Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಜ.1 ರಂದು ನಡೆಯಲಿದೆ ಮುಳಿಯ ಗಾನರಥ ಚತುರ್ಥ ಆಡಿಷನ್ ರೌಂಡ್ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಮುಳಿಯ ಪ್ರಸ್ತುತ ಪಡಿಸುವ ಕರೋಕೆ ಹಾಡುಗಳ ಗಾಯನ ಸ್ಪರ್ಧೆ ಮುಳಿಯ ಗಾನರಥದ ಚತುರ್ಥ ಆಡಿಷನ್ ರೌಂಡ್, ಜನವರಿ 1ರಂದು ಕಡಬ ಸಿಎ ಬ್ಯಾಂಕ್ ಹೊರಾಂಗಣದಲ್ಲಿ ನಡೆಯಲಿದೆ. ವಯೋಮಿತಿ 12 ರಿಂದ 21 ವರ್ಷ ವರ್ಷ ಹಾಗೂ ಸಾರ್ವಜನಿಕರ ವಿಭಾಗ 21 ವರ್ಷ ಮೇಲ್ಪಟ್ಟವರಿಗೆ ಆಡಿಷನ್ ನಡೆಯಲಿದೆ. ಕನ್ನಡ, ಹಿಂದಿ, ತುಳು ಹಾಗೂ ಮಲಯಾಳಂ ಭಾಷೆಯ ಹಾಡುಗಳಿಗೆ ಅವಕಾಶ ನೀಡಲಾಗಿದ್ದು, ಜನವರಿ 1 ರಂದು ಸಂಜೆ 5...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮಹಾಲಿಂಗೇಶ್ವರ ದೇವಳದ ಕಂಬಳಗದ್ದೆಯಲ್ಲಿರುವ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ- ಕಹಳೆ ನ್ಯೂಸ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಕಂಬಳಗದ್ದೆಯಲ್ಲಿರುವ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮುಂಜಾನೆ ಕೆರೆ ಬಳಿ ಚಪ್ಪಲಿ ಹಾಗೂ ಸ್ಕೂಟರ್ ಪತ್ತೆಯಾದ ಹಿನ್ನಲೆಯಲ್ಲಿ ಪುತ್ತೂರು ಅಗ್ನಿಶಾಮಕದಳದ ರುಕ್ಮಯ ಗೌಡರವರ ನೇತೃತ್ವದಲ್ಲಿ ಕೃಷ್ಣ ಜಾಲಿಬೇರ, ತೌಸಿಪ್ ಯಾನೆ ಮುಲ್ಲಾ ಅವರು ಪರಿಶೀಲನೆ ನಡೆಸಿದ ವೇಳೆ ಕೆರೆಯಲ್ಲಿ ದರ್ಬೆ ನಿವಾಸಿ, ಇಂಟರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು ಅವರ ಮೃತ ದೇಹ ಪತ್ತೆಯಾಗಿದ್ದು, ಗರುಡಪಾತಾಳದ ಮೂಲಕ ಮೃತದೇಹವನ್ನು...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಯಕ್ಷದೇವ ಮಿತ್ರ ಕಲಾ ಮಂಡಳಿ ವತಿಯಿಂದ ಎಸ್.ಕೆ.ಎಫ್ ಬೊಯ್ದರ್ ಆಂಡ್ ಡ್ರೈಯರ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಮೋದ್ ಕುಮಾರ್ ಅವರಿಗೆ ಸನ್ಮಾನ- ಕಹಳೆ ನ್ಯೂಸ್

