Tuesday, June 16, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ (PDO)ಯ ಮಾಹಿತಿ ಮತ್ತು ಪೂರ್ವ ತಯಾರಿಯ ಉಚಿತ ಕಾರ್ಯಾಗಾರ – ಕಹಳೆ ನ್ಯೂಸ್

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 25.12.2021 ರ ಶನಿವಾರದಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್ ಕಾರ್ಯದರ್ಶಿ ಹುದ್ದೆಗಳು (Gramapanchayat secretary com rural development assistant G2) ಮತ್ತು ದ್ವಿತೀಯ ದರ್ಜೆಯ ಲೆಕ್ಕ ಸಹಾಯಕರು(Second Division account assistant) ಹುದ್ದೆಗಳ ನೇಮಕಾತಿ ವಿಧಾನ/ಲಿಖಿತ ಪರೀಕ್ಷಾ ಪಠ್ಯಕ್ರಮ /ಲಿಖಿತ ಪರೀಕ್ಷೆಗಳಿಗೆ ಪೂರ್ವ ತಯಾರಿ...
ದಕ್ಷಿಣ ಕನ್ನಡಪುತ್ತೂರು

ಮೊದಲ ವರ್ಷದ ಆ್ಯನಿವರ್ಸರಿ ಸಂಭ್ರಮದಲ್ಲಿ ಫ್ಯಾಷನ್ ಲೋಕದ ಫ್ಯಾಷನ್ ಝೋನ್ ಮಳಿಗೆ: ಗ್ರಾಹಕರಿಗೆ ಕಾದಿದೆ ಬಂಪರ್ ಆಫರ್- ಕಹಳೆ ನ್ಯೂಸ್

ಪುತ್ತೂರು: ದರ್ಬೆಯ ಅನಜೆ ಅಮ್ಮು ರೈ ಕಾಂಪ್ಲೆಕ್ಸ್ ನಲ್ಲಿ ಸತತ ಒಂದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ‘ಫ್ಯಾಷನ್ ಝೋನ್ ಮೆನ್ಸ್ ಕಲೆಕ್ಷನ್’ ಮಳಿಗೆ ಮೊದಲ ವರ್ಷದ ಆ್ಯನಿವರ್ಸರಿಯನ್ನು ಡಿ.18 ರಿಂದ 20ವರೆಗೆ ಆಚರಿಸುತ್ತಿದೆ.   ಕಲರ್, ಕಲೆಕ್ಷನ್, ಡಿಸೈನ್ ಇವೆಲ್ಲದರಲ್ಲೂ ಯುವಕರ ಮನಸ್ಸೆಳೆದಿರುವ ಫ್ಯಾ಼ಷನ್ ಝೋನ್ ಮಳಿಗೆ ಪುತ್ತೂರಿನ ಫೇಮಸ್ ಮೆನ್ಸ್ ಶಾಪಿಂಗ್ ಸ್ಥಳ. ಒಂದು ವರ್ಷ ಪೂರೈಸಿ 2ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ಖರೀದಿಯ ಮೇಲೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಬರಿಮಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು – ಕಹಳೆ ನ್ಯೂಸ್

