ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್ನಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ- ಕಹಳೆ ನ್ಯೂಸ್
ಪುತ್ತೂರು: ಮಕ್ಕಳಿಗೆ ಪಠ್ಯ ಪ್ರವಚನಗಳೊಂದಿಗೆ ಕ್ರೀಡೆಯ ಅಗತ್ಯವಿದೆ. ಕ್ರೀಡೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಷ್ಟು ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ವಿಕಸನವಾಗಲು ಸಾಧ್ಯ. ವಾಲಿಬಾಲ್, ತ್ರೋಬಾಲ್, ಕಬಡ್ಡಿ ಮುಂತಾದ ಕ್ರೀಡೆಗಳು ನಮ್ಮ ಹಳ್ಳಿಗಳಿಂದ ಬಂದಿರುವಂತಹುದು. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಮಕ್ಕಳು ಶಾಲಾ ಕಾಲೇಜಿಗಳಲ್ಲಿ ಸ್ಪರ್ಧೆಗಳನ್ನು ಇಟ್ಟಾಗ ಅತೀಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ...