ಮೂಡಬಿದಿರೆ: ಶ್ರೀಯಕ್ಷದೇವ ಮಿತ್ರ ಕಲಾ ಮಂಡಳಿಯ 24ನೇ ವರುಷದ ಸಂದರ್ಭ ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದ ಬೆಳುವಾಯಿ ಬನ್ನಡ್ ಎಸ್.ಕೆ.ಎಫ್ ಬೊಯ್ದರ್ ಆಂಡ್ ಡ್ರೈಯರ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ಯಕ್ಷದೇವ ಮಿತ್ರ ಕಲಾ ಮಂಡಳಿ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ಯಕ್ಷದೇವ ಮಿತ್ರ ಕಲಾ ಮಂಡಳಿಯ ಸ್ಥಾಪಕಾಧ್ಯಕ್ಷ ಎಂ. ದೇವಾನಂದ ಭಟ್ ಬೆಳುವಾಯಿ 25ನೇ ವರುಷಾಚರಣೆಯ ವಿಶೇಷ ಸಂದರ್ಭವನ್ನು ಮುಂದೆ 25 ಶಾಲಾ ಕಾಲೇಜುಗಳಲ್ಲಿ...
ಪುತ್ತೂರುಬಂಟ್ವಾಳರಾಜಕೀಯಸುದ್ದಿ

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ; ಕಮಲ ಕಿಲ ಕಿಲ – ಕೈ ವಿಲ ವಿಲ – ಕಹಳೆ ನ್ಯೂಸ್

ಪುತ್ತೂರು: ವಿಟ್ಲ ಪಟ್ಟಣ ಪಂಚಾಯಿತಿನ ಫಲಿತಾಂಶ ಪ್ರಕಟವಾಗಿದ್ದು, ಬಹುಮತ ಬಿಜೆಪಿ ಪಾಲಾಗಿದೆ. ಒಟ್ಟು 18 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೇಸ್ 5 ಹಾಗೂ ಎಸ್ ಡಿ ಪಿ ಐ 1 ಸ್ಥಾನದಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರನೇ ಎರಡು ಬಹುಮತ ಪಡೆಯುವ ಮೂಲಕ ಅಧಿಕಾರಯುತವಾಗಿ ವಿಟ್ಲ ಪಟ್ಟಣ ಪಂಚಾಯಿತಿನ ಅಡಳಿತವನ್ನು ಬಿಜೆಪಿ ಹಿಡಿದಿದೆ. ಬಿಜೆಪಿ ಒಳ ಜಗಳದ ಲಾಭ ವಾಗುತ್ತದೆ ಎಂಬ ಹವಣಿಕೆಯಲ್ಲಿ ಕಾಂಗ್ರೇಸ್ ಹೀನಾಯವಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಎನ್.ಐ.ಟಿ.ಕೆ ಸುರತ್ಕಲ್ ಬೀಚ್ ನಲ್ಲಿ ‘ಪುನೀತ್ ಸಾಗರ್ ಅಭಿಯಾನ’ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: 'ಪುನೀತ್ ಸಾಗರ್ ಅಭಿಯಾನ'ಕ್ಕೆ ಸಾಥ್ ನೀಡುವ ಸಲುವಾಗಿ ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಎನ್.ಐ.ಟಿ.ಕೆ ಸುರತ್ಕಲ್ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಒಂದು ದಿನದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾಲೇಜಿನ ಸುಮಾರು 100 ಎನ್.ಸಿ.ಸಿ ಕೆಡೆಟ್ ಗಳು ಭಾಗವಹಿಸಿ, ಬೀಚ್ ನಲ್ಲಿದ್ದ ಪ್ಲಾಸ್ಟಿಕ್ ಬಾಟಲ್, ಕವರ್ ಸೇರಿದಂತೆ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಕಸವನ್ನು ಸಂಗ್ರಹಿಸಲು ಸ್ಥಳೀಯರು ವಿದ್ಯಾರ್ಥಿಗಳಿಗೆ ಸಹಕಾರವನ್ನು ನೀಡಿದರು. ಸ್ವಚ್ಛತೆ...
ಸುದ್ದಿಸುಳ್ಯ

ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕøತಿಕ ರತ್ನ ಪ್ರಶಸ್ತಿ ಪ್ರದಾನ -ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಅರ್ಥಪೂರ್ಣ ಕಾರ್ಯಕ್ರಮ – ಕಹಳೆ ನ್ಯೂಸ್

