Sunday, June 14, 2026

ಪ್ರಾದೇಶಿಕ

ಬೆಳ್ತಂಗಡಿ

ಲಕ್ಷದೀಪೋತ್ಸವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ – ಶ್ರೀ.ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆಯವರಿಂದ ಶಿಬಿರದ ಉದ್ಘಾಟನೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಧಳದ ಮಂಜುನಾಥ ದೇವರ ಸನ್ನಧಿಯಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು. ಈ ಲಕ್ಷದೀಪೋತ್ಸವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತೆರೆಯಲಾಗಿದೆ. ಸಿನರ್ಜಿ ಇನ್ಸೂರೆನ್ಸ್ ಬ್ರೋಕರ್ಸ್ ಮುಂಬಯಿ, ಎಡಲ್‌ವೈಸ್ ಗಾಲಿಗರ್ ಇನ್ಸೂರೆನ್ಸ್ ಬ್ರೋಕರ್ಸ್ ಮುಂಬಯಿ ಇವರ ಸಹಕಾರದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಮಹಾದ್ವಾರದ ಬಳಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತೆರೆಯಲಾಗಿದ್ದು, ಇಂದು ಹರ್ಷೇಂದ್ರ ಹೆಗ್ಗಡೆಯರು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಹರ್ಷೇಂದ್ರ ಹೆಗ್ಗಡೆಯರು, ‘ಭಕ್ತಾದಿಗಳು, ಯಾತ್ರೆ...
ಕ್ರೀಡೆಬೆಳ್ತಂಗಡಿ

ಬೆಳ್ತಂಗಡಿ : ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ – ಕಹಳೆ ನ್ಯೂಸ್

ಬಂದಾರು: ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನವನ್ನು ನೀಡಿದ ನಮ್ಮ ತಾಲೂಕಿನ ಬಂದಾರು, ಮೊಗ್ರು ಗ್ರಾಮದ ಹೆಮ್ಮೆಯ ಪ್ರತಿಭೆಗಳಾದ ಭರತೇಶ ಗೌಡ ಮೈರೋಳ್ತಡ್ಕ, ಆಶಿಕಾ ಮೊಗ್ರು ಇವರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ನೀಡಿದ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಇದನ್ನು ಓದಿ : ಕೋಮು ಪ್ರಚೋದನಾಕಾರಿ ಹೇಳಿಕೆ ಆರೋಪ : ನಾಲಿಗೆ ಹರಿಬಿಟ್ಟ SDPI ಮತ್ತು CFI ಮುಖಂಡರಾದ ಮಹಮ್ಮದ್ ಜಾಬೀರ್ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

89ನೇ ಸರ್ವಧರ್ಮ ಸಮ್ಮೇಳನದ ಅಧಿವೇಶನಕ್ಕೆ ಚಾಲನೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್- ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಾವೇಶಗೊಂಡ 89ನೇ ಸರ್ವಧರ್ಮ ಸಮ್ಮೇಳನದ ಅಧಿವೇಶನವನ್ನು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ರಾಜ್ಯಪಾಲರು, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದ ವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಆರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ – 190 ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ – ಕಹಳೆ ನ್ಯೂಸ್

ದ.ಕ. : ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನ 17 ಬಡ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ – 190 ವತಿಯಿಂದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ದಿನಾಂಕ 02-12-2021 ರಂದು ನಡೆದ ಸರಳ ಸಮಾರಂಭದಲ್ಲಿ ಎಂಸಿಆರ್‌ಟಿ – 190ಯ ಚೇರ್‌ಮೆನ್ ಸಂತೋಷ್ ಕಾಮತ್, ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಹಾಗೂ ಖಜಾಂಚಿ ಸುಧನ್ವ ಆಚಾರ್ಯ ರೂ. 85,000/- ಮೌಲ್ಯದ ಚೆಕ್‌ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಯಾದ ಶ್ರೀಮತಿ ರೂಪಲೇಖರವರಿಗೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಬಸ್ ನಿಲ್ದಾಣದಲ್ಲಿ ಕೊಂಬೆಟ್ಟು ಕಾಲೇಜು ಹಿಂದೂ ವಿದ್ಯಾರ್ಥಿಗಳಿಗೆ ಧಮ್ಕಿ ಘಟನೆ ; ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು – ಶಾಂತಿ ಕದಡಲು ಯತ್ನಿಸಿದ ಎಂ ಹ್ಯಾರೀಸ್, ಆದಿಲ್ ಸಹಿತ ಹಲವರ ವಿರುದ್ಧ ಎಫ್.ಐ.ಆರ್. – ಕಹಳೆ ನ್ಯೂಸ್

