Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಹಾರದಲ್ಲಿ ಪೌಷ್ಟಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಠ ಪೂರಕ ಚಟುವಟಿಕೆಯಾಗಿ ಅಧ್ಯಾಪಕರು ಕೋಸಂಬರಿ ತಯಾರಿಕೆಯ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು. ಆಹಾರದಲ್ಲಿನ ಪೌಷ್ಟಿಕಾಂಶದ ಅಗತ್ಯತೆ ಬಗ್ಗೆ ಅಧ್ಯಾಪಕರಾದ ರೂಪಕಲಾ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ ಬಿಸಿರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ‘ಶಕ್ತಿಯನ್ನು ಕಾರ್ಯಕರ್ತರಿಗೆ ಪಕ್ಷ ನೀಡಿದ್ದು, ಶಾಸಕ ಮುಖ್ಯವಲ್ಲ ಪಕ್ಷ ಮುಖ್ಯ’ ಎಂದು ಹೇಳಿದರು. ಎಲ್ಲಾ ಕಾರ್ಯಕರ್ತರು ಕೂಡ ಸಮರ್ಥರಾಗಿದ್ದು ಅವಕಾಶಗಳನ್ನು ಪಕ್ಷ ನೀಡಿದಾಗ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲು ಅವರು ತಿಳಿಸಿದರು. ಬಂಟ್ವಾಳ ಕ್ಷೇತ್ರದಲ್ಲಿ ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟುವಿನ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯಲಿದೆ ಸಂಧ್ಯಾ ಭಜನಾ ಸಂಕೀರ್ತನೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟುವಿನಲ್ಲಿ ಅಷ್ಟಬಂಧ ಬ್ರಹ್ಮಕಲಶ ಹಾಗೂ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ 48 ದಿನಗಳ ಕಾಲ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದೆ. ದೇವಸ್ಥಾನದ ಅರ್ಚಕ ಶಿವರಾಮ ಶಿಬರಾಯ ಮತ್ತು ಉಷಾ ಶಿಬರಾಯ ದಂಪತಿಗಳು ಸಂಧ್ಯಾ ಭಜನೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮೊದಲ ದಿನದ ಸಂಧ್ಯಾ ಭಜನಾ ಸಂಕೀರ್ತನೆಯಲ್ಲಿ ನೂರಕ್ಕೂ ಅಧಿಕ ಮಂದಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದರು. ಮೊದಲ ದಿನದ ಸಂಕೀರ್ತನೆಯಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದ್ರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಭವನದಲ್ಲಿ ಕಾನೂನು ಸೇವಾ ಶಿಬಿರ : ಮೂಡಬಿದಿರೆಯ ಕಾನೂನು ಸೇವಾ ಪ್ರಾಧಿಕಾರದ ಸದುಪಯೋಗಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಕರೆ – ಕಹಳೆ ನ್ಯೂಸ್

ಸಮಸ್ಯೆ ಅಥವಾ ದೌರ್ಜನ್ಯಗಳನ್ನು ಮೌನವಾಗಿಯೇ ಎದುರಿಸುವುದು ಯಾವುದೇ ಸಮಾಜದ ಒಳ್ಳೆಯ ಲಕ್ಷಣವಲ್ಲ, ಇಂತಹ ಸ್ಥಿತಿಗಳಲ್ಲಿ ನೆರವು ನೀಡಲು ಕಾನೂನು ಸೇವಾ ಪ್ರಾಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಹೇಳಿದರು. ಡಿ.30ರ ಗುರುವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೂಡಬಿದ್ರಿ ವಕೀಲರ ಸಂಘ ಹಾಗೂ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಮೂಡಬಿದ್ರಿಯ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಹಾಲು ಉತ್ಪಾದಕರ ಸಹಕಾರಿ ಸಂಘ (ರಿ.) ಪದ್ಮುಂಜ ಇದರ ವತಿಯಿಂದ ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಹಾಟ್ ವಾಟರ್ ಪ್ಯೋರಿಪೈರ್ ಕೊಡುಗೆ- ಕಹಳೆ ನ್ಯೂಸ್

