Sunday, June 14, 2026

ಪ್ರಾದೇಶಿಕ

ಪುತ್ತೂರು

ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ – ಪುತ್ತೂರುನಲ್ಲಿ ದೂರು ದಾಖಲು-ಕಹಳೆ ನ್ಯೂಸ್

ಹಲವು ವರ್ಷಗಳಿಂದ ಹಿಂದು ಸಮಾಜದ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ಪೋಟೋ ಹಾಗೂ ಮೊಬೈಲ್ ಸಂಖ್ಯೆಯನ್ನು ಹಾಕಿ ಎಡಿಟ್ ಮೂಲಕ ನಕಲಿ ಖಾತೆ ಸೃಷ್ಟಿಸಿ ಉಪ್ಪಿನಂಗಡಿ ಘಟನೆಯ ವಿಷಯವನ್ನು ಪ್ರಸ್ತಾಪಿಸಿ ಸುಳ್ಳು ಸುದ್ದಿ ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿರುವ ಘಟನೆ ನಡೆದಿದ್ದು. ಹಾಗೂ ಇದನ್ನು ಹಲವು ಗ್ರೂಪ್ ಗಳಲ್ಲಿ ರವಾನಿಸಿ ಸುಳ್ಳು ಸುದ್ದಿ ಹಬ್ಬಿಸುವ ಷಡ್ಯಂತ್ರ ನಡೆದಿದ್ದು....
ಬಂಟ್ವಾಳ

ದತ್ತಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ದತ್ತಮಾಲಧಾರಣೆ-ಕಹಳೆ ನ್ಯೂಸ್

ವಿ. ಹಿಂ. ಪ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ದತ್ತ ಜಯಂತಿ ಅಂಗವಾಗಿ ಜಿಲ್ಲಾ ಸಂಚಾಲಕರು ಭರತ್ ಕುಮ್ದೇಲ್ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಕೊಣಾಜೆಕಲ್ಲು ಸಿದ್ದಾಶ್ರಮ ಮಠ ಮೂಡಬಿದ್ರೆ ಯಲ್ಲಿ ಶ್ರೀ ಗಣೇಶ್ ಗುರೂಜಿ ಅವರ ದಿವ್ಯಹಸ್ತದಿಂದ ಬಜರಂಗದಳ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಲಾಯಿತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಹಿಂದೂ ಕಾರ್ಯಕರ್ತರ ಮೇಲೆ ಅನ್ಯಕೋಮಿನ ತಂಡದಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಅಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಜರಂಗದಳ ಪ್ರಮುಖರು- ಕಹಳೆ ನ್ಯೂಸ್

ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಾಗೂ ಅಲ್ಲಿ ಇದ್ದ ಸಾರ್ವಜನಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಕಾರ್ಯಕರ್ತರನ್ನು ಬಜರಂಗದಳದ ವಿಭಾಗ ಸಂಯೋಜಕ್ ಭುಜಂಗ ಕುಲಾಲ್,ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ ಉಪಾಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ ಹಾಗೂ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್,ಬಜರಂಗದಳ ಸಹ ಸಂಯೋಜಕ್ ಲತೀಶ್ ಗುಂಡ್ಯ ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆ.ಸಿ.ಐ. ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ ಜೇಸಿ ರವಿಚಂದ್ರ ಪಾಟಾಳಿ ಆಯ್ಕೆ- ಕಹಳೆ ನ್ಯೂಸ್

```ಜೇಸಿ.ಐ. ಭಾರತದ ಪ್ರತಿಷ್ಠಿತ, ವಲಯ 15ರ ವಲಯ ಸಮ್ಮೇಳನ ಡಿ. 4 ಮತ್ತು 5 ರಂದು ಬಂಟವಾಳದ ಬಂಟರ ಭವನದಲ್ಲಿ ನಡೆಯಿತು. ``` ಈ ಸಂಧರ್ಭದಲ್ಲಿ ವಲಯದ 2022 ರ ಸಾಲಿನ ನಾಯಕರ ಆಯ್ಕೆಯ ಚುನಾವಣೆ ನಡೆಯಿತು.  ಜೇಸಿ.ರವಿಚಂದ್ರ ಪಾಟಾಳಿಯವರು ವಲಯ ಉಪಾಧ್ಯಕ್ಷರಾಗಿ ಬಹುಮತದಿಂದ ಆಯ್ಕೆಗೊಂಡರು. ಇವರು ಜೇಸಿ.ಐ ಮಂಗಳೂರು ಶ್ರೇಷ್ಠ ಘಟಕದ ಸ್ಥಾಪಕ ಸದಸ್ಯರಾಗಿ ಘಟಕದ ಉಪಾಧ್ಯಕ್ಷರಾಗಿ, ಪ್ರಸ್ತುತ ಘಟಕಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ಕಡಬ ತಾಲೂಕಿನ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಮ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಎಂ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಉರಿಮಜಲು ರಾಮ ಭಟ್ಟರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಮ ಭಟ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಅವರು ಮಾತಾಡಿದರು. ರಾಮ ಭಟ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ – ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನ ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆಯಿಂದ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಒಳಗಾಗಿ ಗಾಯಗೊಂಡಿರುವವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಶಾಸಕರೊಂದಿಗೆ ಬಿಜೆಪಿ ನಾಯಕರಾದ ಗಣೇಶ್ ಕಾರ್ಣಿಕ್, ಬಿೃಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿದ್ರು....
ಪುತ್ತೂರುಶಿಕ್ಷಣಸುದ್ದಿ

ಸಂತಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನದ ಪ್ರಸಾರಕ್ಕಾಗಿ ಸರಣಿ ವೆಬಿನಾರ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗವು ವಿಜ್ಞಾನದ ಪ್ರಸಾರಕ್ಕಾಗಿ ಸರಣಿ ವಿಜ್ಞಾನ ವೆಬಿನಾರ್ ಕಾರ್ಯಕ್ರಮವನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿತು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ|ಕೆ.ವಿ.ರಾವ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತ “ಪ್ರಸ್ತುತ ಸಂದರ್ಭದಲ್ಲಿ ವೆಬಿನಾರ್ ಮೂಲಕ ವಿಜ್ಞಾನ ಸಂವಹನವನ್ನು ಮಾಡುವ ಅಗತ್ಯವಿದೆ ಮತ್ತು ಇಂಥ ಕಾರ್ಯಕ್ರಮಗಳು ವಿಜ್ಞಾನದ ಕುರಿತು ಆಸಕ್ತಿ ಮೂಡಿಸುತ್ತವೆ” ಎಂದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕುರಿತು ವಿವರಗಳನ್ನು...
ಪುತ್ತೂರುರಾಜ್ಯಸಂತಾಪಸುದ್ದಿ

ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ- ಕಹಳೆ ನ್ಯೂಸ್

ಕರಾವಳಿಯ ವಾಜಪೇಯ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷದ ಹಿರಿಯ ನೇತಾರ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. Video : " ಬಿಜೆಪಿಯ ಭೀಷ್ಮ " ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ನಿಧನ ; ಗಣ್ಯರಿಂದ ಸಂತಾಪ ‘ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ. ರಾಮ ಭಟ್ ಜಿ ಅವರಂತಹ ದಿಗ್ಗಜರಿಗೆ ಒಂದು ವಿಶೇಷ...
1 684 685 686 687 688 887
Page 686 of 887