Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ‘ಪ್ರೇರಣಾ’-ಉದ್ಘಾಟನೆ -ಕಹಳೆ ನ್ಯೂಸ್

ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು ಎಂದು ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಜಯಲಕ್ಷ್ಮಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಎರಡು ದಿನಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ “ಪ್ರೇರಣಾ” ವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆಗೆ ಮನಸ್ಸನ್ನು ದೃಢಗೊಳಿಸುವುದರ ಜೊತೆಗೆ ಸದೃಢ ಭವಿಷ್ಯದ ನಿರ್ಮಾಣಕ್ಕಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿಸೆಂಬರ್ 31 ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಆಗುವ ಅಯೋಗ್ಯ ಆಚರಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಗೆ ಮನವಿ- ಕಹಳೆ ನ್ಯೂಸ್

ಬಂಟ್ವಾಳ : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಬಂಟ್ವಾಳ ತಹಶೀಲ್ದಾರಾದ ರಶ್ಮಿ ಇವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು. ದೇಶದಾದ್ಯಂತ ಹೆಚ್ಚುತ್ತಿರುವ ಪಾಶ್ಚಾತ್ಯ ಕೆಟ್ಟ ರೂಢಿಗಳ ಅಂಧಾನುಕರಣೆಯಿ0ದಾಗಿ ಹೊಸ ವರ್ಷದ ಹೆಸರಿನಲ್ಲಿ ಡಿಸೆಂಬರ್ 31 ರ ಮಧ್ಯರಾತ್ರಿ ಧೂಮಪಾನ, ಮದ್ಯಪಾನ, ಅಮಲು ಪದಾರ್ಥಗಳ ಸೇವನೆ, ಪಾರ್ಟಿಗಳ ಆಯೋಜನೆ ಮಾಡುವುದು ಹೆಚ್ಚಾಗಿರುತ್ತದೆ. ಮತ್ತು ಈ ರಾತ್ರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಭವಿಷ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಗುರುವಂದನೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮಾನವ ಸಂಪನ್ಮೂಲಗಳನ್ನು ಬೆಳೆಸಿಕೊಳ್ಳಲು ಮತ್ತು ಸಮರ್ಥವಾಗಿ ಉಳಿಸಿಕೊಳ್ಳಲು ಅನೇಕ ಪರಂಪರೆಗಳಿವೆ. ಸಮಾಜವು ನಿಗದಿತ ಚೌಕಟ್ಟಿನಲ್ಲಿ ವರ್ತಿಸದೆ ಇದ್ದರೆ ಅಲ್ಲಿ ಶಾಸನಬದ್ಧ ಹಾಗೂ ಶಿಸ್ತು ಬದ್ಧ ಚೌಕಟ್ಟನ್ನು ನಿರ್ಮಿಸಲಾಗುತ್ತದೆ. ಅಂತೆಯೇ ಸಮಾಜದ ಬದಲಾವಣೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗುರುಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ಕಾಲೇಜಿನ ಐಕ್ಯೂಎಸಿ ಘಟಕ ಹಾಗೂ ಭವಿಷ್ ಘಟಕ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಜಿಲ್ಲಾಮಟ್ಟದಲ್ಲಿ‌ ಸೇವಾಕ್ರಾಂತಿಗೆ ಮುನ್ನುಡಿಯಿಟ್ಟಿದೆ 2021 ರ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವಶಕ್ತಿ ತಂಡ-ಕಹಳೆ ನ್ಯೂಸ್

