ಬಂಟ್ವಾಳ: ಸರಕಾರಿ ಪ್ರೌಢಶಾಲೆ ಶಿಕ್ಷಕಿ ಆತ್ಮಹತ್ಯೆ ಯತ್ನ: ಚಿಕಿತ್ಸೆ ಫಲಕಾರಿಯಾಗದೆ ಸಾವು- ಕಹಳೆ ನ್ಯೂಸ್
ಬಂಟ್ವಾಳ: ಸರಕಾರಿ ಪ್ರೌಡಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಟ್ಲ ನಿವಾಸಿ ಪ್ರಿಯಾ ಕುಮಾರಿ (48) ಮೃತಪಟ್ಟವರು . ವಿಟ್ಲ ಸಿಪಿಸಿಅರ್ಐ ಬಳಿ ಪ್ರಿಯಾ ಡಿ.13 ರಂದು ಬೆಳಿಗ್ಗೆ ಬೇಗನೇ ಎದ್ದಿದ್ದು, ಪತಿ ಸ್ನಾನದ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಹೊರಗಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...