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿ ಹಾಗೂ ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತ ಹಾಗೂ ಶಾಸಕ ರಾಜೇಶ ನಾಯ್ಕ್ ಅವರ ಅಭಿವೃದ್ಧಿ ಕೆಲಸ ಕಾರ್ಯವನ್ನು ನೋಡಿ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ, ಬರಿಮಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು, ಬಿಸಿರೋಡ್ ಬಿಜೆಪಿ ಕಚೇರಿಯಲ್ಲಿ, ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಕಾರ್ಯದರ್ಶಿಯಾದ ರಮನಾಥ ರಾಯಿ ಕ್ಷೇತ್ರ ಕೋಶಾಧಿಕಾರಿ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ವಿವಿ ಫುಟ್ ಬಾಲ್ ಕ್ರೀಡಾಕೂಟ: ಸಂತ ಫಿಲೋಮಿನಾ ಕಾಲೇಜು ಚಾಂಪಿಯನ್- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದ ಫುಟ್ ಬಾಲ್ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಕಾಲೇಜು ಚಾಂಪಿಯನ್ ಆಗಿ ಮೂಡಿ ಬಂದಿದೆ. ಮಂಗಳೂರು ವಿಶ್ವವಿದ್ಯಾಲಯ ಮತ್ತು ಮೂಡಬಿದಿರೆಯ ಆಳ್ವಾಸ್ ಕಾಲೇಜು ವತಿಯಿಂದ ಆಳ್ವಾಸ್ ಕಾಲೇಜಿನಲ್ಲಿ ಫುಟ್ ಬಾಲ್ ಕ್ರಿಡಾಕೂಟವನ್ನು ಆಯೋಜಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಕಾಲೇಜುಗಳನ್ನು ಉಡುಪಿ ಮತ್ತು ಮಂಗಳೂರು ವಲಯಗಳಾಗಿ ವರ್ಗೀಕರಿಸಿ ಮೊದಲ ಸುತ್ತಿನ ಸ್ಪರ್ಧೆ ನಡೆದು, ಪ್ರತಿ ವಲಯದಿಂದ ಮೊದಲೆರಡು ಸ್ಥಾನ ಪಡೆದ ನಾಲ್ಕು ಕಾಲೇಜುಗಳ ನಡುವೆ ಕ್ವಾರ್ಟರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದಿಂದ ಇ-ಶ್ರಮಿಕ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಎಪಿಯಲ್ ರೇಷನ್ ಕಾರ್ಡ್ ನವೀಕರಣ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ವತಿಯಿಂದ ಇ-ಶ್ರಮಿಕ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಎಪಿಯಲ್ ರೇಷನ್ ಕಾರ್ಡ್ ನವೀಕರಣ ಕಾರ್ಯಕ್ರಮ ಡಿ.16ರಂದು ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಸಹಕಾರ ಜ್ಯೋತಿ ಸಭಾಭವನದಲ್ಲಿ ನಡೆದಿದೆ. 'ಸಹಕಾರ ಜ್ಯೋತಿ ಸಭಾಭವನದಲ್ಲಿ 'ಸರ್ಕಾರದ ಯೋಜನೆಯ ಅಭಿಯಾನದ ಅಂಗವಾಗಿ ಈ ಕಾರ್ಯಕ್ರಮ ನಡೆದಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ಹಾಗೂ ಎಸ್.ಡಿ.ಪಿ. ಸಂಸ್ಥೆಯ ಪಾಲುದಾರರಾದ ರೂಪಲೇಖ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಶಾರದಾಂಭ ಸೇವಾ ಸುಧಾರಣಾ ಸಂಘ (ರಿ) ಬಪ್ಪಳಿಗೆ: ಮಾಸಿಕಸಭೆ ಹಾಗೂ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಶ್ರೀ ಶಾರದಾಂಭ ಸೇವಾ ಸುಧಾರಣಾ ಸಂಘ (ರಿ ) ಬಪ್ಪಳಿಗೆ ಪುತ್ತೂರು ಇದರ ಮಾಸಿಕಸಭೆ ಹಾಗೂ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ನೂತನ ಕಛೇರಿಗೆ ದೀಪಬೆಳಗಿ ಚಾಲನೆ ನೀಡಲಾಯಿತು. ಬಳಿಕ ನಡೆದ ಮಾಸಿಕ ಸಭೆಯಲ್ಲಿ ನಿಕಟಪೂರ್ವ ಸಮಿತಿಯ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು.  ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೆ ಪುರುಷೋತ್ತಮ ನಾಯ್ಕ್ ಕೈರಂಗಳ, ಗೌರವಧ್ಯಕ್ಷರಾಗಿ ವಾಸುದೇವ ನಾಯ್ಕ್ ಮಡಿಕೇರಿ, ಉಪಾಧ್ಯಕ್ಷರು ರಾಜೇಶ್ ನಾಯಕ್ ಉಪ್ಪಿನಂಗಡಿ, ಪ್ರಧಾನಕಾರ್ಯದಶಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಲ್ಲಿದ್ದಲು ತುಂಬಿದ್ದ ಲಾರಿ ಪಲ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿಸಿದ ಲಾರಿ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಕಲ್ಲಿದ್ದಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ತುಂಬೆ ಎಂಬಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ನಡೆದಿದೆ.   ಘಟನೆಯಿಂದ ಲಾರಿ ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಬಳಿಕ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಆಡ್ಡಿಯಾಗಿತ್ತು. ಮೆಲ್ಕಾರ್ ಟ್ರಾಫಿಕ್ ಎಸ್.ಐ ರಾಜೇಶ್ ಹಾಗೂ ಸಿಬ್ಬಂದಿ ಗಳು ಸ್ಥಳಕ್ಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ – ಕಹಳೆ ನ್ಯೂಸ್

ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಡಿ.16 ರಂದು ಬೊಳ್ವಾರ್ ನಲ್ಲಿ ನಡೆದಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ಮಹಿಳೆಯ ತಲೆಗೆ ಹಾಗೂ ಕೈಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. Exclusive Story : ಪಿ.ಎಫ್.ಐ ಹಾಗೂ ಎಸ್‍ಡಿಪಿಐ ಪುಂಡಾಟಿಕೆಯ ಸಂಪೂರ್ಣ ಡಿಟೇಲ್ಸ್....!  ...
1 681 682 683 684 685 888
Page 683 of 888