Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೊಳ್ಳಿಮಾರು ಕೊರಗಜ್ಜ ಕ್ಷೇತ್ರದಲ್ಲಿ ಜ.08ಕ್ಕೆ ನಿಗದಿಯಾಗಿದ್ದ ನೇಮೋತ್ಸವ: ಕೊರೋನಾ ಕರ್ಫ್ಯೂ ಹಿನ್ನೆಲೆ ಜ.07ಕ್ಕೆ ನಿಗದಿ- ಕಹಳೆ ಕಹಳೆ ನ್ಯೂಸ್

ಬಂಟ್ವಾಳ : ವೈಜ್ಙಾನಿಕತೆಗೆ ಸವಾಲೆಸೆದಿರುವ ಕಾವಳ ಮೂಡೂರು ಗ್ರಾಮದ, ಕಾರ್ಣಿಕ ಕ್ಷೇತ್ರ, ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರು ಇಲ್ಲಿ ಜನವರಿ 8 ರಂದು ನಡೆಯಲಿರುವ ಕೊರಗಜ್ಜ ದೈವದ ನೇಮೋತ್ಸವವನ್ನು ಜನವರಿ 07 ಶುಕ್ರವಾರದಂದು ನಡೆಸುವುದಾಗಿ ತೀರ್ಮಾನಿಸಲಾಗಿದೆ. ಕೊರೋನಾ ಹಿನ್ನೆಲೆ ಸರ್ಕಾರ ತೆಗೆದುಕೊಂಡಿರುವ ನಿಯಮಗಳ ಅನುಸಾರ ವೀಕೆಂಡ್ ಕರ್ಫ್ಯೂ ಇರುವುದರಿಂದ ಜನ 8 ಶನಿವಾರ ನಡೆಯಲಿದ್ದ ನೇಮೋತ್ಸವ, ಜನವರಿ 7 ಶುಕ್ರವಾರದಂದು ನೇಮೋತ್ಸವ ನಡೆಲಿದೆ. ಹೀಗಾಗಿ ಭಕ್ತಾಧಿಗಳು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದಪದವಿ ಪೂರ್ವಕಾಲೇಜಿನಲ್ಲಿ ಫೋಟೋಗ್ರಫಿ ಮತ್ತು ವರದಿಗಾರಿಕೆ ಬಗ್ಗೆ ವಿಶೇಷ ಉಪನ್ಯಾಸ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಮಾಧ್ಯಮ ವಿಭಾಗದ ವತಿಯಿಂದ ಸಂಯೋಜಿಸಲಾದ ಉಪನ್ಯಾಸ ಮಾಲಿಕೆಯಲ್ಲಿ ಫೋಟೋಗ್ರಫಿ ಮತ್ತು ವರದಿಗಾರಿಕೆ ಎಂಬ ವಿಷಯವಾಗಿ ಮಾತನಾಡಿದ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಹರೀಶ್ ರೈ ಪಿ. ಬಿ. ಯವರು ವರದಿಗಾರಿಕೆ ಒಂದು ಕಲೆ. ಇದು ಸ್ವಯಂಚಾಲಿತವಾಗಿ ಒಬ್ಬರ ಭಾಷಾಕೌಶಲ್ಯವನ್ನು ಸುಧಾರಿಸುತ್ತದೆ. ವರದಿ ಬರೆಯುವುದು ವಿದ್ಯಾರ್ಥಿಗಳಲ್ಲಿ ಹವ್ಯಾಸವಾಗಿ ಮಾರ್ಪಟ್ಟರೆ ಭವಿಷ್ಯದಲ್ಲಿ ಅವರಿಗೆ ಬಹಳ ಉಪಯೋಗವಿದೆ. ವರದಿಗಾರರು ನೇರವಂತಿಕೆ, ವಸ್ತುನಿಷ್ಠ ಮತ್ತು ಸತ್ಯನಿಷ್ಠ ವರದಿಗಳನ್ನು ನೀಡುತ್ತಾ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಮಹಾಸಭೆ- ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪೋಷಕರ ಮಹಾಸಭೆಯಲ್ಲಿ ಮಾತನಾಡಿದ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ಅವರು “ಮಕ್ಕಳ ಉತ್ತಮ ಭವಿಷ್ಯವನ್ನು ಮತ್ತು ಸಕರಾತ್ಮಕ ವ್ಯಕ್ತಿತ್ವವನ್ನು ರೂಪುಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಜೊತೆಗೆ ವಿದ್ಯಾರ್ಥಿಯ ಸಾಧನೆಗೆ ಪೂರಕವಾದ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪೋಷಕರೊಂದಿಗಿನ ಒಡನಾಟ ಹೆಚ್ಚಿನ ಪ್ರಭಾವ ಬೀರುತ್ತದೆ. ಒಬ್ಬ ವಿದ್ಯಾರ್ಥಿಗೆ ಬೇಕಾದ ಯೋಚನಾ ಶಕ್ತಿ ,ಸಮಾಜದಲ್ಲಿ ಬದುಕಲು ಬೇಕಾಗುವ ಕೌಶಲ್ಯಗಳನ್ನು ಗಳಿಸಿಕೊಳ್ಳುವಲ್ಲಿ ಪೋಷಕರ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ – ಕಹಳೆ ನ್ಯೂಸ್

