Monday, June 15, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕನಪಾಡಿ – ದೇವಂದಬೆಟ್ಟು ರಸ್ತೆ ಡಾಮರೀಕರಣಕ್ಕೆ ಗುದ್ದಲಿಪೂಜೆ- ಕಹಳೆ ನ್ಯೂಸ್

ಬಂಟ್ವಾಳ : ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ದೇವಸ್ಥಾನದ ವತಿಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳ ಬೇಡಿಕೆಯನ್ನು ಒಳಗೊಂಡ ಮನವಿಯನ್ನು ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಲ್ಲಿಸಲಾಗಿತ್ತು. ಅದರಲ್ಲಿ ಬ್ರಹ್ಮಕಲಶ ಸಂದರ್ಭ ವಾಹನಗಳಿಗೆ ಏಕಮುಖ ಸಂಚಾರ ಕಲ್ಪಿಸುವ ಸಲುವಾಗಿ ದೇವಂದಬೆಟ್ಟು-ಕನಪಾಡಿ-ಮಾಡಂಗೆ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕಾಗಿ ವಿನಂತಿಸಲಾಗಿತ್ತು. ಈ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು 15 ಲಕ್ಷ ರೂ ಅನುದಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಜಾಗರಣ ವೇದಿಕೆ ನಡೆಸಿದ ಬೃಹತ್ ಹೋರಾಟಕ್ಕೆ ಜಯ; ಶ್ರೀ ಕಾರಿಂಜೇಶ್ವರ ಸನ್ನಿದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಎಲ್ಲಾ ಕೋರೆಗಳು ಸ್ಥಗಿತ ; ಅಧಿಕೃತ ಮಾಹಿತಿ ನೀಡಿದ ಇಲಾಖೆ – ಕಹಳೆ ನ್ಯೂಸ್

ಬಂಟ್ವಾಳ : ಕಾರಿಂಜ ಶ್ರೀ ಕಾರಿಂಜೇಶ್ವರ ಸನ್ನಿದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಎಲ್ಲಾ ಕೋರೆಗಳು ಸ್ಥಗಿತಗೊಂಡಿದೆ ಎಂದು ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಕೆಲ ಸಮಯಗಳಿಂದ ಬಾರೀ ಸುದ್ದಿಯಾಗಿದ್ದ ಕಾರಿಂಜದ ಅಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಬಿದ್ದಿದೆ. ಈ ಭಾಗದಲ್ಲಿ ಮೂರು ಜನರಿಗೆ ಸೇರಿದ ಕಪ್ಪು ಕಲ್ಲಿನ ಕೋರೆ ಕಾರ್ಯಚರಿಸುತ್ತಿದ್ದು, ಪ್ರಸ್ತುತ ಅದನ್ನು ಕೂಡ ನಿಲ್ಲಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ತಿಂಗಳ ಹಿಂದೆ ವ್ಯಕ್ತಿಯೋರ್ವರು ಪರವಾನಿಗೆ ರಹಿತವಾಗಿ ಅಕ್ರಮ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರಿನ‌ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಇನ್ನಿಲ್ಲ – ಕಹಳೆ ನ್ಯೂಸ್

