Monday, June 15, 2026

ಪ್ರಾದೇಶಿಕ

ಕಡಬದಕ್ಷಿಣ ಕನ್ನಡಸುದ್ದಿ

ಕಡಬದ ಕೋಡಿಂಬಾಳ ಕೊಠಾರಿಯಲ್ಲಿ ಆಸೀಡ್ ದಾಳಿಗೆ ಒಳಗಾದ ಮಹಿಳೆಯನ್ನ ಮತಾಂತರಕ್ಕೆ ಯತ್ನ – ಮನೆಗೆ ದಾಳಿ ನಡೆಸಿ ಅನ್ಯಕೋಮಿನ ವ್ಯಕ್ತಿಯನ್ನ ಪೊಲೀಸರಿಗೆ ಒಪ್ಪಿಸಿದ ಸಂಘಟನೆಯ ಕಾರ್ಯಕರ್ತರು –ಕಹಳೆ ನ್ಯೂಸ್

ಕಡಬ ಇಲ್ಲಿನ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಈತನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಪತ್ತೆ ಹಚ್ಚಿ ಪೋಲಿಸ್ ವಶಕ್ಕೆ ನೀಡಿದ ಘಟನೆ ಫೆ. 11 ರಂದು ಮುಂಜಾನೆ ನಡೆದಿದೆ. ವರ್ಷದ ಹಿಂದೆ ಜಿಲ್ಲೆಯನ್ನೆ ತಲ್ಲನಗೊಳಿಸಿದ ವಿಧವೆ ಮಹಿಳೆ ಹಾಗೂ ಆಕೆಯ ಎರಡು ವರ್ಷದ ಮಗುವಿನ ಮೇಲೆ ಮಹಿಳೆಯ ಪತಿಯ ಅಣ್ಣ ಆಸೀಡ್ ಎರಚಿದ ಪ್ರಕರಣ ನಮಗೆಲ್ಲ ತಿಳಿಸದೆ ಇದೇ. ಈ ಮಹಿಳೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಡಿಜಿಟಲ್ ಸೇವಾ ಕೇಂದ್ರವನ್ನು ಕಲ್ಲಡ್ಕ ವಲಯದ ಕಛೇರಿಯಲ್ಲಿ ಕೆ.ಎಸ್. ಬಿಲ್ಡಿಂಗ್ ನ ಮಾಲೀಕರು ಹಾಗೂ ಗೋಳ್ತಮಜಲು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀಯುತ ಮುಸ್ತಫಾ ರವರು ಉದ್ಘಾಟನೆ ಮಾಡಿದರು. ಬಾಳ್ತಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಹಿರಣ್ಮಯಿರವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ...
ಕೊಡಗುಕ್ರೈಮ್ಮಡಿಕೇರಿಸುದ್ದಿ

ಹಿಜಾಬ್​-ಕೇಸರಿ ಸಂಘರ್ಷ ; ಕೇಸರಿ ಶಾಲು ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ, ವಿದ್ಯಾರ್ಥಿಯಿಂದ ಮನನೊಂದ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಕೊಡಗು: ರಾಜ್ಯದಲ್ಲಿ ವಿಕೋಪಕ್ಕೆ ತೆರಳಿರುವ ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಫೆ. 11 ಮತ್ತು ಫೆ. 12 ರಂದು ಪುತ್ತೂರಿನಲ್ಲಿ ರೆನಾಲ್ಟ್‌ ಪುತ್ತೂರು ” ನಮ್ಮ ರೆನಾಲ್ಟ್‌ ಗಾಡಿ ಹಬ್ಬ ” ; ನಿಮ್ಮ ಹಳೇ ಕಾರನ್ನು ವಿನೂತನ ರೆಲಾಲ್ಟ್ ನೊಂದಿಗೆ ಬದಲಾಯಿಸಿ – ಆಕರ್ಷಕ ಆಫರ್, ರಿಯಾಯಿತಿ ಲಭ್ಯ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ರೆನಾಲ್ಟ್‌ ಕಂಪನಿಯ ಕಾರುಗಳ ಬೃಹತ್ ಮಾರಾಟ ಮೇಳ ಪುತ್ತೂರಿನಲ್ಲಿ ಆಯೋಜನೆಗೊಂಡಿದ್ದು, ಫೆ.11 ಮತ್ತು ಫೆ.12 ರಂದು ಪುತ್ತೂರಿನ ಗುರುಪ್ರಸಾದ್ ಬಿಲ್ಡಿಂಗ್, ದುಗ್ಗಮ್ಮ ದೇರಣ್ಣ ಹಾಲ್ ಬಳಿ ದರ್ಬೆ ಬೈಪಾಸ್ ನಲ್ಲಿ ನಡೆಯಲಿದೆ. " ನಮ್ಮ ರೆನಾಲ್ಟ್‌ ಗಾಡಿ ಹಬ್ಬ " ದ ಹೆಚ್ಚಿನ ಮಾಹಿತಿಗಾಗಿ 9606952887 ಸಂಖ್ಯೆಗೆ ಸಂಪರ್ಕಿಸಬಹುದು. ಅತ್ಯಾಕರ್ಷಕ ಆಫರ್ ಹಾಗೂ ವಿಶೇಷ ರಿಯಾಯಿತಿ ಲಭ್ಯವಿದೆ. ಗ್ರಾಹಕರು ತಕ್ಷಣ ತ್ವರೆಮಾಡಿ ಎಂದು ಸಂಸ್ಥೆ ಪ್ರಕಟಣೆಯಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಜೈನ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಅಯೂಬ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಪ್ರಕಾರ ಪ್ರಕರಣ ದಾಖಲಿಸುವಂತೆ ಅಗ್ರಹಿಸಿ ಮೂಡಬಿದರೆ ಜೈನ ಸಮಾಜಭಾಂದವರ ವತಿಯಿಂದ ಮನವಿ – ಕಹಳೆ ನ್ಯೂಸ್

ಮೂಡುಬಿದಿರೆ: ಜೈನ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವುದು ಮಾತ್ರವಲ್ಲದೆ ಅಪರಾಧಿಕ ಒಳಸಂಚು ಮಾಡಿ ಭಾರತದ ಸಂವಿಧಾನದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿರುವ ಅಯೂಬ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಪ್ರಕಾರ ಪ್ರಕರಣ ದಾಖಲಿಸಿ , ವಿಚಾರಣೆಗೆ ಒಳಪಡಿಸಿ ಶೀಘ್ರ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮೂಡಬಿದರೆ ಜೈನ ಸಮಾಜದವರು ಶ್ರೀ ಯತಿರಾಜ್ ಶೆಟ್ಟಿ ಮೂಲಕ ಮೂಡಬಿದ್ರೆಯ ಠಾಣಾಧಿಕಾರಿ ಶ್ರೀ ಸುದೀಪ್ ಎಂ.ವಿ.ಇವರಲ್ಲಿ ದೂರನ್ನು ದಾಖಲಿಸಿದರು. ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮರದ ಕೊಂಬೆ ಮೈಮೇಲೆ ಬಿದ್ದು ಯುವಕ ಮೃತ್ಯು- ಕಹಳೆ ನ್ಯೂಸ್

ಪುತ್ತೂರು : ಮರ ಕಡಿಯುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಮರದ ಕೊಂಬೆ ಯುವಕನ ಮೈಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಪುರುಷರ ಕಟ್ಟೆ ನಡೆದಿದೆ. ರೆಂಜಲಾಡಿ ನಿವಾಸಿ ಬಾರಿಷ್ ಸುಲ್ತಾನ್ ಸಾವನ್ನಪ್ಪಿದ ಯುವಕ ಎಂದು ತಿಳಿದು ಬಂದಿದ್ದು, ಮರ ಕಡಿಯುವಾಗ ಮರದ ಕೊಂಬೆ ಆತನ ಮೈಮೇಲೆ ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪೊಲೀಸರು ಘಟನೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೋಳಂತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲಡ್ಕ ವಲಯದ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಬೋಳಂತೂರಿನ ಜ್ಯೋತಿ ಫ್ರೆಂಡ್ಸ್ ಸರ್ಕಲ್ ಹತ್ತಿರ ಇರುವ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪುಷ್ಪ ರಿಬ್ಬನ್ ಕಟ್ ಮಾಡಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ಬೋಳಂತೂರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಶ್ರೀ ಕ್ಷೇತ್ರ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಿಕಿತ್ಸೆ ಫಲಕಾರಿಯಾಗದೆ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ನಿಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಜನವರಿ 22 ರಂದು ಬಣ್ ಕಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ....
1 660 661 662 663 664 887
Page 662 of 887