Monday, June 15, 2026

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ಮರೋಡಿ ದೇರಾಜೆ ಬೆಟ್ಟದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಬಾಭಿಷೇಕ, ಹಾಗೂ ನೇಮೋತ್ಸವ –ಕಹಳೆ ನ್ಯೂಸ್

ಬೆಳ್ತಂಗಡಿ: ತುಳುನಾಡಿನ ಕಾರಣಿಕದ ನೆಲೆವಾದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ನೆಲೆಯಾಗಿರುವ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ 19-2-2022ರ ಶನಿವಾರವಾದ ಇಂದು ಹಾಗೂ ನಾಳೆ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಬಾಭಿಷೇಕ, ಹಾಗೂ ನೇಮೋತ್ಸವ ನಡೆಯಲಿದೆ. ಹಚ್ಚ ಹಸಿರಿನ ಸಿರಿಯ ನಡುವೆ ನೆಲೆಯಾಗಿರುವ ಕಾರಣಿಕದ ಕ್ಷೇತ್ರದಲ್ಲಿ, ಎರಡು ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿದ್ದು, ಕೇತ್ರವು ವಿವಿಧ ಹೂವು, ತಳಿರು ತೋರಣಗಳಿಂದ ಅಲಂಕಾರಗೊAಡು ರಮ್ಯ ವೈಭವವವನ್ನ ಸಾರುತ್ತಿದೆ. ಊರಿನ ಭಕ್ತರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ರಿಕ್ಷಾದಲ್ಲೇ ಪತ್ತೆ..!- ಕಹಳೆ ನ್ಯೂಸ್

ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ಹೋಗಿ ನಾಪತ್ತೆಯಾಗಿದ್ದ ಆಟೋ ಚಾಲಕರೋರ್ವರ ಮೃತದೇಹವು ಬಲ್ನಾಡಿನ ಮಚ್ಚಿಮಲೆ ಬೊಲ್ಲಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಪತ್ತೆಯಾಗಿದೆ. ಮೃತ ಚಾಲಕನನ್ನು ಬಲ್ನಾಡು ಉಜ್ರುಪಾದೆ ನಿವಾಸಿ ಸುಂದರ ಪಿ ಎಂದು ಗುರುತಿಸಲಾಗಿದ್ದು, ಫೆ. 13ರಂದು ಮನೆಯಿಂದ ಆಟೋ ರಿಕ್ಷಾದಲ್ಲಿ ಬಾಡಿಗೆಗೆಂದು ತೆರಳಿದ್ದ ಸುಂದರ ಮನೆಗೆ ಬಾರದೇ ಇದ್ದುದರಿಂದ ಅವರಿಗೆ ಪೋನ್ ಮಾಡಿದಾಗ ಅವರ ಮೊಬೈಲ್ ಮನೆಯಲ್ಲೇ ಬಾಕಿಯಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಸುಂದರರವರ ಮನೆಯವರು ಪೊಲೀಸರಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಜೀಪ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶದಲ್ಲಿ ನಡೆದ ಯುವಶಕ್ತಿ ಸೇವಾಪಥದ ಎರಡನೇ ಸೇವಾ ಯೋಜನೆ – ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶದಲ್ಲಿ ನಡೆದ ಯುವಶಕ್ತಿ ಸೇವಾಪಥದ ಎರಡನೇ ಸೇವಾ ಯೋಜನೆಯಲ್ಲಿ ಕಿಡ್ನಿವೈಫಲ್ಯದಿಂದ ಬಳಲುತ್ತಿರುವ ಮಿತ್ತಮಜಲು ಸಾಗರ್ ಆಚಾರ್ಯ ಹಾಗೂ ಕಾಲು ಹಾಗೂ ಸೊಂಟದ ಬಲಹೀನತೆಯಿಂದ ಕಷ್ಟಪಡುತ್ತಿರುವ ಸಜೀಪಪಡು ಗೋಪಾಲರವರ ಚಿಕಿತ್ಸಾ ಮೊತ್ತಕ್ಕಾಗಿ ಶ್ರೀ ಶಾರದಾ ಪ್ರೆಂಡ್ಸ್ ಸರ್ಕಲ್(ರಿ)ವಿದ್ಯಾನಗರ, ಶ್ರೀಸತ್ಯದೇವತಾ ಯುವಕಸಂಘ ಕಂಚಿಲ, ಸುಭಾಷ್ ಯುವಕಮಂಡಲ(ರಿ) ಸುಭಾಷ್ ನಗರ, ಶ್ರೀವೀರಾಂಜನೇಯ ಸೇವಾಸಂಘ(ರಿ) ಸಜೀಪ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸೇವಾಸಂಕಲ್ಪ ಸಂಪನ್ನಗೊ0ಡಿದೆ. ಸೇವಾ ಸಂಕಲ್ಪದಲ್ಲಿ ಸಂಗಹಿಸಲ್ಪಟ್ಟ 1...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಮಾ. 04 ರಂದು ನಡೆಯಲಿರುವ ಕುಂಟ್ರಕಲ ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ಕೊಳ್ನಾಡು ಗ್ರಾಮದ ಕುಂಟ್ರಕಲ ಶ್ರೀ ಮಹಮ್ಮಾಯೀ ಮಾರಿ ಪೂಜಾ ಸಮಿತಿ ಇದರ ವತಿಯಿಂದ ಮಾ.04ರಂದು ರಾತ್ರಿ ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕುಂಟ್ರಕಲದ ಶ್ರೀ ಮಹಮ್ಮಾಯೀ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ ಬಿಡುಗಡೆಗೊಳಿಸಲಾಯಿತ್ತು. ಈ ಸಂದರ್ಭ ಊರಿನ ಹಿರಿಯರು, ಶ್ರೀ ಮಹಮ್ಮಾಯೀ ಮಾರಿ ಪೂಜಾ ಸಮಿತಿ, ಕುಂಟ್ರಕಲ ಹಾಗೂ ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ -...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ.19ರಂದು ಈಶ್ವರಮಂಗಲದಲ್ಲಿ ಮುಳಿಯ ಗಾನರಥ- ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ 6ನೇ ಸುತ್ತಿನ ಆಡಿಷನ್ – ಕಹಳೆ ನ್ಯೂಸ್

