Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊರಗಜ್ಜ ಸ್ವಾಮಿಗೆ ಅಪಮಾನ ವಿಚಾರ: ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಆಗ್ರಹಿಸಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಪ್ರಾರ್ಥನೆ- ಕಹಳೆ ನ್ಯೂಸ್

ಪುತ್ತೂರು: ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಸ್ವಾಮಿ ಕೊರಗಜ್ಜನ ವೇಷ ಧರಿಸಿ ದೈವ ಭಕ್ತರ ಭಾವನೆಗೆ ಅಪಮಾನ ಮಾಡಿರುವ ಮುಸ್ಲಿಂ ವರ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಇದರ ಹಿಂದಿರುವ ಹಾಗು ಷಡ್ಯಂತ್ರ ನಡೆಸಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಆಗ್ರಹಿಸಿ, ಭಕ್ತರು ದೇವರ ಮೊರೆ ಹೋಗಿದ್ದು, ಇಂದು ದ.ಕ. ಮತ್ತು ಉಡುಪಿ ಜಿಲ್ಲೆಗಳ 1 ಸಾವಿರ ಶ್ರದ್ಧಾ ಕೇಂದ್ರಗಳಲ್ಲಿ ಹಿಂದೂಗಳಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ.   ಈ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ಕೌಶಲ್ಯ ಅಭಿವೃದ್ಧಿ ಬಗ್ಗೆ ಮಾಹಿತಿ ಕಾರ್ಯಗಾರ- ಕಹಳೆ ನ್ಯೂಸ್

ಪುತ್ತೂರು: ಬದಲಾವಣೆ ಎಂಬುದು ಪ್ರಕೃತಿಯ ನಿಯಮ. ಕಾಲ ಬದಲಾದಂತೆ ನಮ್ಮ ಜೀವನದ ಸ್ವರೂಪವೂ ಬದಲಾಗುತ್ತದೆ. ಸೋಲನ್ನು ಯಾವ ರೀತಿ ಪರಿಗಣಿಸುತ್ತೇವೆಯೋ ಅದರ ಮೇಲೆ ನಮ್ಮ ಜೀವನವೂ ನಿಂತಿರುತ್ತದೆ. ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಪ್ರತಿಯೊಬ್ಬರ ಜೀವನದಲ್ಲೂ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಹಾಗೂ ಆಕಾಂಕ್ಷ ಚಾರೀಟೇಬಲ್ ಟ್ರಸ್ಟ್‍ನ ಸಂಸ್ಥಾಪಕ ಡಾ. ಶ್ರೀಶ ಭಟ್ ಹೇಳಿದರು. ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾಗೆ ಚೈತನ್ಯ ಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಟ್ಲದ ಅರುಣ್ ಮತ್ತು ವಿಜಯಲಕ್ಷ್ಮೀ ದಂಪತಿಗಳ ಪುತ್ರಿಯಾದ ಅನ್ವಿತಾ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಸ್ಯಾಕ್ಸೋಫೋನ್ ಕಚೇರಿಗಳನ್ನು ನಡೆಸಿಕೊಂಡು ಬಂದಿದ್ದಾರೆ. ಮಂಗಳೂರಿನ ವುಡ್‍ಲ್ಯಾಂಡ್ಸ್ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ NTSC ಮಾದರಿ ಪರೀಕ್ಷೆ- ಕಹಳೆ ನ್ಯೂಸ್

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜನವರಿ 13 ಮತ್ತು 14 ರಂದು NTSC ಮಾದರಿ ಪರೀಕ್ಷೆಯೊಂದನ್ನು ಆಯೋಜಿಸಲಾಗಿದೆ. ಆನ್ ಲೈನ್ ವೇದಿಕೆ ಗೂಗಲ್ ಫಾರ್ಮ್ ಮೂಲಕ ಈ ಪರೀಕ್ಷೆಯು ನಡೆಯಲಿದೆ. ಈ ಪರೀಕ್ಷೆಗೆ ಬರೆಯಲು ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ https://docs.google.com/forms/d/e/1FAlpQLSdrOKKjjp1mNKC5SgBJtSMgxTZ3xAzRp4T7G7Tw4pwWJMdriQ/viewform?usp=pp_url&entry.1385927254=Option+1 ಲಿಂಕ್ ನ ಮೂಲಕ ಸೇರಿಕೊಳ್ಳಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಂಗಳೂರು ವಿವಿ ಕ್ರಿಕೆಟ್ ಕ್ರಿಡಾಕೂಟದ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : ಕ್ರೀಡೆ ಮತ್ತು ಪಂದ್ಯಾಟಗಳು ದೈಹಿಕ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಅತ್ಯಂತ ಅಗತ್ಯ. ಸಮಾಜದ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಅವುಗಳಿಗೆ ಇದೆ. ಸದೃಢ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಬೇಕು ಎಂದು ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ| ಫಾ| ಲಾರೆನ್ಸ್ ಮಸ್ಕರೇನ್ಹಸ್ ಅವರು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಫಿಲೋಮಿನಾ ಕಾಲೇಜು ಕ್ರೀಡೆಗೆ ಉನ್ನತ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ರೈಲಿನಡಿಗೆ ತಲೆಯಿಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ರುಂಡ- ಮುಂಡ ಬೇರ್ಪಟ್ಟ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ ಘಟನೆ ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಪಕ್ಕದಲ್ಲಿ ನಡೆದಿದೆ. Breaking News | ಸಾಲೆತ್ತೂರಿನ ಮದುವೆ ಔತಣ ಕೂಟದಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ: ಪ್ರಕರಣದ ಇಬ್ಬರು ಆರೋಪಿಗಳು ಖಾಕಿ ವಶ ಜ.10ರ ರಾತ್ರಿ ಸುಮಾರು 8 ಗಂಟೆಯ ವೇಳೆ ವ್ಯಕ್ತಿಯು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಧಾನಿ ಮೋದಿ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಮೃತ್ಯುಂಜಯ ಹೋಮ- ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಹಾಗೂ ಇನ್ನು ಮುಂದೆಯೂ ದೇಶವನ್ನು ಮುನ್ನಡೆಸಲು ಸಮರ್ಥವಾಗಿ ಆಡಳಿತ ನಡೆಸಲು ದೇವರಲ್ಲಿ ಅನುಗ್ರಹಿಸುವ ಸಲುವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರ, ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ಮೃತ್ಯುಂಜಯ ಹೋಮ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮವು ಕಲ್ಲಡ್ಕ ವಲಯ ಅಧ್ಯಕ್ಷ ರಾದ ಶ್ರೀಯುತ ಈಶ್ವರ ನಾಯ್ಕ ಮುರಬೈಲು ಇವರ ಇವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರುವಿನಲ್ಲಿ ನಡೆಯಿತು. ದೀಪ ಬೆಳಗಿಸಿ ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
1 671 672 673 674 675 887
Page 673 of 887