Monday, June 15, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬಂಟ್ವಾಳ: ಭಾರತ ಸರಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಯತ್ನಶೀಲ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಇಂದು ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ್ ಪುತ್ತೂರು ಹಾಗೂ ಭಾಜಪಾ ಗ್ರಾಮಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಕೇಪು ಗ್ರಾಮ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಅಮೈ ಮಹಾಲಿಂಗ ನಾಯ್ಕರ ಮನೆಗೆ ಪೇಜಾವರ ಶ್ರೀ ದಿಢೀರ್ ಭೇಟಿ ; ” ನಾಯ್ಕರ ಸಾಧನೆ ದೇಶಕ್ಕೆ ಮಾತ್ರವಲ್ಲ, ಜಗತ್ತಿಗೇ ಸ್ಫೂರ್ತಿ ” ಪೇಜಾವರ ಶ್ರೀ – ಕಹಳೆ ನ್ಯೂಸ್

ಮಂಗಳೂರು :  ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಹಸಿ ರೈತ ಅಮೈ ಮಹಾಬಲ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು ಭಕ್ತಿ ಗೌರವದಿಂದ ಬರಮಾಡಿಕೊಂಡರು .   ನಾಯ್ಕರ ತೋಟಕ್ಕೆ ತೆರಳಿದ ಶ್ರೀಗಳು ಭಗೀರಥ ಯತ್ನದಿಂದ ಕೊರೆದ ಸುರಂಗದ ಒಳಹೊಕ್ಕು ವಿಸ್ಮಯಗೊಂಡರು . ಸುರಂಗ ಕೊರೆದು ಗಂಗೆಯನ್ನು ಪಡೆದ ಯಶೋಗಾಥೆಯನ್ನು ನಾಯ್ಕರಿಂದಲೇ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಚೈನೀಸ್ ಕುಕ್ ಜೊತೆ ಪರಾರಿಯಾಗಿದ್ದ ಎರಡು ಮಕ್ಕಳ ತಾಯಿ ಕುಂದಾಪುರದಲ್ಲಿ ಪತ್ತೆ – ಕಹಳೆ ನ್ಯೂಸ್

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಎರಡು ಮಕ್ಕಳ ತಾಯಿ ಇದೀಗ ಕುಂದಾಪುರದಲ್ಲಿ ಪತ್ತೆಯಾಗಿದ್ದಾಳೆ. ಕಳೆದ ನಾಲ್ಕು ತಿಂಗಳಿAದ ಸುಳ್ಯದ ಪೈಚಾರು ಸಂಸ್ಥೆಯೊ0ದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಅಸ್ಸಾಂ ಮೂಲದ ಕೋಗನ್ ತಾತಿ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಜ.25ರಂದು ಏಕಾಏಕಿ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ಆರಂಭಿಸಿದ ಸುಳ್ಯ ಪೊಲೀಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಲ್ಲಿ ಆನ್‍ಲೈನ್ ನೃತ್ಯ ಸ್ಪರ್ಧೆ- ಕಹಳೆ ನ್ಯೂಸ್

