Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಇಂದು ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ರಾಜ್ಯಪಾಲರು ಭೇಟಿ ; ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ಬಳಿಕ ಸರ್ವಧರ್ಮ ಸಮ್ಮೇಳನದ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು, ಡಿ 02 : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿ.2 ರಿಂದ 5ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. 2021ರ ಡಿಸೆಂಬರ್ 2ರ ಗುರುವಾರ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಅವರು 12.30ಕ್ಕೆ ಧರ್ಮಸ್ಥಳಕ್ಕೆ ತೆರಳಿ, 12.45ಕ್ಕೆ ಸನ್ನಿಧಿ ಗೆಸ್ಟ್ ಹೌಸ್‌ಗೆ ಆಗಮಿಸುವರು. 12.47ಕ್ಕೆ ಧರ್ಮಸ್ಥಳದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಆ್ಯಂಡ್ರಾಯಿಡ್ ಡೆವೆಲಪ್‍ಮೆಂಟ್ ಕುರಿತಾಗಿ ಒಂದು ದಿನದ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ಇಂದಿನ ದಿನಗಳಲ್ಲಿ ಆ್ಯಂಡ್ರಾಯ್ಡ್ ನ ಬೆಳವಣಿಗೆ ಹಾಗೂ ಅದಕ್ಕೆ ಬೇಕಾದ ಎಲ್ಲಾ ವಿಚಾರಗಳು ಪಿಎಚ್ಪಿ, ಎಕ್ಸ್‍ಎಂಎಲ್, ಜಾವಾ ಎಲ್ಲವನ್ನೂ ಮಕ್ಕಳು ತಿಳಿದಿರಬೇಕು. ನಿಮ್ಮ ಬೆಳೆವಣಿಗೆಯೊಂದಿಗೆ ಈಗಿನ ಹೊಸ ಆ್ಯಂಡ್ರಾಯ್ಡ್ ಬೆಳವಣಿಗೆಯನ್ನು ಕಲಿಯಬೇಕು ಎಂದು ಮಂಗಳೂರಿನ ಎಐಎಂಐಟಿ ಕಾಲೇಜಿನ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಥಾಮಸ್ ಸಿ.ಜಿ. ಹೇಳಿದರು. ವಿವೇಕಾನಂದ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗ ಮತ್ತು ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಘಟಕ ಇದರ ಆಶ್ರಯದಲ್ಲಿ ಆಯೋಜಿಸಿಲಾದ...
ಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಗುರುವಾಯನಕೆರೆಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ ಭಾಗಿ –ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನಡೆದ ಸಭೆಯನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, "ಕೋಟ ಶ್ರೀನಿವಾಸ ಪೂಜಾರಿಯವರು ದಣಿವರಿಯದ ನಾಯಕ. ಮುಜರಾಯಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಇವರು ಈಗ ಸಮಾಜ...
ಮೂಡಬಿದಿರೆ

ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ “ಸಂಮಿಲನ್ 2021” ಮಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟ- ಕಹಳೆ ನ್ಯೂಸ್

ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕಲ್ಲಬೆಟ್ಟುವಿನಲ್ಲಿ ನಡೆದ `ಸಂಮಿಲನ್ 2021' ಮಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಅತಿಥೇಯ ಮೂಡುಬಿದಿರೆ ಜೈನ್ ಮಿಲನ್ ಚಾಂಪಿಯನ್ ಪ್ರಶಸ್ತಿ ಹಾಗೂ ನಾರಾವಿ ಜೈನ್ ಮಿಲನ್ ರನ್ನರ್ ಅಪ್ ಪ್ರಶಸ್ತಿ ಪಡೆಯಿತು. ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಜೈನ್ ಮಿಲನ್...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪಾದಯಾತ್ರೆಯಿಂದ ಆರಂಭವಾಯಿತು ಧರ್ಮಸ್ಥಳದ ಲಕ್ಷದೀಪೋತ್ಸವ – ಕಹಳೆ ನ್ಯೂಸ್

ಧರ್ಮಸ್ಥಳದ ಲಕ್ಷದೀಪೋತ್ಸವ ಅಂದರೆ ನಮ್ಮ ಮೈಯೆಲ್ಲಾ ಒಮ್ಮೆ ರೋಮಾಂಚನಗೊಳ್ಳುತ್ತದೆ. ಅಲ್ಲಿ ಬರುವ ಪಾದಯಾತ್ರಿಗಳು, ಅಂಗಡಿ, ದೀಪ, ಹೆಜ್ಜೆ ಹೆಜ್ಜೆಗೂ ಒಂದೊಂದೂತರಹದ ಬೆಳಕು, ದೇವರಿಗೆ ಮಾಡಿದ ಶೃಂಗಾರ, ದೇವರನ್ನು ಹೊತ್ತುಕೊಂಳ್ಳುವವರು, ಅರ್ಚಕರು, ಒಂದೊಂದು ದಿನವೂ ಒಂದೊಂದು ತರಹದ ಉತ್ಸವ. ಅಬ್ಬಾ! ಹೇಳುತ್ತಾ ಹೋದರೆ ಹಾಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಅದರಲ್ಲಿಯೂ ಲಕ್ಷ ದೀಪೋತ್ಸವಕ್ಕೆಂದು ದೂರ ದೂರದ ಊರಿನಿಂದ ಬರುವ ಪಾದಯಾತ್ರಿಗಳ ಪಾದಯಾತ್ರೆ ನೋಡುವುದೇ ಒಂದು ಖುಷಿ. ತಮ್ಮ ಕನಸು, ಸೇವೆ, ಆಸೆಗಳ...
ಬೆಳ್ತಂಗಡಿ

