Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ: ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ, ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನೂತನ ವಿಶೇಷತೆಯೊಂದಿಗೆ ನಡೆಯಲಿದೆ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ 2022, ಸೀಸನ್-4 ಕ್ರಿಕೆಟ್ ಪಂದ್ಯಾಟ : ಉತ್ಸಾಹಿ ಚಿರಯುವಕರಿಂದ ಪಂದ್ಯಾಟದ ಆಯೋಜನೆ – ಕಹಳೆ ನ್ಯೂಸ್

ಪುತ್ತೂರು : ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ತ್ರಿಶೂಲ್ ಫ್ರೆಂಡ್ಸ್ ರಿ. ಯಶಸ್ವಿಯಾಗಿ 4ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸತತ 3 ವರ್ಷಗಳ ಕಾಲ ವಿಶೇಷವಾದ ಟುರ್ನಿಮೆಂಟ್ ಆಯೋಜನೆ ಮಾಡಿಕೊಂಡಿ ಬಂದಿದ್ದು, ಈ ವರ್ಷ ಪ್ರಾರಂಭದಲ್ಲಿ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ ಪೊಸ್ಟರ್ ಬಿಡುಗಡೆ ಮಾಡಿ ಹಲವು ಕುತೂಹಲವನ್ನ ಮೂಡಿಸಿತ್ತು. ಆದ್ರೆ ಇದೀಗ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ 2022, ಸೀಸನ್-4 ಕ್ರಿಕೇಟ್ ಪಂದ್ಯಾಟವನ್ನ ಆಯೋಜನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ ನಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ – ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿ -ಕಹಳೆ ನ್ಯೂಸ್

ಬಂಟ್ವಾಳ ಶಾಸಕರಾದ ಮಾನ್ಯ ರಾಜೇಶ್ ನಾಯ್ಕ್ ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ ನಲ್ಲಿ  ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆ ನಡೆದಿದೆ. ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆಯಲ್ಲಿ ಆಭಗಿಯಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಾಥ್ ನೀಡಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಚನ್ನರಾಯಪಟ್ಟಣದಲ್ಲಿ ನಡೆಯುವ ಕಬಡ್ಡಿ ಪಂದ್ಯದ ವೀಕ್ಷಕ ವಿವರಣೆಗಾಗಿ ಪಾಲು ಪಡೆದ ಸುಳ್ಯದ ಯುವಕ ವಿಖ್ಯಾತ್ – ಕಹಳೆ ನ್ಯೂಸ್

