Sunday, June 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಆಟೋ ರಿಕ್ಷಾಗೆ ಲಾರಿ ಡಿಕ್ಕಿ ; ಮಗು ಮೃತ್ಯು, ಮೂವರಿಗೆ ಗಾಯ..!! – ಕಹಳೆ ನ್ಯೂಸ್

ಉಪ್ಪಿನಂಗಡಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿಯ ಮಠ ಎಂಬಲ್ಲಿ ನ.29 ರಂದು ಸಂಜೆ ನಡೆದಿದೆ. ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಿಂದ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ....
ಬಂಟ್ವಾಳ

ನರಹರಿ ಶ್ರೀಸದಾಶಿವ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ- ಕಹಳೆ ನ್ಯೂಸ್

ನರಹರಿ ಶ್ರೀಸದಾಶಿವ ದೇವಸ್ಥಾನದ ವಾರ್ಷಿಕ ದೀಪೋತ್ಸವ ಮತ್ತು ತೀರ್ಥಸ್ನಾನದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೇಸರರಾದ ಡಾ.ಪ್ರಶಾಂತ್ ಮಾರ್ಲ ಉಪಸ್ಥಿತರಿದ್ದರು....
ಪುತ್ತೂರು

ಮಣಿಕರ್ಣಿಕ ವೇದಿಕೆ ಹಾಗೂ ಸಾಹಿತ್ಯ ಮಂಟಪಗಳ ಸಂಗಮ ‘ನುಡಿ-ಬರಹ ಸಮ್ಮೇಳನ’- ಕಹಳೆ ನ್ಯೂಸ್

ಪುತ್ತೂರು: ಮಾತು ಎಂದಿಗೂ ಪ್ರಭಾವಶಾಲಿ ಆಗಿರಬೇಕು. ಮಾತು ತನ್ನೆಡೆಗೆ ಇನ್ನೊಬ್ಬರನ್ನು ಸೆಳೆಯುವಂತಿರಬೇಕು. ಹಾಸ್ಯ ಮಿಶ್ರತವಾದ ಮಾತು, ಜೀವನ ಚಿಂತೆಗಳನ್ನು ಮರೆಸುತ್ತದೆ. ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಹೇಳಿದರು. ವಿವೇಕಾನಂದ ಕಾಲೇಜಿನ ಐಕ್ಯೂಎಸಿ ಘಟಕ, ಪತ್ರಿಕೋದ್ಯಮ ವಿಭಾಗ ಮತ್ತು ಕನ್ನಡ ವಿಭಾಗದ ಸಹಯೋಗದಲ್ಲಿ ತೃತೀಯ ಬಿ.ಎ. ಪತ್ರಿಕೋದ್ಯಮ ಮತ್ತು ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಆಯೋಜಿಸುವ, ಮಣಿಕರ್ಣಿಕ ಮಾತುಗಾರರ ವೇದಿಕೆ ಹಾಗೂ ಸಾಹಿತ್ಯ ಮಂಟಪಗಳ ಜಂಟಿ ಆಶ್ರಯದಲ್ಲಿ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಎನ್‍ಸಿಸಿ ಘಟಕದ ವತಿಯಿಂದ ವಿಶೇಷ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಜೀವನದಲ್ಲಿ ಯಾವುದೇ ಕೆಲಸ ಮಾಡಬೇಕಾದರೆ ಧೈರ್ಯ ಇರಬೇಕು. ಧೈರ್ಯ ಇದ್ದರೆ ಜೀವನದಲ್ಲಿ ಮುಂದೆ ಹೋಗಲು ಸಾಧ್ಯ. ಭಾರತೀಯ ಸೇನೆಗೆ ಸೇರಲು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು ಎಂದು ವಿವೇಕಾನಂದ ಮಹಾವಿದ್ಯಾಲಯದ ಎನ್.ಸಿ.ಸಿ ಘಟಕದ ಹಿರಿಯ ವಿದ್ಯಾರ್ಥಿ ರಜತ್ ಹೇಳಿದರು. ಕಾಲೇಜಿನ ಎನ್.ಸಿ.ಸಿ. ಘಟಕ ಆಯೋಜಿಸಿದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಭಾರತೀಯ ಸೇನೆಗೆ ಸೇರಲು ನಡೆಸುವಂತಹ ಸಿದ್ಧತೆಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಯಾವ ರೀತಿ...
ಬಂಟ್ವಾಳ