ಮೈರೋಳ್ತಡ್ಕ: ಹಾಲು ಉತ್ಪಾದಕರ ಸಹಕಾರಿ ಸಂಘ (ರಿ.) ಪದ್ಮುಂಜ ಇದರ ವತಿಯಿಂದ ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಇಲ್ಲಿಗೆ ಹಾಟ್ ವಾಟರ್ ಪ್ಯೋರಿಪೈರ್  ಕೊಡುಗೆ ನೀಡಿದರು. ಈ ಸಂಧರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ.(ನಿ.) ಪದ್ಮುಂಜ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ,ನಿರ್ದೇಶಕರಾದ ಡಾಕಯ್ಯ ಗೌಡ ಖಂಡಿಗ,ನಾರಾಯಣ ಗೌಡ ಮುಂಡೂರು,ಕೃಷ್ಣಯ್ಯ ಆಚಾರ್ಯ,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ,ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ,ಮೋಹನ್ ಬಂಗೇರ,ಶಿಕ್ಷಕ ವೃಂದ ವಿದ್ಯಾರ್ಥಿಗಳು...
ಉಡುಪಿಕುಂದಾಪುರಸುದ್ದಿ

ಮೆಹೆಂದಿ ಮನೆಯಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಟ್ವಿಸ್ಟ್, ಪೊಲೀಸರಿಂದ ದಾಖಲಾಯಿತು ದೂರು…!- ಕಹಳೆ ನ್ಯೂಸ್

ಕೋಟ: ಡಿಜೆ ಸೌಂಡ್ ವಿಚಾರವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಕೊರಗ ಸಮುದಾಯದ 7 ಮಂದಿಯ ಮೇಲೆ ದೂರು ದಾಖಲಿಸಿದ ಪೊಲೀಸರು, ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ. ಈ ಬಗ್ಗೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಕಾನ್‍ಸ್ಟೆಬಲ್ ಜಯರಾಮ್ ಅವರು ಪ್ರತಿದೂರು ನೀಡಿದ್ದು, ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ರಾಜೇಶ್ ಅವರ ಮನೆಯಲ್ಲಿ ಏರುಧ್ವನಿಯಲ್ಲಿ ಡಿಜೆ ಹಾಕಿರುವ ಕುರಿತು ಸ್ಥಳೀಯರಿಂದ ದೂರು ಬಂದಿತ್ತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಐಕ್ಯೂಎಸಿ ಘಟಕ ಮತ್ತು ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ ಔರಂ(AURUM) ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮುಂದಿನ ದಿನ ವಿಜ್ಞಾನಿಗಳಾಗಬೇಕು ಎಂದು ಕೊಂಡವರು ಪಠ್ಯದಿಂದ ಹೊರಗಿನ ವಿಷಯವನ್ನು ಕಲಿಯಬೇಕು. ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆನ್ನುವ ಹಂಬಲ ವಿದ್ಯಾರ್ಥಿಗಳಲ್ಲಿರಬೇಕು. ಸೃಜನಶೀಲರಾಗಿ ಹಾಗೂ ಕ್ರಿಯಾತ್ಮಕವಾಗಿ ಆಲೋಚಿಸಬೇಕು. ವಿಜ್ಞಾನ ಕ್ಷೇತ್ರದಲ್ಲಿ ಹಲವು ಅವಕಾಶಗಳಿವೆ. ಯಾವುದೇ ಕ್ಷೇತ್ರಕ್ಕೆ ಕಾಲಿಡುವ ಮುನ್ನ ತಾವು ಆಯ್ಕೆ ಮಾಡಿರುವ ಕ್ಷೇತ್ರದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರಬೇಕು. ಜೊತೆಗೆ ಪೂರ್ವತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅದ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ...
ಕುಂದಾಪುರಸುದ್ದಿ

ಮೊಬೈಲ್ ಆ್ಯಪ್ ಮೂಲಕ ಪಡೆದ ಸಾಲ ಮರುಪಾವತಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಕುಂದಾಪುರ : ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಕುಂದಾಪುರದ ಹೆಮ್ಮಾಡಿಯ ನಿವಾಸಿಯಾಗಿರುವ ವಿಘ್ನೇಶ್ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಡೆತ್ ನೋಟ್...
1 675 676 677 678 679 887
Page 677 of 887