ಪುತ್ತೂರು : ಸದಾ ವಿನೂತನವನ್ನು ಪ್ರಸ್ತುತಪಡಿಸುವ ಮುಳಿಯ ಜ್ಯುವೆಲ್ಸ್ ಈ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಜನತೆಗೆ ಮುಳಿಯ ರಾಷ್ಟ್ರ ಸಿಂಚನ ಎಂಬ ಆನ್‍ಲೈನ್ ನೃತ್ಯ ಸ್ಪರ್ಧೆ ಏರ್ಪಡಿಸಿದೆ. 2 ವಿಭಾಗಗಳಾಗಿ ಸ್ಪರ್ಧೆ ನಡೆಯಲಿದ್ದು, ಜ.29 ರಂದು ಸೋಲೋ ವಿಭಾಗದಲ್ಲಿ 2 ವರ್ಷದಿಂದ 14 ವರ್ಷದ ವರೆಗಿನ ಮತ್ತು 14 ವರ್ಷದ ಮೇಲ್ಪಟ್ಟವರಿಗೆ 2 ವಿಭಾಗಗಳಲ್ಲಿ ಸ್ಪರ್ಧೆ ನೆಡೆಯಲಿದೆ. ಜ. 30 ಜನವರಿ ಆದಿತ್ಯವಾರದಂದು ಗ್ರೂಪ್ ವಿಭಾಗದಲ್ಲಿ ಸ್ಪರ್ಧೆ ನೆಡೆಯಲಿದೆ. ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೋಳಂತೂರು ಗ್ರಾಮದ ಕೊಕ್ಕಪುಣಿ ಬೈಲು ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿ ರಸ್ತೆಯ 10 ಲಕ್ಷ ರೂಗಳ ಕಾಂಕ್ರಿಟೀಕರಣದ ಕಾಮಗಾರಿ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಬೋಳಂತೂರು ಗ್ರಾಮದ ಕೊಕ್ಕಪುಣಿ ಬೈಲು ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿ ರಸ್ತೆಯ 10 ಲಕ್ಷ ರೂಗಳ ಕಾಂಕ್ರಿಟೀಕರಣದ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ರಾಜ್ಯ ಓಳಚರಂಡಿ ನಿಗಮದ ಸದಸ್ಯರಾದ ಸುಲೋಚನ ಜಿ ಕೆ ಭಟ್, ಬಿಜೆಪಿ ಬೋಳಂತೂರು ಶಕ್ತಿಕೇಂದ್ರದ ಸಂಚಾಲಕರಾದ ಜಯರಾಮ್ ರೈ , ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್, ನರಿಕೊಂಬು ಯುವಮೋರ್ಚ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪರಾಕ್ರಮ್ ದಿವಸ್ ಆಚರಣೆ- ಕಹಳೆ ನ್ಯೂಸ್

ಪುತ್ತೂರು: “ಸ್ವಾತಂತ್ರ್ಯ ನಮ್ಮ ಹಕ್ಕು ಭಿಕ್ಷೆಯಲ್ಲ, ಅದನ್ನು ನಾವು ನಮ್ಮ ಶಕ್ತಿಯಿಂದಲೇ ಪಡೆದುಕೊಳ್ಳಬೇಕು”ಎಂಬುದಾಗಿ ಘೋಷಿಸಿ ತನ್ನ ಅಸಾಧಾರಣ ಸಾಮರ್ಥ್ಯದಿಂದ ಆಜಾದ್ ಹಿಂದ್ ಫೌಜ್ ಎಂಬ ಸೈನ್ಯವನ್ನು ಕಟ್ಟಿ ಬ್ರಿಟೀಷರ ವಿರುದ್ಧ ಹೋರಾಡಿದ ಮಹಾಚೇತನ ನೇತಾಜಿ ಸುಭಾಷ್‍ಚಂದ್ರ ಭೋಸ್. ಇಂತಹ ವೀರ ನಾಯಕರು, ಆದರ್ಶ ನಾಯಕರು, ಅವರ ಹೋರಾಟ, ದೇಶಪ್ರೇಮ ನಮಗೆಂದಿಗೂ ಅನುಕರಣೀಯ ಹಾಗೂ ಅವಿಸ್ಮರಣೀಯ ಎಂದು ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ಪ್ರಾಧ್ಯಾಪಕರಾದ ಖ್ಯಾತ ವಾಗ್ಮಿಗಳೂ ಆದ ಚಂದ್ರಕಾಂತ ಗೋರೆ ಹೇಳಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಚಿಗುರು ವಿಭಾಗದ ವತಿಯಿಂದ ಸಂಯೋಜಿಸಲಾದ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ, ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಅವರು ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು. ರವಿ ಕಾಣದನ್ನು ಕವಿಕಂಡ ಎಂಬ ಮಾತಿದೆ. ನಮ್ಮ ಭಾವನೆಗಳು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ, ಕಾಂಪ್ರಬೈಲ್ ಶ್ರೀ ಉಳ್ಳಾಲ್ತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಜಯಾನಂದ ಆಚಾರ್ಯ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಎನ್.ಸಿ.ಸಿ ವಿದ್ಯಾರ್ಥಿಗಳು ಘೋಷ್ ವಾದನದೊಂದಿಗೆ ಪಥಸಂಚಲನ ನಡೆಸಿದರು. ನಂತರ ಪ್ರೌಢಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಡಾ. ಬಿ.ಆರ್. ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಬಳಿಕ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಯತಿರಾಜ್ ಪೆರಾಜೆ ಮಾತನಾಡುತ್ತಾ...
1 665 666 667 668 669 887
Page 667 of 887