Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಂಟ್ವಾಳ: ಸರಕಾರಿ ಪ್ರೌಢಶಾಲೆ ಶಿಕ್ಷಕಿ ಆತ್ಮಹತ್ಯೆ ಯತ್ನ: ಚಿಕಿತ್ಸೆ ಫಲಕಾರಿಯಾಗದೆ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಸರಕಾರಿ ಪ್ರೌಡಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಟ್ಲ ನಿವಾಸಿ ಪ್ರಿಯಾ ಕುಮಾರಿ (48) ಮೃತಪಟ್ಟವರು . ವಿಟ್ಲ ಸಿಪಿಸಿಅರ್‍ಐ ಬಳಿ ಪ್ರಿಯಾ ಡಿ.13 ರಂದು ಬೆಳಿಗ್ಗೆ ಬೇಗನೇ ಎದ್ದಿದ್ದು, ಪತಿ ಸ್ನಾನದ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಹೊರಗಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ಫಾರ್ಮ್‍ನಲ್ಲಿ ಫೇಮ್ ಎಡ್ವೆಂಚರ್ ನಿಂದ ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ 2 ದಿನದ ಸಾಹಸ ತರಬೇತಿ ಶಿಬಿರ – ಕಹಳೆ ನ್ಯೂಸ್

ಮುಳಿಯ ಫಾರ್ಮ್‍ನಲ್ಲಿ ಫೇಮ್ ಎಡ್ವೆಂಚರ್ ನಿಂದ ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ 2 ದಿನದ ಸಾಹಸ ತರಬೇತಿ ಶಿಬಿರ ನಡೆಯಿತು. ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ ಎಂದು ಮುಖ್ಯ ಅತಿಥಿಯಾದ ವೇಣುಗೋಪಾಲ್ ತಿಳಿಸಿದರು. ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣುಶರ್ಮ ಮಾತನಾಡಿ ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ವಿರುದ್ಧ ಶಾಸಕ ಸಂಜೀವ ಮಠಂದೂರು ಆಕ್ರೋಶ – ಕಹಳೆ ನ್ಯೂಸ್

ಉಪ್ಪಿನಂಗಡಿ : ಹಳೆಗೇಟು ಪ್ರಕರಣಕ್ಕೆ ಹಲ್ಲೆ ಪ್ರಕರಣದ ಶಂಕಿತ ಆರೋಪಿಗಳ ಬಂಧನ ಖಂಡಿಸಿ ಪಿ.ಎಫ್.ಐ. ನಡೆಸಿದ ಹಿಂಸಾಚಾರವನ್ನು ಶಾಸಕ ಸಂಜೀವ ಮಠಂದೂರು ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, " ಉಪ್ಪಿನಂಗಡಿ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಸಿದ ಮತಾಂಧ ಸಂಘಟನೆಯ ಕಾರ್ಯಕರ್ತರ ವಿರುದ್ಧ ನಿರ್ದಾಕ್ಷಿಣ್ಯ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವಂತೆ ಈಗಾಗಲೇ ಗೃಹ ಸಚಿವರಿಗೆ ಮನವಿ ಮಾಡಿ ಜಿಲ್ಲಾಡಳಿತಕ್ಕೆ ಸೂಚನೆ ನೀಡುವಂತೆ ಆಗ್ರಹಿಸಲಾಗಿದೆ. ಎಂದು ತಿಳಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ಮು’ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ : ಉಪ್ಪಿನಂಗಡಿ ಗಲಭೆ ಕುರಿತು ಸಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. " ಮು'ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬನಿಗೂ ತಕ್ಕ ಶಿಕ್ಷೆಯಾಗಬೇಕು. " ಎಂದು ಆಗ್ರಹಿಸಿದ್ದಾರೆ. https://m.facebook.com/story.php?story_fbid=1133797063693160&id=100011886302170  ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆ

ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ : ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಚಾಂಪಿಯನ್ ಶಿಪ್ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ಗಾಂಧಿನಗರ ಸ್ಪೋರ್ಟ್ಸ್‌  ಕ್ಲಬ್ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆಯಿತು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡವು ಭರತ್ ಸಾಯಿ ಕುಮಾರ್ ಸ್ಮಾರಕ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ನ ಫೈನಲ್ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್‌ ಕ್ಲಬ್ ವಿರುದ್ದ 35-22,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೆಟ್ಟ ಕೆಲಸ ಮಾಡುತ್ತಿರುವ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ ಹಸಂತ್ತಡ್ಕ – ಕಹಳೆ ನ್ಯೂಸ್

ಧರ್ಮೋ ರಕ್ಷತಿ ರಕ್ಷಿತಃ ಎನ್ನುವ ವೇದವಾಕ್ಯದಡಿ ವಿಶ್ವದಾದ್ಯಂತ ಹಿಂದೂಗಳ ಸಂಘಟನಾ ಜಾಗೃತಿ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ ಮಾಡುತ್ತಿದೆ. ಮಂಗಳೂರು ವಿಭಾಗದಲ್ಲಿ ಹಿಂದೂಗಳ ಮುಖವಾಣಿಯಾಗಿ ಕಟ್ಟ ಕಡೆಯ ಹಿಂದೂವಿನ ರಕ್ಷಣೆ, ಸೇವೆಯ ಕಾರ್ಯವನ್ನು ಅನೇಕ ವರ್ಷಗಳಿಂದ ಮಾಡ್ತಾ ಬಂದಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ ಹಸಂತ್ತಡ್ಕ ತಿಳಿಸಿದ್ದಾರೆ. ಕೊರೋನಾದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಸಂಘಟನೆ ಸೇವಾಕಾರ್ಯದಲ್ಲಿ ತೊಡಗಿಕೊಂಡಿತ್ತು. ಮಂಗಳೂರು ಭಾಗದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ, ಲವ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕದಲ್ಲಿ ಯಶಸ್ವಿಯಾಗಿ ನೇರವೇರಿದ ಸ್ವಚ್ಛತಾ ಕಾರ್ಯ – ಕಹಳೆ ನ್ಯೂಸ್

ಮೊಗ್ರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕ'ದಲ್ಲಿ ಶ್ರಮದಾನ ಮೂಲಕ ಆವರಣ, ಅಂಗಣ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಣ್ಣ ಗೌಡ ಪರಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ,ಶಾಲಾಭಿವೃದ್ದಿ ಸಮಿತಿ ಸದಸ್ಯರು, ಊರ ಗ್ರಾಮಸ್ಥರು, ಹಳೇವಿದ್ಯಾರ್ಥಿ ಗಳು, ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜಯಶ್ರೀಯವರ ಮಗನ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ ರೈ ಎಸ್ಟೇಟ್ ಮಾಲಕರಾದ ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು : ಕಸಬ ಗ್ರಾಮದ ವಿಶ್ವಕರ್ಮ ನಗರ ಬಿರಮಲೆ ನಿವಾಸಿ ಜಯಶ್ರೀ ಯವರ ಮಗ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು, ಶಾಲೆಯ ಶುಲ್ಕವನ್ನು ಪಾವತಿಸಲು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು. Video: ವಿಹಿಂಪ ಬಜರಂಗದಳ ಪುತ್ತೂರು ಹಾಗೂ ಕ್ಯಾಂಪ್ಕೂ ಇನ್ ಸೇವಾ ಸಹಭಾಗಿತ್ವದಲ್ಲಿ ಕೇಸರಿ...
1 682 683 684 685 686 887
Page 684 of 887