Monday, June 15, 2026

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಹಾಟ್ ವಾಟರ್ ಪ್ಯೂರಿಪೈರ್ ; ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಕೊಡುಗೆ – ಕಹಳೆ ನ್ಯೂಸ್

ಬಂದಾರು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಬಂದಾರು ಇದರ ವತಿಯಿಂದ ಬಂದಾರು ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆಗೆ “ಹಾಟ್ ವಾಟರ್ ಪ್ಯೂರಿಪೈರ್“ ಅನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ರಾಘವೇಂದ್ರ ಅವರು ಕೋವಿಡ್ ನ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬಿಸಿ ನೀರಿನ ಉಪಯೋಗದಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಹಾಗೂ ಸಹಕಾರಿ ಸಂಘದ ಈ ಸಮಾಜಮುಖಿ ಸೇವೆಗೆ ಅಭಿನಂದನೆಗಳನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸ ಪ್ರಸಿದ್ಧ ಕಾರಿಂಜ ಕ್ಷೇತ್ರದ ಆಸುಪಾಸು ಕಲ್ಲು ಗಣಿಗಾರಿಕೆ ಚಟುವಟಿಕೆ ಬ್ರೇಕ್ ; ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನದಲ್ಲಿ ಸಾಧು ಸಂತರ, ಹಿಂದೂ ಜಾಗರಣಾ ವೇದಿಕೆಯ ಬಹುದಿನಗಳ ಹೋರಾಟಕ್ಕೆ ವಿ. ಸುನೀಲ್ ಕುಮಾರ್ ಮನ್ನಣೆ – ಖಡಕ್ ಆದೇಶ – ಕಹಳೆ ನ್ಯೂಸ್

ಬಂಟ್ವಾಳ, ಫೆ 14 : ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಅಂದರೆ ಕಾವಳಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿ 03 ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ನಡೆಯುತ್ತಿದ್ದ 03 ಕಪ್ಪು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗ ಹಾಗೂ ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ಐಟಿಕ್ಲಬ್ ಆಯೋಜಿಸಿದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗ ಹಾಗೂ ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ಐಟಿಕ್ಲಬ್ ಆಯೋಜಿಸಿದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ. ವಿಭಾಗ ಪ್ರಾಧ್ಯಾಪಕ ಶೈಲೇಶ್ ಬಿ.ಸಿ. ಮುಖ್ಯಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ‘ಸೈಬರ್ ಸೆಕ್ಯುರಿಟಿ ಹಾಗೂ ಎಥಿಕಲ್ ಹ್ಯಾಕಿಂಗ್’ ಎಂಬ ವಿಷಯದ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಪ್ರೊ. ವಿ.ಜಿ. ಭಟ್, ಹಾಗೂ ಗಣಕವಿಜ್ಞಾನ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕನ್ನಡ ಶಾಲೆಯಲ್ಲಿ ಸೂರ್ಯ ನಮಸ್ಕಾರ ಅಭ್ಯಾಸ ಸಪ್ತಾಹ ಸಮಾರೋಪ– ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕನ್ನಡ ಶಾಲೆ ತೆಂಕಿಲದಲ್ಲಿ ಸೂರ್ಯ ನಮಸ್ಕಾರ ಅಭ್ಯಾಸ ಸಪ್ತಾಹದ ಸಮಾರೋಪ ಕಾರ್ಯಕ್ರಮ ನಡೆಯಿತು. ಶಾಲಾ ದೈಹಿಕ ಹಾಗೂ ಯೋಗಾಭ್ಯಾಸ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ ಹಾಗೂ ಯೋಗಾಭ್ಯಾಸ ಶಿಕ್ಷಕರಾದ ರಂಗಪ್ಪ, ಗಣೇಶ್, ವೀಣಾಸರಸ್ವತಿ ಇವರ ಸಂಯೋಜನೆಯಲ್ಲಿ ಶಾಲಾ ಏಕಲವ್ಯ ಕ್ರೀಡಾ ಪ್ರಕಲ್ಪದಲ್ಲಿ ಆರಂಭಗೊಂಡ ಸೂರ್ಯ ನಮಸ್ಕಾರ ಅಭ್ಯಾಸ ಸಪ್ತಾಹವು ಸಮಾರೋಪದೊಂದಿಗೆ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ 1ನೇ ತರಗತಿಯಿಂದ 10ನೇ ತರಗತಿಯ ಮಕ್ಕಳು, ಶಿಕ್ಷಕರು ಸೂರ್ಯ ನಮಸ್ಕಾರ ಅಭ್ಯಾಸ ಸಪ್ತಾಹದಲ್ಲಿ ಭಾಗವಹಿಸಿದ್ದು,...
ಬೆಳ್ತಂಗಡಿಸುದ್ದಿ

ಬೊಳ್ಳಿಮಾರು ಕೊರಗಜ್ಜ ಕ್ಷೇತ್ರದಲ್ಲಿ ಇಂದು ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ- ಕಹಳೆ ನ್ಯೂಸ್

