Tuesday, June 16, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ NTSC ಮಾದರಿ ಪರೀಕ್ಷೆ- ಕಹಳೆ ನ್ಯೂಸ್

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜನವರಿ 13 ಮತ್ತು 14 ರಂದು NTSC ಮಾದರಿ ಪರೀಕ್ಷೆಯೊಂದನ್ನು ಆಯೋಜಿಸಲಾಗಿದೆ. ಆನ್ ಲೈನ್ ವೇದಿಕೆ ಗೂಗಲ್ ಫಾರ್ಮ್ ಮೂಲಕ ಈ ಪರೀಕ್ಷೆಯು ನಡೆಯಲಿದೆ. ಈ ಪರೀಕ್ಷೆಗೆ ಬರೆಯಲು ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ https://docs.google.com/forms/d/e/1FAlpQLSdrOKKjjp1mNKC5SgBJtSMgxTZ3xAzRp4T7G7Tw4pwWJMdriQ/viewform?usp=pp_url&entry.1385927254=Option+1 ಲಿಂಕ್ ನ ಮೂಲಕ ಸೇರಿಕೊಳ್ಳಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಂಗಳೂರು ವಿವಿ ಕ್ರಿಕೆಟ್ ಕ್ರಿಡಾಕೂಟದ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : ಕ್ರೀಡೆ ಮತ್ತು ಪಂದ್ಯಾಟಗಳು ದೈಹಿಕ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಅತ್ಯಂತ ಅಗತ್ಯ. ಸಮಾಜದ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಅವುಗಳಿಗೆ ಇದೆ. ಸದೃಢ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಬೇಕು ಎಂದು ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ| ಫಾ| ಲಾರೆನ್ಸ್ ಮಸ್ಕರೇನ್ಹಸ್ ಅವರು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಫಿಲೋಮಿನಾ ಕಾಲೇಜು ಕ್ರೀಡೆಗೆ ಉನ್ನತ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ರೈಲಿನಡಿಗೆ ತಲೆಯಿಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ರುಂಡ- ಮುಂಡ ಬೇರ್ಪಟ್ಟ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ ಘಟನೆ ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಪಕ್ಕದಲ್ಲಿ ನಡೆದಿದೆ. Breaking News | ಸಾಲೆತ್ತೂರಿನ ಮದುವೆ ಔತಣ ಕೂಟದಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ: ಪ್ರಕರಣದ ಇಬ್ಬರು ಆರೋಪಿಗಳು ಖಾಕಿ ವಶ ಜ.10ರ ರಾತ್ರಿ ಸುಮಾರು 8 ಗಂಟೆಯ ವೇಳೆ ವ್ಯಕ್ತಿಯು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಧಾನಿ ಮೋದಿ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಮೃತ್ಯುಂಜಯ ಹೋಮ- ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಹಾಗೂ ಇನ್ನು ಮುಂದೆಯೂ ದೇಶವನ್ನು ಮುನ್ನಡೆಸಲು ಸಮರ್ಥವಾಗಿ ಆಡಳಿತ ನಡೆಸಲು ದೇವರಲ್ಲಿ ಅನುಗ್ರಹಿಸುವ ಸಲುವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರ, ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ಮೃತ್ಯುಂಜಯ ಹೋಮ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮವು ಕಲ್ಲಡ್ಕ ವಲಯ ಅಧ್ಯಕ್ಷ ರಾದ ಶ್ರೀಯುತ ಈಶ್ವರ ನಾಯ್ಕ ಮುರಬೈಲು ಇವರ ಇವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರುವಿನಲ್ಲಿ ನಡೆಯಿತು. ದೀಪ ಬೆಳಗಿಸಿ ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಸಂವಿಧಾನ ಬಾಹಿರ, ಅಶ್ಲೀಲ ಪದ ಬಳಸಿ ಹಿಂದೂ ಧರ್ಮದ ವಿರುದ್ಧ ಪೋಸ್ಟ್ ಹಾಕಿದ ವಲಯ ಉಪ ಅರಣ್ಯಾಧಿಕಾರಿ ಸಂಜೀವ ಕೆ. ವಿರುದ್ಧ ಕ್ರಮಕ್ಕೆ ಬಿಜೆಪಿ ನಗರ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಆಗ್ರಹ, ಉನ್ನತ ಅರಣ್ಯಾಧಿಕಾರಿಗಳಿಗೆ ದೂರು – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜನ ಕುರಿತು ಮುಸ್ಲಿಂ ಮದುವೆಯ ಔತನಕೂಟದಲ್ಲಿ ಅಪಮಾನ ಮಾಡಿದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಮತ್ತೊಂದು ಇಂತಹದ್ದೇ ಪ್ರಕರಣ ವೈರಲ್ ಆಗುತ್ತಿದೆ. ಪುತ್ತೂರು ಅರಣ್ಯ ಇಲಾಖೆ ವ್ಯಾಪ್ತಿಯ ಸಂಜೀವ ಕಾಣಿಯೂರು ಎಂಬ ಹೆಸರಿನ ಉಪ ವಲಯ ಅರಣ್ಯಾಧಿಕಾರಿ ತನ್ನ ಕರ್ತವ್ಯ ಲೋಪ ಹಾಗೂ ಸರಕಾರಿ ಕರ್ತವ್ಯದಲ್ಲಿದ್ದುಕೊಂಡು ಸಂವಿಧಾನ ಬಾಹಿರ ಪದ " ಬ್ಯಾವರ್ಸಿ " ಇತ್ಯಾದಿ, ಅಶ್ಲೀಲ ಪದ " ತುಲ್ಲು" ಇತ್ಯಾದಿ ಬಳಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಸ್ಲಿಂರಿ0ದ ಕೊರಗಜ್ಜ ದೈವಕ್ಕೆ ಅವಮಾನ – ಬಂಟ್ವಾಳ ಬಿಜೆಪಿ ಎಸ್.ಸಿ ಮೋರ್ಚಾದಿಂದ ವಿಟ್ಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಮದುವೆ ಮನೆಯಲ್ಲಿ ಮುಸ್ಲಿಂರು ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ ವಿಚಾರಕ್ಕೆ ಸಂಬ0ಧಿಸಿ ಬಂಟ್ವಾಳ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ಕೇಶವ ದೈಪಲರಿಂದ ಆರೋಪಿ ಅಝೀಜ್ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ನಿಂದನೆ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನಕಾರ್ಯದರ್ಶಿ ರವೀಶ್ ಶೆಟ್ಟಿ, ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಯುವಮೋರ್ಚಾದ ಮಂಡಲ ಅಧ್ಯಕ್ಷ ಪ್ರದೀಪ್ ಅಜ್ಜೀಬೆಟ್ಟು ಪ್ರಮುಖರಾದ ಪುಷ್ಪರಾಜ್ ಚೌಟ, ಲೋಹಿತ್...
ಕ್ರೀಡೆಮೂಡಬಿದಿರೆಸುದ್ದಿ

ದಕ್ಷಿಣ ಕನ್ನಡ ಮೂಡಬಿದಿರೆ 81ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಸಮಾಪನ – ಮಂಗಳೂರು ವಿವಿಗೆ ಸಮಗ್ರ ಪ್ರಶಸ್ತಿ, ಪಂಜಾಬ್‌ನ ಲವ್ಲಿ ಪ್ರೊಪೆಷನಲ್ ರನ್ನರ್ ಅಫ್- ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿವಿಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 81ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯು 6 ಚಿನ್ನ, 6-ಬೆಳ್ಳಿ ಹಾಗೂ 4 ಕಂಚಿನ ಪದಕದೊಂದಿಗೆ 105 ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. 42 ಅಂಕಗಳನ್ನು ಗಳಿಸಿರುವ ಪಂಜಾಬ್ ಪಾಗ್ವಾರ್‌ನ ಲವ್ಲಿ ಪ್ರೊಫೆಷನಲ್...
1 672 673 674 675 676 888
Page 674 of 888