ಪುತ್ತೂರು: ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಘಟನೆಯ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಂ ಹ್ಯಾರೀಸ್, ಮೊಹಮ್ಮದ್ ಆದಿಲ್, ಇರ್ಫಾನ್, ಮೊಹಮ್ಮದ್ ಮುಸ್ತಫಾ,ಮೊಹಮ್ಮದ್ ಅಸ್ಪಾಕ್, ನಿತೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಡಿ.02 ರಂದು ಬೆಳಿಗ್ಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಪುತ್ತೂರು ಬಸ್ ನಿಲ್ದಾಣದ ಬಳಿ ಸುಮಾರು 6-7 ಮಂದಿ ವ್ಯಕ್ತಿಗಳು ಪರಸ್ಪರ ದೂಡಾಡಿಕೊಂಡು, ಮಾತಿನ ಚಕಮಕಿ ನಡೆಸುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಶಾಂತಿ...
ಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಸಿ ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಇನ್ಸಿಟ್ಯೂಟ್ ಆಫ್ ಸಿಎ ಸ್ಟಡೀಸ್ (ವಿಕಾಸ್), ವಿವೇಕಾನಂದ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಸಿಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮಾಹಿತಿ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ, ವಿವೇಕಾನಂದ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಸ್ಪರ್ಧಾತ್ಮಕ ಜೀವನದಲ್ಲಿ ವಾಸ್ತವ ಬದುಕಿಗೆ ಪೂರಕವಾಗಿರುವ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ನಿರಂತರ ಪರಿಶ್ರಮದಿಂದ ಮಾತ್ರ ಸಿಎ...
ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ : ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಮತ್ತು ರೆಡ್ ಕ್ರಾಸ್ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಹಾಗೂ ರೆಡ್ ಕ್ರಾಸ್ ಘಟಕದ ಉದ್ಘಾಟನ ಕಾರ್ಯಕ್ರಮ ನಡೆಯಿತು. ರೆಡ್ ಕ್ರಾಸ್ ಘಟಕವನ್ನು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಗಿನಿ ಹಿರಣ್ಮಯಿ ಫಲಕದ ಪರದೆ ಸರಿಸುವ ಮೂಲಕ ಉದ್ಘಾಟಿಸಿದರು. ಶ್ರೀರಾಮ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಹಾಗೂ ಹಿಂದು ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾಗಿರುವ ರಾಧಾಕೃಷ್ಣ ಅಡ್ಯಂತಾಯರವರು ಸ್ವಾತಂತ್ರ್ಯ ಹೋರಾಟಗಾರ ಮಹಾಪುರುಷರ ಬಗ್ಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬೂದಿ ಮುಚ್ಚಿದ ಕೆಂಡದಂತಾದ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ; ಬೇರೆ ಕಾಲೇಜಿನ ವಿದ್ಯಾರ್ಥಿಗಳಿಂದ ಕೊಂಬೆಟ್ಟು ಹಿಂದೂ ವಿದ್ಯಾರ್ಥಿಗಳ ಮೇಲೆ ಜೀವ ಬೆದರಿಕೆಯ ದಮ್ಕಿ, ಬಸ್ ನಿಲ್ದಾಣದಲ್ಲಿ ಬಿಗುವಿನ ವಾತಾವರಣ – ಕಹಳೆ ನ್ಯೂಸ್

ಪುತ್ತೂರು: ಕೆಲ ದಿನಗಳಿಂದ ಭಾರೀ ಸುದ್ದಿಯಾಗಿದ್ದ ಪುತ್ತೂರಿನ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ಈಗ ಮತ್ತೆ ಸುದ್ದಿಯಾಗಿದೆ. ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಲ್ಲಿ ಮತ್ತೆ ವಿದ್ಯಾರ್ಥಿಗಳು ಗುಂಪು ಸೇರಿ ಮಾತಿನ ಚಕಮಕಿ ನಡೆದಿದೆ ಎಂದು ಸಾರ್ವಜನಿಕರಿಂದ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ ಎನ್ನಲಾಗಿದೆ. ಹೊಡೆದಾಟ ಜಗಳ ತಣ್ಣಾಗಾಗುತ್ತಿದ್ದಂತೆ ಇದೀಗ ಮತ್ತೆ ಬೇರೆ...
1 687 688 689 690 691 887
Page 689 of 887