲ ಅಧ್ಯಕ್ಷರಾದ ಶ್ರೀ ಜಗನ್ನೀವಾಸ ರಾವ್, ಪ್ರಧಾನ...
ಪುತ್ತೂರು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಮಹಾಲಿಂಗೇಶ್ವರ ದೇವಾಳದ ವಠಾರದಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು.ಪುತ್ತೂರಿನ ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು, ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಥಿತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆಯಲ್ಲಿ ಪಾಲ್ಗೊಂಡರು....
1 427 428 429 430 431 444
Page 429 of 444