ಬಂಟ್ವಾಳ: ಸಾವಿರಾರು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಿ, ಪ್ರತೀ ಭಕ್ತರ ಮನದಲ್ಲಿ ನೆಲೆಸಿ, ಬೊಳ್ಳಿಮಾರು ಪುಣ್ಯ ಮಣ್ಣಿನಲ್ಲಿ ಪ್ರತೀ ದಿನವು ತನ್ನ ಪವಾಡವನ್ನು ತೋರಿಸುತ್ತ. ಹತ್ತೂರಲ್ಲೂ ಪ್ರಸಿದ್ಧಿಯನ್ನು ಪಡೆದಿರು ಕ್ಷೇತ್ರ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ. ಪ್ರತೀ ತಿಂಗಳ ಸಂಕ್ರಮಣದ0ದು ಕ್ಷೇತ್ರದಲ್ಲಿ ಅಗೇಲು ಸೇವೆ ನಡೆಯುತ್ತಿದ್ದು, ಈ ಬಾರಿಯ ಸಂಕ್ರಮಣದ ಅಗೇಲು ಸೇವೆ ಫೆ.13 ಆದಿತ್ಯವಾರ ಸಂಜೆ 5 ಗಂಟೆಗೆ ನಡೆಯಲಿದೆ. ಭಕ್ತಾಭಿಮಾನಿಗಳು ಕ್ಷೇತ್ರಕ್ಕೆ ಆಗಮಿಸಿ, ಅಜ್ಜನ ಅಗೇಲು ಸೇವೆಯಲ್ಲಿ ಪಾಲುಪಡೆಯಬೇಕೆಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬ ಆಚರಣೆ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬ ಆಚರಿಸಲಾಯಿತು. ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಕಾಯಿ, ಅರಶಿನ- ಕುಂಕುಮ, ಪಚ್ಚೆ ಹಸಿರಿನ ಹುಡಿ, ವೀಳ್ಯೆದೆಲೆ ಇತ್ಯಾದಿಗಳನ್ನು ಭೂಮಿ ದೇವಿಯ ಸ್ನಾನಕ್ಕೋಸ್ಕರ ಇಟ್ಟು ಹುರುಳಿ, ಹೆಸರು ಕಾಳು, ಒಣಕೊಬ್ಬರಿ, ಕಡಲೆಕಾಯಿಗಳ ಮಿಶ್ರಣ(ನನ್ನೇರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷ್ಯಗಳನ್ನು(ಸಾರ್ನಡ್ಡೆ) ಊರಿನ ಹಿರಿಯ ತಾಯಿಯಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅದ್ಭುತ ಜೋಡಿಗಳಿಗೆ ‘ರಾಯಲ್ ಕಪಲ್ ಅವಾರ್ಡ್’ ಗೆಲ್ಲುವ ಅವಕಾಶ…!-ಕಹಳೆ ನ್ಯೂಸ್

ಪುತ್ತೂರು: ರಾಯಲ್ ಈವೆಂಟ್ಸ್ ಅರ್ಪಿಸುತ್ತಿರುವ ರಾಯಲ್ ಕಪಲ್ ಫೋಟೋ ಕಂಟೆಸ್ಟ್ ಸ್ಪರ್ಧೆಗೆ ಕೆಲವೇ ದಿನಗಳ ಬಾಕಿ ಇದೆ. ರಾಯಲ್ ಈವೆಂಟ್ಸ್ ಆರಂಭವಾಗಿ 8 ವರ್ಷವಾಗುತ್ತಿದ್ದು, ಈ ಸಂಭ್ರಮದ ಹೊಸ್ತಿಲಲ್ಲಿ ನವಜೋಡಿಗಳಿಗೆ ಫೋಟೋ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಮದುವೆಯಾದ ಜೋಡಿಗಳು ಹಾಗೂ ಮದುವೆ ನಿಶ್ಚಯವಾಗಿರುವ ಜೋಡಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಯ ನಿಯಮಗಳು: 1.ಒಂದು ಜೋಡಿಯ ಒಂದು ಫೋಟೋವನ್ನು ಮಾತ್ರ ಆಯ್ಕೆ ಮಾಡಲಾಗುವುದು (ಮದುವೆಯಾಗಿರುವ ಜೋಡಿ ಅಥವ ಮದುವೆ ನಿಶ್ಚಯವಾಗಿರುವ ಜೋಡಿಗೆ ಅವಕಾಶ)...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಿರುದ್ಯೋಗಿಗಳಿಗೆ ಇಲ್ಲಿದೆ ಗುಡ್ ನ್ಯೂಸ್ ; ಪುತ್ತೂರು ಬೊಳುವಾರ್‌ನಲ್ಲಿರುವ ಖಾಸಗಿ ಕಂಪೆನಿಯಲ್ಲಿದೆ ಉದ್ಯೋಗವಕಾಶ – ಕಹಳೆ ನ್ಯೂಸ್

ಪುತ್ತೂರು : ಕೆಲಸ ಇಲ್ಲದೇ, ಮನೆಯಲ್ಲೇ ಕುಳಿತು ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್. ಪುತ್ತೂರಿನ ಬೊಳುವಾರ್‌ನಲ್ಲಿರುವ ಖಾಸಗಿ ಕಂಪೆನಿಗೆ ಯಾವುದೇ ಡಿಗ್ರಿ ಹೊಂದಿದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಈ ಕೂಡಲೇ ಬೇಕಾಗಿದ್ದಾರೆ. ಉದ್ಯೋಗದ ಅವಶ್ಯಕತೆ ಇರುವವರು ಈ ಕೂಡಲೇ ಸಂಪರ್ಕಿಸಿ : 9768620801...
1 659 660 661 662 663 887
Page 661 of 887