ಪುತ್ತೂರು : ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ಉದ್ಯೋಗಿ ಬಿಟಿ‌ ರಂಜನ್ ಮಂಗಳೂರಿನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ‌. ಅನಾರೋಗ್ಯದ ಕಾರಣ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮುಂಜಾನೆ ದೈವಾಧೀನರಾಗಿದ್ದಾರೆ‌....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ರಾಷ್ಟ್ರೀಯ ಏಕೀಕರಣದ ಪ್ರಸ್ತುತತೆ’ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಕೇವಲ ಪಠ್ಯಪುಸ್ತಕಗಳ ಕಲಿಕೆಯು ಇತಿಹಾಸವನ್ನು ಕಲಿಸಲು ಸಾಧ್ಯವಿಲ್ಲ. ಚರಿತ್ರೆಯನ್ನು ಅವಲೋಕಿಸಿ ಅಧ್ಯಯನವನ್ನು ಮಾಡುವುದರ ಮೂಲಕ ನಿಜವಾದ ಚರಿತ್ರೆಯನ್ನು ತಿಳಿಯಬಹುದು. ನಮ್ಮ ಊರಿನ ಇತಿಹಾಸ ಅಥವಾ ಕುಟುಂಬದ ಚರಿತ್ರೆಯನ್ನು ಮೊದಲು ತಿಳಿದುಕೊಂಡು ನಂತರದಲ್ಲಿ ದೇಶದ ಚರಿತ್ರೆಯನ್ನು ತಿಳಿಯಲು ಪ್ರಯತ್ನಪಡಬೇಕು ಎಂದು ಮಂಗಳೂರಿನ ಡಾ. ಪಿ ದಯಾನಂದ ಪೈ, ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ನವೀನ್ ಕೊಣಾಜೆ ಹೇಳಿದರು. ಅವರು ಇಲ್ಲಿನ...
ಕುಂದಾಪುರಬೈಂದೂರುರಾಜಕೀಯರಾಜ್ಯಸುದ್ದಿ

ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ; ಪ್ರಮೋದ್ ಮುತಾಲಿಕ್ ಆಕ್ರೋಶ – ಕಹಳೆ ನ್ಯೂಸ್

ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಬೆಳ್ತಂಗಡಿ : ಫೆ.19 ಮತ್ತು 20ರಂದು ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವವು ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯಲ್ಲಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಿಡುಗಡೆಗೊಳಿಸಿದರು. ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಮರೋಡಿ ದೇರಾಜೆಬೆಟ್ಟದ ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನವು 250 ವರ್ಷಗಳ ಹಿಂದೆ ಪಾಳುಬಿದ್ದಿತ್ತು , ಸುಮಾರು 38 ವರ್ಷಗಳ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹಾರಾಯ | ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ ; ತಲೆಮರೆಸಿಕೊಂಡ ಆರೋಪಿ ಬಾಷಿತ್ ಅಂದರ್..! ತಡವಾಗಿಯಾದ್ರು ಬಲೆ ಬೀಸಿ ಬೋನಿಗೆ ಹಾಕಿದ ಖಾಕಿಪಡೆ – ಕಹಳೆ ನ್ಯೂಸ್

ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಾಷಿತ್'ನನ್ನು ಬಂಧಿಸಿದ ಪೊಲೀಸ್ ಪಡೆ..! ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈತನ ಬಂಧನವಾಗಿದೆ ಎಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. 1 ತಿಂಗಳಿಂದ ಪೆÇಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ಳಾರೆಯಲ್ಲಿ ಫೆ.5ರಂದು ಮುಳಿಯ ಗಾನರಥ – ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ : 5ನೇ ಸುತ್ತಿನ ಆಡಿಷನ್ – ಕಹಳೆ ನ್ಯೂಸ್

ಪುತ್ತೂರು : ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ- ಸಂಸ್ಕøತಿಗಳಿಗೆ ಬೆಂಬಲ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ ಗಾನರಥ” ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಐದನೇ ಆಡಿಷನ್ ರೌಂಡ್ ಫೆ. 5ರಂದು ಬೆಳ್ಳಾರೆಯಲ್ಲಿ ನಡೆಯಲಿದೆ. ಬೆಳ್ಳಾರೆಯ ಅಮ್ಮು ರೈ ದೇವಿ ಹೈಟ್ಸ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಸಂಜೆ 4.30ಕ್ಕೆ ಈ ಕಾರ್ಯಕ್ರಮ ನಡೆಯಲಿದ್ದು, 12ರಿಂದ 21 ವರ್ಷದೊಳಗಿನವರು ಮೊದಲ ವಿಭಾಗದಲ್ಲಿ ಹಾಗೂ 21 ವರ್ಷಕ್ಕೆ...
1 662 663 664 665 666 887
Page 664 of 887