Sunday, April 26, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್! -ಕಹಳೆ ನ್ಯೂಸ್

ಮಂಗಳೂರು : ಮಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿದ್ಯಾರ್ಥಿಗಳೇ ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿರೋದು ಪತ್ತೆಯಾಗಿದ್ದು, ಸದ್ಯ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ವಿದ್ಯಾರ್ಥಿಯೊಬ್ಬನ ಪೋಷಕರು ತಮ್ಮ ಪುತ್ರನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ದೊರಕಿದೆ ಎಂದು ಪೊಲೀಸರಿಗೆ ಮಂಗಳವಾರ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಯ ಬೆನ್ನು ಬಿದ್ದ ಪೊಲೀಸರಿಗೆ ಐವರು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ -ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಶಂಕಿತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ಭಾವಚಿತ್ರದಲ್ಲಿರುವ ವ್ಯಕ್ತಿಯು ಜಿಲ್ಲಾ ವ್ಯಾಪ್ತಿಯಲ್ಲಿ ನಡೆದಿರುವ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ರಿ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ -ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಶಂಕಿತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ಭಾವಚಿತ್ರದಲ್ಲಿರುವ ವ್ಯಕ್ತಿಯು ಜಿಲ್ಲಾ ವ್ಯಾಪ್ತಿಯಲ್ಲಿ ನಡೆದಿರುವ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ರಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಲಿಕುಳ ಮೃಗಾಲಯ ದುರಸ್ತಿ: ಎ. 1ರಿಂದ ಎ. 8 ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿಲ್ಲ -ಕಹಳೆ ನ್ಯೂಸ್

ಮಂಗಳೂರು:  ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಜೈವಿಕ ಉದ್ಯಾನವನದ (ಮೃಗಾಲಯ) ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎ. 1ರಿಂದ ಎ. 8 ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭೂಗತ ತೈಲಾಗಾರಕ್ಕೆ ಚೀನದಿಂದ ಕಚ್ಚಾ ತೈಲ ತಂದ ಲೀಲಾ ಜಾಮ್ನಗರ್‌ ನೌಕೆ -ಕಹಳೆ ನ್ಯೂಸ್

ಮಂಗಳೂರು: ನವಮಂಗಳೂರು ಬಂದರಿಗೆ ಚೀನದಿಂದ 2.7 ಲಕ್ಷ ಮೆ. ಟನ್‌ ಕಚ್ಚಾ ತೈಲವನ್ನು ಹೇರಿಕೊಂಡು ಲೀಲಾ ಜಾಮ್‌ ನಗರ್‌ ಎನ್ನುವ ಹಡಗು ಆಗಮಿಸಿದೆ. ಇದು ಚೀನದ ಜೌಶಾನ್‌ ಬಂದರಿನಿಂದ ಆಗಮಿಸಿದ್ದು, ಕಚ್ಚಾ ತೈಲವನ್ನು ಮಂಗಳೂರಿನ ಐಎಸ್‌ಪಿಆರ್‌ಎಲ್‌ ಭೂಗತ ತೈಲಾಗಾರಕ್ಕೆ ಪೂರೈಸುವ ನಿರೀಕ್ಷೆ ಇದೆ. ಈಗಾಗಲೇ 19,600 ಮೆ. ಟನ್‌ ಎಲ್‌ಪಿಜಿಯೊಂದಿಗೆ ಅಲ್‌ ಐನ್‌ ಎನ್ನುವ ನೌಕೆಯೂ ಬಂದರಿಗೆ ಬಂದಿದೆ. ಅಲ್ಲದೆ ಎ. 3ರಂದು ಎಂಆರ್‌ಪಿಎಲ್‌ಗೆ 63,171 ಮೆ. ಟನ್‌ ರಾಜಸ್ತಾನದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಏ. 1ರಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು. ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ನಡೆಯಲಿದೆ. ಏ.10ರಂದು ಧ್ವಜಾರೋಹಣದ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರತಿ ದಿನ ಸಂಜೆ ಉತ್ಸವ, ಪೇಟೆ ಸವಾರಿ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಲಿಸುತ್ತಿದ್ದ ಬಸ್‌ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು -ಕಹಳೆ ನ್ಯೂಸ್

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸೊಂದರ ಬಾಗಿಲು ಏಕಾಏಕಿ ತೆರೆದು ಸಹೋದರಿಯರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡ‌ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಮಂಗಳವಾರ (ಮಾ.31) ನಡೆದಿದೆ. ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಚರಿಷ್ಮಾ, ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾ ಗಾಯಗೊಂಡವರು. ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆಗೆ ಬಸ್ ಸಂಚರಿಸುತ್ತಿತ್ತು. ರೇಷ್ಮೆ ರೋಡ್‌ ಬರುತ್ತಿದ್ದಂತೆ ಬಸ್ ಬಾಗಿಲು‌ ಏಕಾಏಕಿ ತೆರೆದಿದೆ‌. ಪರಿಣಾಮ ಬಸ್ ಬಾಗಿಲ ಬಳಿಯಿದ್ದ ಸಹೋದರಿಯರಿಬ್ಬರು ರಸ್ತೆಗೆ ಬಿದ್ದಿದ್ದಾರೆ. ಇವರಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭ :  ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದಿಕ್ಕು ತಪ್ಪಿದ ಯುವಕರನ್ನು ಸರಿದಾರಿಗೆ ತರಬೇಕು.. ಕುಮಾರಚಂದ್ರ – ಕಹಳೆ ನ್ಯೂಸ್ 

ಕಲ್ಲಡ್ಕ : ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ದಿಕ್ಕು ತಪ್ಪಿದ್ದು, ಅಂಥವರನ್ನು ಸರಿ ಮಾಡುವ ಉತ್ತಮ ಕೆಲಸ ಯುವವಾಹಿನಿ ಸಂಘಟನೆಯ ಮೂಲಕ ಆಗಬೇಕು ಎಂದು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಹೇಳಿದರು. ಅವರು ಮಾರ್ಚ್ 29 ರವಿವಾರ ಮಾಣಿ ಕೊಡಾಜೆಯ ನಕ್ಷತ್ರ ಅಡಿಟೋರಿಯಂನಲ್ಲಿ ನಡೆದ ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್...
1 3 4 5 6 7 872
Page 5 of 872