Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಯಶಸ್ವಿಯಾಗಿ ನಡೆದ ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು 5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಪ್ರಥಮ ಬಹುಮಾನ ಬಾಚಿಕೊಂಡ ಯಜಮಾನ ಪ್ರೆಂಡ್ಸ್ – ಕಹಳೆ ನ್ಯೂಸ್

ಬಂದಾರು : ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಇದರ ಆಶ್ರಯದಲ್ಲಿ 5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ-2021 ಖಂಡಿಗ ಶಿವಪ್ರೆಂಡ್ಸ್ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ರಘುಪತಿ ಭಟ್.ಸಿ.ಎ.ಬ್ಯಾಂಕ್ ಪದ್ಮುಂಜ ಇವರು ದೀಪ ಬೆಳಗಿಸುವುರ ಮೂಲಕ ಚಾಲನೆ ನೀಡಿದರು. ಸಭಾಧ್ಯಕ್ಷರಾಗಿ ಪ್ರಗತಿಪರ ಕೃಷಿಕರಾದ ಶ್ರೀ ಸುಂದರ ಗೌಡ ಖಂಡಿಗ, ಮುಖ್ಯ ಅತಿಥಿಗಳಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೈರೋಳ್ತಡ್ಕ ಇಲ್ಲಿನ ಶಿಕ್ಷಕರಾದ ಶ್ರೀ ಮಾಧವ ಗೌಡ, ವಾಣಿ ಪದವಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಸಮಾಜದ ಹಿತಚಿಂತಕ ಧರ್ಮ ರಕ್ಷಕ ಮಾಳ ಹರ್ಷೇಂದ್ರ ಜೈನ್ ರವರಿಗೆ ಜೈನಮಠ ಮೂಡಬಿದ್ರೆಯಿಂದ ಸನ್ಮಾನ –ಕಹಳೆ ನ್ಯೂಸ್

ಮೂಡಬಿದ್ರೆ : ಉತ್ಸಾಹದ ಚಿಲುಮೆ ಯುವ ಮುಖಂಡ ಹಾಗೂ ಬಿಎಸ್ ಎಂ ಜೈನ್ ಅಸೋಶಿಯೇಶನ್ ನ ಕ್ರಿಯಾಶೀಲ ಪ್ರಧಾನ ಕಾರ್ಯದರ್ಶಿ ಮತ್ತು ತುಳುಕೂಟ ಬೆಂಗಳೂರಿನ ಕೋಶಾಧಿಕಾರಿ ಇವರ ಸಾಮಾಜಿಕ-ಧಾರ್ಮಿಕ ಹಿತ ಚಿಂತನೆ ಹಾಗೂ ಪರೋಪಕಾರಿ ಕಾರ್ಯಕ್ರಮಗಳ ಅಮೋಘ ಸೇವೆಗಾಗಿ ಮೂಡಬಿದ್ರೆಯ ಶ್ರೀ ಮಹಾವೀರ ಭವನ ದಲ್ಲಿ ನಡೆದ ಮುನಿಶ್ರೀ 108 ಶ್ರೀ ದಿವ್ಯ ಸಾಗರ ಮುನಿ ಮಹಾರಾಜರ ಚಾತುರ್ಮಾಸ ಪಿಂಚ್ ಪರಿವರ್ತನಾ ಕಾರ್ಯಕ್ರಮದಲ್ಲಿ ಜೈನಮಠದ ಶ್ರೀಗಳಾದ ಶ್ರೀ ಚಾರುಕೀರ್ತಿ ಭಟ್ಟಾರಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದ ಜಾತ್ರೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ೨ ದಿನ ಜಾತ್ರೋತ್ಸವ ಹಾಗೂ ಪರಿವಾರ ದೈವಗಳ ಗಗ್ಗರ ಸೇವೆ ನಡೆದಿದೆ. ನಿನ್ನೆ ರಂಗ ಪೂಜೆ ,ಭಜನೆ , ನೇಮೋತ್ಸವ ನಡೆದಿದ್ದು, ಜೊತೆಗೆ ಧಾಮಿಕ ಸಭಾ ಕಾರ್ಯಕ್ರಮ ಕೂಡ ನೆರವೇರಿದೆ. ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜ್‌ನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಅವರು ಧಾರ್ಮಿಕ ಉಪನ್ಯಾಸವನ್ನು ನೀಡಿದ್ರು. ಈ ವೇಳೆ ಜಾತ್ರೋತ್ಸವ ಸಮಿತಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಯೋತ್ಪಾದಕ ಪಿಎಫ್‍ಐ ಸಂಘಟನೆಯನ್ನು ನಿಷೇಧಿಸುವಂತೆ ಹಾಗೂ ದೇಶದ್ರೋಹದ ಕೇಸ್ ದಾಖಲಿಸುವಂತೆ ಗೃಹ ಸಚಿವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮನವಿ – ಕಹಳೆ ನ್ಯೂಸ್