ಪುತ್ತೂರು : ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ- ಸಂಸ್ಕøತಿಗಳಿಗೆ ಬೆಂಬಲ ನೀಡುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ ಗಾನರಥ” ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಆರನೇ ಆಡಿಷನ್ ರೌಂಡ್ ಫೆ.19ರಂದು ಸಂಜೆ 4.30ಕ್ಕೆ ಈಶ್ವರಮಂಗಲದ ಆರೋಗ್ಯವರ್ಧಿನೀ ಚಿಕಿತ್ಸಾಲಯದ ಆವರಣದಲ್ಲಿ ನಡೆಯಲಿದೆ. 12ರಿಂದ 21 ವರ್ಷದೊಳಗಿನವರು ಮೊದಲ ವಿಭಾಗದಲ್ಲಿ ಹಾಗೂ 21 ವರ್ಷಕ್ಕೆ ಮೇಲ್ಪಟ್ಟವರು ಸಾರ್ವಜನಿಕರ ವಿಭಾಗದಲ್ಲಿ...
ಸುದ್ದಿಸುಳ್ಯ

ಬೇಕರಿಯಲ್ಲಿ ಅಡುಗೆ ಗ್ಯಾಸ್ ಸೊರಿಕೆ: ವ್ಯಕ್ತಿಗೆ ಗಾಯ..! – ಕಹಳೆ ನ್ಯೂಸ್

ಸುಳ್ಯ : ಬೇಕರಿಯಲ್ಲಿ ಅಡುಗೆ ಗ್ಯಾಸ್ ಸೊರಿಕೆಯಾಗಿ ಬೆಂಕಿ ತಾಗಿ ವ್ಯಕ್ತಿಯೊಬ್ಬರಿಗೆ ಗಾಯವಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕು ಮರಕಂಜ ಗ್ರಾಮದ ನಿವಾಸಿ ಮಂಜುನಾಥ ಎಂಬವರು ಅರಂತೋಡಿನಲ್ಲಿರುವ ತಮ್ಮ ಅಣ್ಣನ ಬೇಕರಿಯಲ್ಲಿ ಬ್ರೆಡ್ ಮಾಡಲು ಓವೆನ್ ಬಿಸಿಯಾಗಲು ಗ್ಯಾಸ್ ನಲ್ಲಿಟ್ಟು ಬೆಂಕಿ ಹೊತ್ತಿಸಿದಾಗ ಅದರ ಒಳಗೆ ಗ್ಯಾಸ್ ತುಂಬಿದ್ದರಿಂದ ಒಮ್ಮೆಲೇ ಗ್ಯಾಸ್ ಹೊರಬಂದು ಮಂಜುನಾಥರ ಮುಖ ಮತ್ತು ಎದೆಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ- ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಪುತ್ತೂರಿನ ನಿರ್ಮಾಣ್ ಎಸೋಸಿಯೇಟ್ಸ್ ನ ಮಾಲಕರಾದ ಸಚ್ಚಿದಾನಂದ “ಕ್ರೀಡೆ ಸಹ ಶಿಕ್ಷಣದ ಒಂದು ಭಾಗ ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯ ಕಾರಣ ಕ್ರೀಡೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು. ಈ ಮೂಲಕ ಜೀವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು. ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ. ಉತ್ತಮ ವಿದ್ಯಾರ್ಥಿ ಉತ್ತಮ ನಾಗರಿಕನಾಗುತ್ತಾನೆ. ನಮ್ಮ ಹಾದಿಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಎನ್‍ಸಿಸಿ ಘಟಕದ ಆಶ್ರಯದಲ್ಲಿ ‘ಪುಲ್ವಾಮ ದಾಳಿ ವೀರ ಯೋಧರ ಸ್ಮರಣೆ’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜಿನಲ್ಲಿ ಎನ್‍ಸಿಸಿ ಘಟಕದ ಆಶ್ರಯದಲ್ಲಿ ‘ಪುಲ್ವಾಮ ದಾಳಿ ವೀರ ಯೋಧರ ಸ್ಮರಣೆ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದ ವಿವೇಕಾನಂದ ಪದವಿ ಮಹಾವಿದ್ಯಾಲಯದ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಮಂಜುನಾಥ್ ಜೋಡುಕಲ್ಲು ಭಾರತವನ್ನು ವಿಶ್ವಗುರುವಾಗಿ ಪರಿಚಯಿಸಿದ ಸ್ವಾಮಿ ವಿವೇಕಾನಂದರು, ಮದ್ರಾಸಿನಲ್ಲಿ ಭಾರತದ ಭವಿಷ್ಯದ ಕುರಿತು ಮಾತನಾಡಿ, ಇಂದಿಗೆ 125 ವರ್ಷಗಳೇ ಸಂದಿವೆ. 2019ರಲ್ಲಿ ಪುಲ್ವಾಮದಲ್ಲಿ ನಡೆದ, ದೇಶವೇ ಕಂಡರಿಯದ ಆತ್ಮಾಹುತಿ ದಾಳಿಯಲ್ಲಿ ಭಾರತೀಯ ಯೋಧರು...
1 658 659 660 661 662 887
Page 660 of 887