ಸುಳ್ಯದ ಚಂದನಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ ಮತ್ತು ಧರ್ಮದೈವಗಳ ಆಡಳಿತ ಮೊಕ್ತೇಸರರಾದ ಶ್ರೀ ಮೋಹನ್ ನಂಗಾರುರವರು ಸಮಾರಂಭದ ಸಭಾಧ್ಯಕ್ಷತೆ ವಹಿಸಿದ್ದರು. ಕನ್ನಡ ರಾಜ್ಯೋತ್ಸವ ಕವಿಗೋಷ್ಟಿಯ ಅಧ್ಯಕ್ಷತೆಯನ್ನು ಖ್ಯಾತ ಮಹಿಳಾ ಸಾಹಿತಿಗಳಾದ ಶ್ರೀಮತಿ ಸಾನು ಉಬರಡ್ಕ ಅವರು ವಹಿಸಿದ್ದರು. ಚಂದನ ಸಾಹಿತ್ಯ ವೇದಿಕೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಕಾರ್ಪೋರೇಟ್ ಸ್ಕಿಲ್ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಬಿ.ಬಿ.ಎ. ಒಂದು ಕೋರ್ಸ್ ಮಾತ್ರವಲ್ಲ ಅದೊಂದು ಜೀವನದ ಮೇಲ್ನೋಟ. ಯಾವುದೇ ವಿಷಯದ ಬಗ್ಗೆ ಆಸಕ್ತಿ ಇದ್ದರೆ ಸಾಲದು. ಅದನ್ನು ಗಮನಿಸಿ ಸಾಧಿಸುವ ಛಲ ಹೊಂದಬೇಕು. ಓದುವ ಹವ್ಯಾಸದ ಜೊತೆಗೆ ಓದಿದ ಅಂಶಗಳು ನಮ್ಮಲ್ಲಿ ಪ್ರತಿಫಲಿಸಬೇಕು ಎಂದು ವಿವೇಕಾನಂದ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ನ ನಿರ್ದೇಶಕ ಡಾ. ಶೇಖರ್ ಅಯ್ಯರ್ ಹೇಳಿದರು. ಅವರು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಆಡಳಿತ ವಿಭಾಗದ(ಬಿ.ಬಿ.ಎ) ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಪೋರೇಟ್ ಸ್ಕಿಲ್ಸ್ ಕುರಿತಾದ ಸರ್ಟಿಫಿಕೇಟ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗ ಮತ್ತು ಸಸ್ಯ ಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕ ಇದರ ಸಹಯೋಗದಲ್ಲಿ ‘ರಾಷ್ಟ್ರೀಯ ರೈತ ದಿನ’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಎಷ್ಟೇ ವಿದ್ಯೆ ಕಲಿತರು ಕೃಷಿ ವಿದ್ಯೆ ಮೇಲು. ಕೃಷಿ ಮಾಡದಿದ್ದರೆ ಜೀವನಚಕ್ರ ನಡೆಸಲು ಬಹಳ ಕಷ್ಟ ಜ್ಞಾನದ ಮಾತುಗಳನ್ನು ಮರೆಯಬಹುದು. ಆದರೆ ಅನುಭವದ ಪಾಠಗಳನ್ನು ಮರೆಯಲಾಗದು. ಕಲಿಯುವುದೆ ಜೀವನ. ಪುಸ್ತಕ ಅಧ್ಯಯನದಿಂದ ಜ್ಞಾನ ವೃದ್ಧಿಯಾದರೆ, ಪ್ರಾಯೋಗಿಕ ಅಧ್ಯಯನದಿಂದ ಅನುಭವ ವೃದ್ಧಿಯಾಗುತ್ತದೆ. ಅಂತಹ ಅನುಭವ ಜೀವನಕ್ಕೆ ಬಹಳ ಮುಖ್ಯ ಎಂದು ಸಾವಯವ ಕೃಷಿಕ ಎ.ಪಿ. ಸದಾಶಿವ ಹೇಳಿದರು . ವಿವೇಕಾನಂದ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗ ಮತ್ತು ಸಸ್ಯ ಶಾಸ್ತ್ರ...
1 676 677 678 679 680 887
Page 678 of 887