ಜನವರಿ 3 ಹಾಗು 4 ರಂದು ಚನ್ನರಾಯಪಟ್ಟಣದಲ್ಲಿ ನಡೆಯುವ ಕಬಡ್ಡಿ ಪಂದ್ಯದ ವೀಕ್ಷಕ ವಿವರಣೆಗಾಗಿ ಸುಳ್ಯದ ಯುವಕ ವಿಖ್ಯಾತ್ ಪಾಲು ಪಡೆಯುತ್ತಿದ್ದಾರೆ. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಬಾರ್ಪಣೆಯ ಯುವಕ ವಿಖ್ಯಾತ್ ಕಳೆದ 10 ವರುಷಗಳಿಂದ ಸಭಾ ಕಾರ್ಯಕ್ರಮ ನಿರೂಪಣೆ, ಕ್ರೀಡಾಕೂಟದ ವೀಕ್ಷಕ ವಿವರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆ್ಯಂಕರಿಂಗ್, ಹಿನ್ನೆಲೆ ಧ್ವನಿ, ಹಾಗು ವಾಹಿನಿಗಳಲ್ಲಿ ಸಂದರ್ಶನಗಳ ಮೂಲಕ ವಿಖ್ಯಾತ್ ಚಿರಪರಿಚಿತ ವ್ಯಕ್ತಿಯಾಗಿದ್ದಾರೆ. ವಿಖ್ಯಾತ್ ಅವರು ತಮ್ಮ ನಿರೂಪಣ ಕೌಶಲ್ಯದ ಮೂಲಕ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಕೋವಿಡ್‍ನಿಂದ ಮೃತಪಟ್ಟ 62 ಮಂದಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ : ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು –ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೋವಿಡ್‍ನಿಂದ ಮೃತಪಟ್ಟ ಒಟ್ಟು 62 ಮಂದಿಯ ಕುಟುಂಬಕ್ಕೆ ಸರಕಾರದಿಂದ ಬಿಡುಗಡೆಯಾಗ ನೆರವಿನ ಚೆಕ್‍ನ್ನ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಸ್ತಾಂತರಿಸಿದರು. ಚೆಕ್ ನೀಡಿದ ಬಳಿಕ ಮಾತನಾಡಿದ ಶಾಸಕರು ಸರಕಾರದಿಂದ ಸಣ್ಣ ಮಟ್ಟಿನ ನೆರವು ನೀಡುವ ಕಾರ್ಯ ಮಾಡಲಾಗಿದೆ ಎಂದ್ರು ಇನ್ನು ಇದೇ ವೇಳೆ ಮೃತರ ಕುಟುಂಬಕ್ಕೆ ಸಾಂತ್ವನ ನೀಡಿದರು. ಹಕ್ಕುಪತ್ರ ವಿತರಣೆ ಸಣ್ಣಪುಟ್ಟ ಗೊಂದಲ ನಿವಾರಣೆ ಮಾಡಿ ನಿನ್ನೆ 15 ಮಂದಿಗೆ ಹಕ್ಕು ಪತ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿಗೆ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ವಸ್ತುಗಳ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿಗೆ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳ ಹಸ್ತಾಂತರ ಕಾರ್ಯಕ್ರಮ ಕಾಲೇಜಿನ ಪ್ರಗತಿಗಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಸುಮಾರು ಒಂದು ಲಕ್ಷ ಮೌಲ್ಯದ ಝೆರಾಕ್ಸ್ ಮೆಷಿನ್ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕುಡಿಯುವ ನೀರಿನ ಶುದ್ದೀಕರಣದ ಎರಡು ಘಟಕಗಳು ವಾಟರ್ ಪ್ಯೂರಿಫಯರ್ ಗಳನ್ನು ಕೊಡುಗೆಯಾಗಿ ನೀಡಿದರು.ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಯಾದ ಶ್ರೀಮತಿ...
ದಕ್ಷಿಣ ಕನ್ನಡಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ವಾರ್ಷಿಕ ಮಹಾಸಭೆ – ಕಹಳೆ ನ್ಯೂಸ್

ಪುತ್ತೂರು : ಪ್ರಸ್ತುತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರಿ ಶಿಕ್ಷಣ ಸಂಸ್ಥೆಗಳು ಸ್ಪರ್ಧೆಯನ್ನು ನೀಡುತ್ತಿದೆ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಸಂಸ್ಥೆಗಳ ಏಳಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಮಹತ್ತರವಾದ ಪಾತ್ರವನ್ನು ವಹಿಸುತ್ತಿದೆ. ಕೊರೋನಾ ನಂತರ ಕಾಲೇಜಿನ ಅನೇಕ ಚಟುವಟಿಕಗಳು ಸ್ತಬ್ಧವಾಗಿದೆ. ಹಿರಿಯ ವಿದ್ಯಾರ್ಥಿಗಳು ತಮ್ಮ ಕೆಲಸದ ಒತ್ತಡದಿಂದ ಕಾಲೇಜಿನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಹಿಂದೆ ಸರಿಯುತ್ತಿದ್ದಾರೆ. ಈ ಕಾರಣದಿಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘವನ್ನು ಮತ್ತೊಮ್ಮೆ ಎದ್ದು ನಿಲ್ಲಿಸುವ ಪ್ರಕ್ರಿಯೆಗಳು ನಡೆಯಬೇಕಿದೆ. ನವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ – ಕಹಳೆ ನ್ಯೂಸ್

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್‍ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್‍ನ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಉತ್ತಮ ವ್ಯಕ್ತಿತ್ವದ ಜೊತೆ ಒಳ್ಳೆಯ ಅಂಕಗಳು ಸಮ್ಮಿಳಿತಗೊಂಡಗ ಯಶಸ್ವಿ ವ್ಯಕ್ತಿ ರೂಪುಗೊಳ್ಳುತ್ತಾನೆ. ತನ್ನ...
1 674 675 676 677 678 887
Page 676 of 887