Sunday, June 14, 2026

ಪ್ರಾದೇಶಿಕ

ಬಂಟ್ವಾಳ

ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಲ್ಲಡ್ಕದಲ್ಲಿ ದಿನನಿತ್ಯ ಟ್ರಾಫಿಕ್ ಜಾಮ್ – ಕಹಳೆ ನ್ಯೂಸ್

ಕಲ್ಲಡ್ಕ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪೇಟೆಯಲ್ಲಿ ನಿರಂತರವಾಗಿ ಹೆದ್ದಾರಿ ಬ್ಲಾಕ್ ಆಗುತ್ತಿದೆ. ಬಿಸಿರೋಡು- ಅಡ್ಡಹೊಳೆವರೆಗೆ ನಡೆಯುತ್ತಿರುವ ಚತುಷ್ಪತ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿರುವ ಮರ ಹಾಗೂ ಕಟ್ಟಡಗಳನ್ನು ತೆರವು ಮಾಡುತ್ತಿರುವ ಸಮಯದಲ್ಲಿ ಅನೇಕ ದಿನಗಳಿಂದ ಕಲ್ಲಡ್ಕ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಸಂಚಾರಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ವಾಹನ ಸವಾರರು ಆರೋಪ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಈ ರಸ್ತೆಯಲ್ಲಿ ಎಡೆಬಿಡದೆ ವಾಹನಗಳು...
ಪುತ್ತೂರು

ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಪೊಲೀಸ್ ಕಮೀಷನರ್ ಗೆ ಮನವಿ- ಕಹಳೆ ನ್ಯೂಸ್

ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಪರ್ತಕರ್ತ ಸುಖ್‌ಪಾಲ್ ಪೊಳಲಿ ಅವರ ತಲೆಗೆ ತೀವ್ರ ಗಾಯವಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. 'ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ಪುತ್ತೂರು

ಪುತ್ತೂರು: ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ : ಠಾಣೆಗೆ ದೂರು ನೀಡಿ ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾರಿನಲ್ಲಿ ಬಂದ ಅಪರಿಚಿತರಿಂದ ದಾಳಿ : ಇಬ್ಬರು ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಬಂಧಪಡದ ಸಂಘಟನೆ ಕಾಲೇಜು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದ್ದು, ಹೊಡೆದಾಟದಲ್ಲಿ ಗಾಯಗೊಂಡ ಒಂದು ತಂಡದ ಮೂವರು ಅನ್ಯಕೋಮಿನ ಯುವಕರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯದಿದ್ದರೇ ಇನ್ನೊಂದು ತಂಡದ ಇಬ್ಬರು ಯುವಕರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರ ಹಲ್ಲೆ ಖಂಡಿಸಿ ABVP ಪ್ರತಿಭಟನೆ ಬೆನ್ನಲ್ಲೆ ಕಾಲೇಜಿನಲ್ಲಿ ಚೂರಿ ಇರಿತ, ಗುಂಪುಚದುರಿಸಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ. ಹೊಡೆದಾಟದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಕೆಲವರು ಪುತ್ತೂರಿನ ಖಾಸಗೀ ಆಸ್ಪತ್ರೆಯ ಹಾಗೂ...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಪೆರ್ಡೂರು ಮೇಳದಿಂದ ಜನ್ಸಾಲೆ ರಾಘವೇಂದ್ರ ಆಚಾರ್ಯ ಔಟ್ ; ಸುಬ್ರಹ್ಮಣ್ಯ ಧಾರೇಶ್ವರ ಇನ್..! ಗಾನವೈಭವ, ನಾಟ್ಯ ವೈಭವ – ಮೇಳಕ್ಕೆ ಗೈರು…! ಯಜಮಾನರು ಕಂಗಾಲು..! ಅಭಿಮಾನಿಗಳಿಗೆ ನಿರಾಸೆ..! – ಕಹಳೆ ನ್ಯೂಸ್

ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ 9 ವರ್ಷದ ಬಳಿಕ ಮತ್ತೆ ಈ ತಿರುಗಾಟದಿಂದ ರಂಗಮಂಚವೇರಲಿದ್ದಾರೆ. ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್‌ ನಿರ್ಗಮಿಸಿದ್ದಾರೆ. ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್‌ ಕಿರಣ್‌ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭತ್ತ ಕಟಾವು ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಭತ್ತ ಕಟಾವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಭೂಮಿಯನ್ನು ತಾಯಿ ಎಂದು ಗೌರವಿಸಿ ಕೃಷಿ ಉತ್ಪನ್ನಗಳ ಮೇಲೆ ಬದುಕಬೇಕೆಂದು ಕನಸು ಕಟ್ಟಿಗೊಂಡಿರುವ ರಾಷ್ಟ್ರವಾಗಿದೆ. ಶಿಕ್ಷಣ ಪಡೆದು ಪೇಟೆಗಳತ್ತ ಮುಖ ಮಾಡುವ ಬದಲು ಕೃಷಿ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು. ಬೇಸಾಯ...
ಪುತ್ತೂರು

ಇಂಟರ್ ನ್ಯಾಷನಲ್ ಆನ್‍ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಜಿಲ್ಲೆಗೆ ಕೀರ್ತಿ ತಂದ IRCMD ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ IRCMD ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನವಂಬರ್ 14 ರಂದು ನಡೆದ ಇಂಟರ್ ನ್ಯಾಷನಲ್ ಆನ್‍ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಫ್ ಚಾಂಪಿಯನ್ ಆಗಿ ಹೊರ ಹೊಮ್ಮುವ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ಬೆದ್ರಾಳದ ಶೈಲೇಶ್ ಶೆಟ್ಟಿ ಮತ್ತು ಶೃತಿ ಇವರ ಪುತ್ರನಾದ 6 ವರ್ಷದ ಆರ್ಯ ಎಸ್ ಶೆಟ್ಟಿ, ಕಲ್ಲಡ್ಕದ ರಾಜೀವ ಮತ್ತು ವಾಣಿ ಇವರ ಪುತ್ರನಾದ 10 ವರ್ಷದ ಶ್ರೇಯಾಂಕ್ ಆರ್.ವಿ ಮತ್ತು...
ಪುತ್ತೂರುಸುದ್ದಿ

ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಮಾತಿನ ಚಕಮಕಿ – ಕಾಲೇಜಿಗೆ ನುಗ್ಗಿದ ಮುಸ್ಲಿಂ ಸಂಘಟನೆಯ ಯುವಕರು – ಕಹಳೆ ನ್ಯೂಸ್

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ನಡೆದಿದೆ. ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ವೈಯಕ್ತಿಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿತ್ತು. ಕಾಲೇಜಿನ ಹೊರಗಡೆ ನಡೆದಿದ್ದ ಜಗಳ ಇದೀಗ ಕಾಲೇಜ್ ಕ್ಯಾಂಪಸ್‍ವರೆಗೆ ಬಂದಿದ್ದು, ಇಂದು ಮುಸ್ಲಿಂ ಯುವಕರ ಪರವಾಗಿ ಮುಸ್ಲಿಂ ಸಂಘಟನೆಯ ಯುವಕರು ಕಾಲೇಜು ಕ್ಯಾಂಪಸ್ ಬಳಗೆ ನುಗ್ಗಿ ಹಿಂದೂ ಯುವಕರನ್ನ ಪ್ರಶ್ನಿಸಿದ್ದಾರೆ. ವಿದ್ಯಾರ್ಜನೆಗಾಗಿ ಬರುವ ವಿದ್ಯಾರ್ಥಿಗಳು ಈ ರೀತಿ...
1 691 692 693 694 695 887
Page 693 of 887