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ- ಕಹಳೆ ನ್ಯೂಸ್

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿನೀಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿ, ಬಳಿಕ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ರವರು, ದೇವಂದಬೆಟ್ಟು ದೇವಸ್ಥಾನ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿಗೆ ಪ್ರತ್ಯೇಕ ಕೊಳವೆ ಬಾವಿ ವ್ಯವಸ್ಥೆ, ಮತ್ತು ತಡೆಗೋಡೆ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು. ಕಳ್ಳಿಗೆ ಸೇರಿದಂತೆ ಹಲವು ಗ್ರಾಮಗಳಿಗೆ ಮನೆಮನೆಗೆ ಸಂಪರ್ಕಿಸುವ ಕುಡಿಯುವ ನೀರಿನ ಯೋಜನೆಗೆ 180 ಕೋ.ರೂ. ವೆಚ್ಚದಲ್ಲಿ ಯೋಜನೆಯನ್ನು...
ಪುತ್ತೂರು

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಬೆಳ್ಳಾರೆ ಘಟ ಸಮಿತಿ ಸಭೆ ಮತ್ತು ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ಳಾರೆ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ವತಿಯಿಂದ ವಿಕಾಸ ವಾಹಿನಿ ಸ್ವಸಹಾಯ ಸಂಘಗಳ ಬೆಳ್ಳಾರೆ ಘಟ ಸಮಿತಿ ಸಭೆಯು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು. ಪುತ್ತೂರು ಮತ್ತು ಸುಳ್ಯ ತಾಲೂಕಿನ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಮೇಲ್ವೀಚಾರಕಿಯಾದ ಶ್ರೀಮತಿ ಗೀತಾ ಸಂಕಪ್ಪ ನೆಟ್ಟಾರು ಇವರನ್ನು ಹಿರಿಯರಾದ ಇಂದಿರಾ ಮತ್ತು ಜಯಂತಿಯವರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ವೀರನಾಥ್ ಕಲ್ಲೋಣಿ,ಉಪಾಧ್ಯಕ್ಷರಾದ ಶಶಿಕಲಾ.ಸಿ, ಕಾರ್ಯದರ್ಶಿ ಸಾವಿತ್ರಿ ತಡಗಾಜೆ, ಸಂಘಟನಾ...
ಬೆಳ್ತಂಗಡಿ

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಾನಿಧ್ಯ ಅಭಿವೃದ್ಧಿ ಧಾರ್ಮಿಕ ವಿಧಿ ವಿಧಾನ ಹಾಗೂ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು....
ಬಂಟ್ವಾಳ

ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜಿ ಅಂಗನವಾಡಿ ಕೇಂದ್ರದಲ್ಲಿ ಕೋವಿಡ್ ಲಸಿಕೆ ಮಹಾ ಅಭಿಯಾನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಕೋವಿಡ್ ಲಸಿಕೆ ಮಹಾ ಅಭಿಯಾನ ಕಾರ್ಯಕ್ರಮವು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆ ಮಜಿ ಬಳಿ ಇರುವ ಮಜಿ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಉಪಕೇಂದ್ರ ವೀರಕಂಬದ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿ ಶ್ರೀಮತಿ ಜ್ಯೋತಿ ಕೆ ಎನ್ ,ಸಮುದಾಯ ಆರೋಗ್ಯ ಕೇಂದ್ರದ ಆರ್ ಕೆ ಎಸ್ ಕೆ ಕೌನ್ಸಿಲರ್ ಶೃತಿ ,ಆಶಾ ಕಾರ್ಯಕರ್ತೆ ಶ್ರೀಮತಿ ಲೀಲಾವತಿ, ಮಜಿ ಅಂಗನವಾಡಿ ಕಾರ್ಯಕರ್ತೆ...
1 689 690 691 692 693 887
Page 691 of 887