ಯುವಶಕ್ತಿ ರಕ್ತನಿಧಿ ,ಯುವಶಕ್ತಿ ಉದ್ಯೋಗನಿಮಿತ್ತಂ ಬಳಿಕ ಇದೀಗ ಅಶಕ್ತರ ಕಣ್ಣೀರು ಒರೆಸಿ ಸಹಾಯಹಸ್ತ ಚಾಚುವ ಸೇವಾಯೋಜನೆಗಳನ್ನು ಕೈಗೊಂಡು ಬಡವರ ಸೇವೆಗಾಗಿ ಯುವಶಕ್ತಿ ಸೇವಾಪಥ ಸಿದ್ದಗೊಂಡಿದೆ. "ಪರೋಪಕಾರಾರ್ಥಂ ಇದಂ ಶರೀರಂ" ಎಂಬ ಧ್ಯೇಯದೊಂದಿಗೆ 'ಯುವಶಕ್ತಿ ಸೇವಾಪಥ'ದ ನೂತನ ಲೋಗೋ ಶ್ರೀ ಕ್ಷೇತ್ರದ ಕಾರಿಂಜೇಶ್ವರನ ಸನ್ನಿಧಿಯಲ್ಲಿ ನಾಗಾಸಾಧು ಶ್ರೀ ಬಾಬಾವಿಠಲಗಿರಿ‌ ಮಹಾರಾಜರ ದಿವ್ಯಹಸ್ತದಿಂದ ಲೋಕಾರ್ಪಣೆಗೊಂಡಿದ್ದು ದೇವಸ್ಥಾನದ ಆಡಳಿತ ವರ್ಗ,ಅರ್ಚಕವೃಂದ,ಸಂಘಟನೆಗಳ ಪ್ರಮುಖರು,ಹಿರಿಯರು,ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದು ಶುಭಹಾರೈಸಿದರು.ಪ್ರತೀ ತಾಲೂಕಿನಲ್ಲಿ ಟೀಂ ಸೇವಾಪಥ ಕಾರ್ಯನಿರ್ವಹಿಸುವ ಜೊತೆಗೆ ಜಿಲ್ಲೆಯ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಸಂಚಾರಿ ಮಾರಾಟ ಮಳಿಗೆ ವಾಹನ ಹಸ್ತಾಂತರ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯಿ0ದ ಈಗಾಗ್ಲೆ ಲಕ್ಷಾಂತರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದು, ಇದಕ್ಕೆ ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕರು ಇನ್ನಷ್ಟು ಬಲ ತುಂಬಿದ್ದಾರೆ. ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ‘ಸಂಚಾರಿ ಮಾರಾಟ ಮಳಿಗೆ ವಾಹನ’ವನ್ನು ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕ ಅಜಯ ಕೆ.ಖುರಾನರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದ್ದಾರೆ . ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೋಮವಾರ ಕಾರ್ಯಕ್ರಮ ನಡೆದಿದ್ದು, ಬ್ಯಾಂಕ್ ಆಫ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 20ನೇ ವರ್ಷದ ನವದಂಪತಿ ಸಮಾವೇಶ – ಕಹಳೆ ನ್ಯೂಸ್

ಕಲ್ಲಡ್ಕ : ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶವು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಹಿರಿಯ ದಂಪತಿಗಳಾಗಿ ಭಾಗವಹಿಸಿದ ಕೃಷ್ಣಪ್ಪ ಹಾಗೂ ರಾಮಕ್ಕ ಅವರು ನವದಂಪತಿ ಸಮಾವೇಶವನ್ನು ಉದ್ಘಾಟಿಸಿ, ತಾವು ವೈವಾಹಿಕ ಜೀವನದಲ್ಲಿ ನಡೆದು ಬಂದ ಜೀವನದ ಅನುಭವವನ್ನು ನವದಂಪತಿಗಳಲ್ಲಿ ಹಂಚಿಕೊಂಡರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಪ್ರಾಸ್ತಾವಿಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರನ್ನು ಅಭಿನಂಧಿಸಿದ ಒಕ್ಕಲಿಗ ಸಮುದಾಯದ ಮುಖಂಡರು – ಕಹಳೆ ನ್ಯೂಸ್

ಬೆಳ್ತಂಗಡಿ : ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಸಲುವಾಗಿ, ಒಕ್ಕಲಿಗ ಸಮುದಾಯದ ಮುಖಂಡರು ಶಾಸಕ ಹರೀಶ್ ಪೂಂಜಾರಿಗೆ ವಿನಮ್ರ ಪೂರ್ವಕವಾಗಿ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಪದ್ಮ ಗೌಡ್ರು, ಕಾರ್ಯದರ್ಶಿ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಸಂಘಟನಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಗೌಡ, ಉಪಾಧ್ಯಕ್ಷರುಗಳಾದ ಕೃಷ್ಣಪ್ಪಗೌಡ ಸವಣಾಲು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಬೊಂಡಾಲ ಮಹಾಗಣಪತಿ ದೇವಸ್ಥಾನ- ಕಹಳೆ ನ್ಯೂಸ್

ಪುತ್ತೂರು: ಶ್ರೀ ಮಹಾಗಣಪತಿ ದೇವಸ್ಥಾನ ಬೊಂಡಾಲದಲ್ಲಿ ಡಿ.22 ರಿಂದ ಡಿ.26ವರೆಗೆ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನಾಗಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತ(108) ನಾಳಿಕೇರ ಗಣಪತಿ ಯಾಗ ನಡೆಯಲಿದೆ. ಮಾದಕಟ್ಟೆ ಈಶ್ವರ ಭಟ್‌ರವರ ಉಪಸ್ಥಿತಿಯಲ್ಲಿ, ವೇದಮೂರ್ತಿ ಮುನಿಯೂರು ಕುಮಾರ ಸುಬ್ರಹ್ಮಣ್ಯ ಭಟ್ಟರ ದಿವ್ಯಹಸ್ತದಲ್ಲಿ ಬ್ರಹ್ಮಕಲಶೋತ್ಸವ ನೆರವೇರಲಿದೆ.   ಸುಮಾರು ಒಂದುವರೆ ಕೋಟಿ ವೆಚ್ಚದಲ್ಲಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಡಿ.22 ರಂದು...
1 679 680 681 682 683 887
Page 681 of 887