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಜ. 17 ರಿಂದ ಜ.26 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಸಮಾರಂಭದ ಆಮಂತ್ರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಿ . ವೀರೇಂದ್ರ ಹೆಗ್ಗಡೆಯವರಿಗೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ ನೀಡಿದರು . ಈ ಸಂದರ್ಭದಲ್ಲಿ ಕ್ಷೇತ್ರದ 3ನೇ ಮೊಕ್ತೇಸರ್ ಶ್ರೀ ಲೋಕೇಶ್ ಆಚಾರ್ಯ ಬಿಜೈ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಆಡಳಿತ ಮಂಡಳಿಯ ಸದಸ್ಯರಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲದಲ್ಲಿ ಪ್ರಧಾನಮಂತ್ರಿ ಉಜ್ವಲ-2 ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲದಲ್ಲಿ ಪ್ರಧಾನಮಂತ್ರಿ ಉಜ್ವಲ-2 ಯೋಜನೆಯಡಿ ಉಚಿತ ಗ್ಯಾಸ್ ವಿತರಣೆಯನ್ನು ಮಾಡಲಾಯಿತು. ಬಳಿಕ ಮಾತನಾಡಿದ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರವು ಜನಪರ ಯೋಜನೆಗಳನ್ನು ರೂಪಿಸುವ ಮೂಲಕ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆಯನ್ನು ಮಾಡಿ ಮಹಿಳೆಯರು ಆರೋಗ್ಯಕರ ಜೀವನವನ್ನು ನಡೆಸಲು ಸಹಕಾರಿಯಾಗುವಂತಹ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಹೊಸ ಯೋಚನೆ, ಹೊಸ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದಿರೆಯಲ್ಲಿ 81ನೇ ಅಖಿಲ ಭಾರತ ಪುರುಷರ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಆರಂಭ – ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 81ನೇ ಅಖಿಲ ಭಾರತ ಪುರುಷರ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಜ. 4 ರಿಂದ 7 ರವರೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ. ಇಂದು ಸಂಜೆ 300 ಕ್ರೀಡಾ ತಂಡಗಳು ಹಾಗೂ 150 ಸಾಂಸ್ಕøತಿಕ ಕಲಾ ತಂಡಗಳಿಂದ ಆಕರ್ಷಕ ಮೆರವಣಿಗೆಯೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದ್ದು, ಕ್ರೀಡಾಕೂಟದಲ್ಲಿ ದೇಶದ 300ಕ್ಕೂ ಅಧಿಕ ವಿಶ್ವವಿದ್ಯಾಲಯಗಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ವಿಟ್ಲ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ. ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ರವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ (15 ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಜ.3ರಂದು ರಾತ್ರಿ ಕೋಣೆಯಲ್ಲಿ ಮಲಗಿದ್ದ ಸಂದೀಪ್ ಬೆಳಗ್ಗೆ ಮನೆಯವರು ನೋಡುವ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಸಿಬಂದಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಡ ಕುಟುಂಬಕ್ಕೆ ನೇರವಾದ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ಕಾರ್ಯಕರ್ತರು – ಕಹಳೆ ನ್ಯೂಸ್

ಬಂಟ್ವಾಳ: ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕರೆಂಕಿ ಬಂಟ್ವಾಳ ಪ್ರಖಂಡ ಶ್ರೀ ದುರ್ಗಾ ಶಾಖೆ ಕರೆಂಕಿ ಬಂಟ್ವಾಳ ಪ್ರಖಂಡ ಸೇವಾ ಸುರಕ್ಷಾ ಸಂಸ್ಕಾರ ಎಂಬ ದ್ಯೇಯ ವಾಕ್ಯದೊಂದಿಗೆ ಬಡತನದ ಕುಟುಂಬವೊಂದರ ಮನೆಯ ಸಂಪೂರ್ಣ ದುರಸ್ತಿ ಕಾರ್ಯವನ್ನು ಅದರ ಖರ್ಚು ವೆಚ್ಚ ಭರಿಸಿ ಶ್ರಮದಾನದ ಮೂಲಕ ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕರೆಂಕಿ ಘಟಕದ ಕಾರ್ಯಕರ್ತರು ನೆರವೇರಿಸಿದ್ದು, ಊರಿನ ಜನರ ಪ್ರಶಂಸೆಗೆ ಪಾತ್ರವಾಗಿದೆ....
1 673 674 675 676 677 887
Page 675 of 887