ರಾಜ್ಯದ ಹಲವು ಕಡೆ ಗಲಭೆ, ದೊಂಬಿ, ಕೊಲೆ, ಕೊಲೆಯತ್ನ, ನಡೆಸಿರುವಂತಹ ಹಾಗೂ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಇರುವಂತಹ ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ಕೊಲೆ ಯತ್ನ ಪ್ರಕರಣದ ಆರೋಪಿಗಳ ಪರವಾಗಿ ಪ್ರತಿಭಟನೆ ಹೆಸರಿನಲ್ಲಿ ದೊಂಬಿ ನಡೆಸಿ ಪೋಲಿಸರ ಕೊಲೆಯತ್ನ ನಡೆಸಿರುವಂತಹ ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮಾನ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ಉಪ್ಪಿನಂಗಡಿ ಪೋಲೀಸ್ ಠಾಣೆ ಮೇಲೆ ದಾಳಿ ಮಾಡಿದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಮೈದಾನದಲ್ಲಿ ಡಿ.25 ಹಾಗೂ 26ರಂದು ನಡೆಯಲಿರುವ ಆಹ್ವಾನಿತ 8 ತಂಡಗಳ ಅಂಡರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ಬಂದಾರು ಪ್ರೀಮಿಯರ್ ಲೀಗ್ ಉದ್ಘಾಟನೆ- ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ- ಮುಗೇರಡ್ಕ, ಮೊಗ್ರು ಬೆಳ್ತಂಗಡಿ ಇದರ ವತಿಯಿಂದ ಲೀಗ್ ಮಾದರಿಯ ಆಹ್ವಾನಿತ 8 ತಂಡಗಳ ಅಂಡರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ಬಂದಾರು ಪ್ರೀಮಿಯರ್ ಲೀಗ್‍ ಇಂದು ಉದ್ಘಾಟನೆಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಕ್ರಿಕೆಟ್ ಪಂದ್ಯಾಟವನ್ನುಉದ್ಘಾಟಿಸಿದ್ರು. ಇದೇ ಪಂದ್ಯಾಟದಲ್ಲಿ ಹರಿಯಾಣ ವಿಶ್ವ ವಿದ್ಯಾಲಯದಲ್ಲಿ ನಡೆದರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ತಾಲೂಕಿನ ಕ್ರೀಡಾಪಟುಗಳಾದ ಅಭಿಶೃತ್ ಮುರ, ಸುಜಿತ್ ಬಿ.ಕೆ ಶ್ರೀರಾಮನಗರ,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇಂದು ನಡೆದ ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ 5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಇಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಿತು. ಪಂದ್ಯಾಟವನ್ನು ರಘುಪತಿ ಭಟ್ ಅಣಬೆ ಅವರು ಉದ್ಘಾಟಿಸಿದ್ರು. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಿಯಾಗಿದ್ದಾರೆ. ಪಂದ್ಯಾಟದ ಸಭಾ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಕ್ರಿಸ್‍ಮಸ್ ಆಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ವಿಜ್ಞಾನ ಕಾಲೇಜು, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್‍ಮಸ್ ಸಂಭ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮೂಡುಬಿದಿರೆ ಪುರಸಭೆ ಸದಸ್ಯ ಜೊಸ್ಸಿ ಮೆನೇಜಸ್ ಮಾತನಾಡಿ, ಕ್ರಿಸ್ಮಸ್ ದೀಪಾವಳಿಯಂತೆ ಬೆಳಕಿನ ಹಬ್ಬ. ನಮ್ಮ ಬದುಕು ಇನ್ನೊಬ್ಬರ ಜೀವನಕ್ಕೆ ಬೆಳಕಾಗಬೇಕು ಎನ್ನುವುದನ್ನು ಕ್ರಿಸ್‍ಮಸ್ ಸಾರುತ್ತದೆ. ಪರಸ್ಪರ ಪ್ರೀತಿ, ವಿಶ್ವಾಸ, ಸೇವೆಯೊಂದಿಗೆ ಬದುಕುವ ಸಂದೇಶವನ್ನು ಕ್ರಿಸ್ಮಸ್ ನೀಡುತ್ತದೆ. ಮಾನವೀಯ ಮೌಲ್ಯಗಳನ್ನು ಅರಿತು ಸರ್ವರಿಗೂ ಒಳಿತು ಮಾಡಬೇಕೆನ್ನುವುದನ್ನು...
ಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ಮಾನ್ವಿತಾ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕೇತ್ರಕ್ಕೆ ಟಗರು ಸಿನಿಮಾ ನಾಯಕಿ ನಟಿ ಮಾನ್ವಿತಾ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ನಟಿ ಮಾನ್ವಿತ ‘ತುಂಬಾ ಜನರಿಗೆ ನಾನು ಮಂಗಳೂರಿನವಳು ಎಂಬುದು ಗೊತ್ತಿಲ್ಲ, ತುಳು ಭಾಷೆಯಲ್ಲಿ ಒಳ್ಳೆಯ ಚಿತ್ರ ಕಥೆ ಸಿಕ್ಕರೆ ನಟಿಸಲು ಸಿದ್ಧಳಿದ್ದೇನೆ' ಎಂದು ಹೇಳಿದರು. 'ಹೈದರಾಬಾದ್‌ನಲ್ಲಿ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ್ದೇನೆ. ಒಳ್ಳೆಯ ಕನ್ನಡ ಚಿತ್ರಗಳ ನಿರ್ಮಿಸುವ ಗುರಿ ಇದೆ ಅದಕ್ಕಾಗಿ ದೇವರ ಆಶೀರ್ವಾದಕ್ಕಾಗಿ ಇಲ್ಲಿಗೆ...
1 677 678 679 680 681 887
Page 679 of 887