Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ಸಂದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳು ಸಂದರ್ಶನಕ್ಕೆ ತೆರಳುವ ಮೊದಲು ಪೂರ್ವ ತಯಾರಿಯನ್ನು ನಡೆಸಬೇಕು. ಕಂಪನಿಗಳ ಕಾರ್ಯ ವೈಖರಿಯನ್ನು ತಿಳಿದಿರಬೇಕು. ತಾವು ಅಯ್ಕೆ ಮಾಡುವ ಹುದ್ದೆಯ ಬಗ್ಗೆ ಜ್ಞಾನವಿರಬೇಕು. ಸಂದರ್ಶನ ಮಾಡುವ ಅಧಿಕಾರಿಗಳ ಪರಿಚಯವನ್ನು ಮೊದಲೇ ಮಾಡಿಕೊಂಡಿರಬೇಕು ಎಂದು ಮಂಗಳೂರಿನ ಆರ್ಕಿವ ಕಂಪನಿಯ ಹಿರಿಯ ಡೇಟಾ ವಿಶ್ಲೇಷಕ ಅಶೋಕ್ ವಿಲ್ಸನ್ ಡಿಸೋಜಾ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ ‘ಸಂದರ್ಶನ ಕೌಶಲ್ಯದ ಅಭಿವೃದ್ಧಿ’...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆ- ಕಹಳೆ ನ್ಯೂಸ್

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಣಿ ಗಿರಿಜಾ ಹಲವು ಮಾಹಿತಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸೀತಾ, ಮಿತ್ರಾಕ್ಷಿ , ಪಂಚಾಯತ್ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.  ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ – ಕಹಳೆ ನ್ಯೂಸ್

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವು 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದ್ದು, ಸಂಘವು ಸತತವಾಗಿ ಈ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹಳ್ಳಿಯ ಮಹಿಳೆಯರ ಈ ಸಾಧನೆ ಹೆಮ್ಮೆಯ ವಿಷಯವಾಗಿದೆ. ಮಂಗಳೂರಿನ ಕುಲಶೇಖರದ ಕೊರ್ಡೆಲ್ ಹಾಲ್ ನಲ್ಲಿ ನಡೆದ ಒಕ್ಕೂಟದ 35ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ದ. ಕ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿದ್ಯಾರ್ಥಿಗಳಿಗೆ ದೇಶಕ್ಕೆ ಹೋರಾಡಿದ ಅದೆಷ್ಟೋ ಹೋರಾಟಗಾರರು ಆದರ್ಶವಾಗಬೇಕು. ಭಗತ್ ಸಿಂಗ್ ವೀರ ಸಾರ್ವಕರ್, ಮದನ್‍ಲಾಲ್ ಧಿಂಗ್ರಾ ಮೊದಲಾದ ಹೋರಾಟಗಾರರು ಆದರ್ಶ ನಾಯಕರಾಗಬೇಕೇ ಹೊರತು ಸಿನೆಮಾ ತಾರೆಗಳು ಮುಂತಾದವರಲ್ಲ ಎಂದು ಹೇಳಿದರು. ವಿವೇಕಾನಂದರ ಆಧ್ಯಾತ್ಮಿಕ ಚಿಂತನೆ ನಮ್ಮಲ್ಲಿರಲಿ, ಹೆಣ್ಣುಮಕ್ಕಳನ್ನು ತಾಯಿಯಂತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಆಯೋಜಿಸಲಾದ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ರೇಂಜರ್ಸ್ ರೋವರ್ಸ್ ಕ್ಯಾಂಪ್‍ಗಳಲ್ಲಿನ ಸಿಗುವ ಅನುಭವ ಸಮಾಜದಲ್ಲಿ ನಾವು ಹೇಗೆ ಇರಬೇಕು ಎಂಬುವುದನ್ನು ಕಲಿಸುತ್ತದೆ. ನಾವು ಸಕ್ರಿಯವಾಗಿ ಭಾಗವಹಿಸಿದರೆ ಮಾತ್ರ ಇದರ ಅನುಭವಗಳು ಮತ್ತು ಲಾಭಗಳು ದೊರೆಯುವುದು. ಗುರುಗಳು ನಮಗೆ ನೀಡುವ ಸಲಹೆಯನ್ನು ಪಡೆದುಕೊಂಡು ಮುಂದಿನ ಹೆಜ್ಜೆಗಳನ್ನು ನಾವೇ ಇಡಬೇಕು ಎಂದು ರಾಷ್ಟ್ರಪತಿ ಪುರಾಸ್ಕಾರ ವಿಜೇತ ರೋವರ್, ಸುಬ್ರಹ್ಮಣ್ಯದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‍ನ ಅಧಿಕಾರಿ, ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ ರೇಂಜರ್ಸ್ ರೋವರ್ಸ್ ಘಟಕದ ಹಿರಿಯ ವಿದ್ಯಾರ್ಥಿ ರಕ್ಷಿತ್ ವಿ. ಹೇಳಿದರು....
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.25 ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಬೆಳ್ತಂಗಡಿ: ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಡಿ. 25ರಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಹಿಸಲಿದ್ದಾರೆ. ಇದೇ ಪಂದ್ಯಾಟದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶೇಷ ಸಂವಾದ- ಕಹಳೆ ನ್ಯೂಸ್

ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಿಂಚನಾಲಕ್ಷ್ಮೀ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ ನಿರಂತರ ಕಲಿಕೆ, ಪುನರ್ಮನನ, ಸಮಯ ಹೊಂದಾಣಿಕೆ ಜೊತೆಗೆ ತನ್ನ ಕಾಲೇಜಿನ ಉಪನ್ಯಾಸಕರ ಪ್ರೋತ್ಸಾಹ ಹಾಗೂ ಹೆತ್ತವರ ಒತ್ತಡ ರಹಿತ ಸಹಕಾರ ಇವೆಲ್ಲಾ ತಮ್ಮ ಸಾಧನೆಗೆ ಸಹಕಾರಿಯಾಯಿತೆಂದು ತಿಳಿಸಿದರು. ಸಂವಾದ ವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲಿ ಗಣಿತ ಸಂಘದಿಂದ ರಾಷ್ಟ್ರೀಯ ಗಣಿತ ದಿನಾಚರಣೆ –ಕಹಳೆ ನ್ಯೂಸ್

ದಿನಾಂಕ 22-12 - 2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲ್ಲಿ ಗಣಿತ ಸಂಘದಿಂದ ಶ್ರೀನಿವಾಸ ರಾಮಾನುಜನ್‍ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವಾಗಿ ಆಚರಿಸಲಾಯಿತು. "ವಿಶ್ವದಗಣಿತಕ್ಕೆ ಭಾರತದಕೊಡುಗೆಅಪಾರ. ಸೊನ್ನೆಯನ್ನು ಪ್ರಪಂಚಕ್ಕೆ ನೀಡಿದ ಭಾರತ, ಗಣಿತಕ್ಕೆ ಶ್ರೀನಿವಾಸ ರಾಮಾನುಜನ್‍ಅವರನ್ನು ನೀಡಿದೆ. ಕೇವಲ 32 ವರ್ಷಗಳ ಕಾಲ ಬದುಕಿದ್ದ ಶ್ರೀನಿವಾಸರ ಸಾಧನೆಜಗತ್ತಿನಲ್ಲಿ ಮನುಕುಲವಿರುವರೆಗೂ ಶಾಶ್ವತ. ಅನೇಕ ಗಣಿತದ ಸಮಸ್ಯೆಗಳನ್ನು ತಮಗೆತಾವೇ ಸೃಷ್ಟಿಸಿಕೊಂಡು ಪರಿಹರಿಸುತ್ತಿದ್ದರು. ಗಣಿತವನ್ನುಕಂಠಪಾಠ ಮಾಡದೆಅಭ್ಯಾಸ ಮತ್ತು...
1 678 679 680 681 682 887
Page 680 of 887