ಕಣಿಯೂರು: ಶರತ್ ಪದ್ಮುಂಜ ಮಾಲಕತ್ವದ ಖುಷಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನ ನೂತನ ಮಳಿಗೆ ಶುಭಾರಂಭ- ಕಹಳೆ ನ್ಯೂಸ್

ಕಣಿಯೂರು: ಮಾವಿನಕಟ್ಟೆ-ಪಿಲಿಗೂಡು ಪೇಟೆಯಲ್ಲಿ ಶರತ್ ಪದ್ಮುಂಜ ಎಂಬವರ ಮಾಲಕತ್ವದಲ್ಲಿ "ಖುಷಿ" ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ಶುಭ ಮುಹೂರ್ತದಲ್ಲಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಗೋಪಾಲ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಹಾಗೂ ಗಣ್ಯರು, ಬಂಧು-ಮಿತ್ರರು, ಹಿತೈಷಿಗಳು ಹಾಗೂ...
ಬಂಟ್ವಾಳ

ವೀರಕಂಬ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಚು ಡೆಸ್ಕ್ ಖರೀದಿಸಲು ಸಹಾಯಧನ ಹಸ್ತಾಂತರ- ಕಹಳೆ ನ್ಯೂಸ್

ಬಂಟ್ವಾಳ: ವೀರಕಂಬ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಶತಮಾನೋತ್ಸವದ ಸಂಭ್ರಮದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಪೂರ್ವ ಪ್ರಾಥಮಿಕ ತರಗತಿಗೆ ಬೆಂಚು ಡೆಸ್ಕ್ ಖರೀದಿಸಲು ಸಹಾಯಧನದ ಚೆಕ್ಕನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ನಾರಾಯಣ ಪೂಜಾರಿಯವರಿಗೆ ಸಂಘದ ಅಧ್ಯಕ್ಷರಾದ ಶ್ರೀಯುತ ವೀರಪ್ಪ ಮೂಲ್ಯ ಬೆತ್ತಸರವು ನೀಡಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀಯುತ ಪದ್ಮನಾಭ ಮೂಲ್ಯ ಮಜಿ, ಹಾಗೂ ಕಾರ್ಯದರ್ಶಿ ಹರೀಶ್ ಬಂಗೇರ ಉಪಸ್ಥಿತರಿದ್ದರು....
ಬಂಟ್ವಾಳ

ಬಿಸಿರೋಡಿನಲ್ಲಿ ವಕೀಲರ ಕಚೇರಿಗೆ ನುಗ್ಗಿ ಕಳವು – ಬಂಟ್ವಾಳ ನಗರ ಠಾಣಾ ಪೊಲೀಸರಿಂದ ಪರಿಶೀಲನೆ – ಕಹಳೆ ನ್ಯೂಸ್

ಬಂಟ್ವಾಳ :ವಕೀಲರ ಕಚೇರಿಗೆ ನುಗ್ಗಿ ಕಳವು ಮಾಡಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸಿರೋಡು ಸಿ.ಟಿ.ಯಲ್ಲಿ ನಡೆದಿದೆ. ಬಿಸಿರೋಡ್ ನ ಶ್ರೀನಿವಾಸ ಕಾಂಪ್ಲೆಕ್ಸ್‍ನ 2ನೇ ಮಹಡಿಯಲ್ಲಿ ಎಂ ಸುದರ್ಶನ್ ಕುಮಾರ್ ಎಂಬವರು ಕಚೇರಿಯನ್ನ ಹೊಂದಿದ್ದು, ಈ ಕಛೇರಿಗೆ ತಡ ರಾತ್ರಿ ಕಳ್ಳರು ನುಗ್ಗಿ ನಗದು ಕಳವು ಮಾಡಿದ್ದಾರೆ ಎಂದು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಕೀಲರು 26ರಂದು ಬೆಳಿಗ್ಗೆ 8.45 ಗಂಟೆಗೆ ಕಛೇರಿಗೆ ಬಂದಾಗ ಯಾರೋ...
1 688 689 690 691 692 887
Page 690 of 887