Sunday, June 14, 2026

ಪ್ರಾದೇಶಿಕ

ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ನೂತನ ಶಿಕ್ಷಣ ನೀತಿಯೊಂದಿಗೆ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ, ಪ್ರತಿಭಾ ಪುರಸ್ಕಾರ ಮತ್ತು ರ‍್ಯಾಂಕ್ ವಿಜೇತರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಹಿಂದೆ ಭಾರತೀಯ ಸಂಸ್ಕøತಿ, ಸಂಸ್ಕಾರದೊಂದಿಗೆ ಜೀವನಕ್ರಮ ಅವಿನಾಭಾವ ಸಂಬಂಧವನ್ನು ಹೊಂದಿತ್ತು. ಗುರುಕುಲ ಪದ್ಧತಿಯ ಮೂಲಕ ಶಿಕ್ಷಣವು ಎಲ್ಲಾ ವರ್ಗದ ಜನರಿಗೂ ಸಮಾನವಾಗಿ ಲಭ್ಯವಿತ್ತು. ತನ್ನ ಕಾಲಮೇಲೆ ತಾನು ನಿಂತುಕೊಳ್ಳುವಂತಹ ಶಕ್ತಿಯನ್ನು...
ಬಂಟ್ವಾಳ

ಮಂಚಿ: ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಅರಣ್ಯ ಇಲಾಖೆ ಸಿಬ್ಬಂದಿ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುತ್ತ ಮನೆಗಳೇ ಇರುವ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಸಿಲುಕಿಕೊಂಡಿರುವ ಬಗ್ಗೆ ಸ್ಥಳೀಯರ ಮಾಹಿತಿ ಆಧಾರದಲ್ಲಿ ಕೂಡಲೇ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ ಸುಮಾರು 4 ತಾಸುಗಳ ಪರಿಶ್ರಮದ ಬಳಿಕ ಚಿರತೆಯ ಪ್ರಜ್ಞೆ ತಪ್ಪಿಸಿ, ಕೊಂಡೊಯ್ಯುವಲ್ಲಿ ಸಫಲವಾಯಿತು. ಮಂಗಳೂರಿನ ಡಾ. ಯಶಸ್ವಿ ಹಾಗೂ ವೈದ್ಯರ ತಂಡ ಮತ್ತು...
ಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಗೋಸಾಗಾಟ ಹಿಂದೂ ಜಾಗರಣ ವೇದಿಕೆಯ ಮಿಂಚಿನ ದಾಳಿ, ವಾಹನ ಸಹಿತ ಆರೋಪಿ ಪೋಲಿಸರ ವಶಕ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪ ಮತ್ತೊಂದು ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟುನಿಂದ ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ಗೆ ವಾಹನವೊಂದರಲ್ಲಿ ಎರಡು ಗೋವುಗಳ ಸಾಗಿಸುತ್ತಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ಲಭಿಸಿದ್ದು ಕೂಡಲೇ ಕಾರ್ಯ ಪ್ರವೃತ್ತರಾದ ಕೊಕ್ಕಡ ಜಾಗರಣ ವೇದಿಕೆಯ ಕಾರ್ಯಕರ್ತರು ತಿಪ್ಪೆಮಜಲು ಎಂಬಲ್ಲಿ ವಾಹನವನ್ನು ತಡೆದು, ಅಕ್ರಮ ಗೋಸಾಗಾಟ ವಾಹನ ಸಹಿತ ಆರೋಪಿಗಳನ್ನು ಪೋಲಿಸರಿಗೊಪ್ಪಿಸಿದ್ದಾರೆ. ನಂತರ ಧರ್ಮಸ್ಥಳ ಠಾಣೆಗೆ ಸುದ್ದಿ...
ಬಂಟ್ವಾಳ

ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿದ ಅಪರಿಚಿತ ಮಹಿಳೆ- ಕಹಳೆ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಮಹಿಳೆಯೋರ್ವಳು ನದಿಗೆ ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದಿದ್ದು, ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ. ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ಕೂಡ ಲಭ್ಯವಾಗಿಲ್ಲ. ಘಟನೆ ನಡೆದ ಬಳಿಕ...
ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಆಗತ ಸ್ವಾಗತ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಪ್ರವೇಶೋತ್ಸವ ಹಾಗೂ ನೂತನ ವಿಜ್ಞಾನ ಪ್ರಯೋಗಾಲಯ ಮತ್ತು ಕಂಪ್ಯೂಟರ್ ಕೊಠಡಿ ಮತ್ತು ಸ್ಟಾರ್ಟ್ ಕ್ಲಾಸ್ ರೂಮ್‍ನ ಉದ್ಘಾಟನೆ ಕಾರ್ಯಕ್ರಮ ನೆರವೇರಿತು. ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಕೊಠಡಿ ಮತ್ತು ಸ್ಮಾಟ್ ಕ್ಲಾಸ್ ನ್ನು ಉದ್ಘಾಟಿಸಿ, ಬಳಿಕ ಮಾತನಾಡಿದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ದೇಶ ಭಾರತವಾಗಿತ್ತು. ಅನೇಕ...
ಬಂಟ್ವಾಳ

ಕಲ್ಲಡ್ಕ: ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ವಿಭಾಗದ ಉದ್ಘಾಟನೆ – ಪ್ರಥಮ ವರ್ಷದ ಪದವಿ ಪ್ರವೇಶಾರ್ಥಿಗಳಿಗೆ ಆಗತ ಸ್ವಾಗತ – ಉಚಿತ ಲ್ಯಾಪ್‍ಟಾಪ್ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ:  ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ವಿಭಾಗದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಪದವಿ ಪ್ರವೇಶಾರ್ಥಿಗಳಿಗೆ ಆಗತ ಸ್ವಾಗತ ಕಾರ್ಯಕ್ರಮ ಮತ್ತು ಉಚಿತ ಲ್ಯಾಪ್‍ಟಾಪ್ ವಿತರಣೆ ಕಾರ್ಯಕ್ರಮವು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ ಮಾತನಾಡಿದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಶಿಕ್ಷಣದಲ್ಲಿ ಕೇವಲ ಮಾಹಿತಿ ಮಾತ್ರ ಪ್ರಾಧಾನ್ಯವಾಗಿರದೆ ಧರ್ಮ ಸಂಸ್ಕøತಿಯ ಜೊತೆಗೆ ರಾಷ್ಟ್ರೀಯ...
ಸುಳ್ಯ

ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದ ಹಿರಿಯರ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸುಭಾಶ್ಚಂದ್ರ ರೈಯವರಿಗೆ ಚಿನ್ನದ ಪದಕ- ಕಹಳೆ ನ್ಯೂಸ್

ನ. 12ರಿಂದ 14ರ ವರೆಗೆ ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಸುಳ್ಯದ ಸುಭಾಶ್ಚಂದ್ರ ರೈ ತೋಟರವರಿಗೆ 100 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ್ಲ 100 ಮೀ. ಅಡೆತಡೆ ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸುಭಾಶ್ಚಂದ್ರ ರೈ ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಪುತ್ತೂರು

ಉಪ್ಪಿನಂಗಡಿ: ಕಾಲೇಜು ಅವರಣದಲ್ಲಿ ವಿದ್ಯಾರ್ಥಿಗಳ ತಂಡಗಳ ಮಧ್ಯೆ ಫೈಟಿಂಗ್: ಐವರು ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಉಪ್ಪಿನಂಗಡಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ 2 ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ 5 ಮಂದಿ ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.   ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ಭಿನ್ನ ಕೋಮಿನ ಸಹಪಾಠಿ ವಿದ್ಯಾರ್ಥಿಯೋರ್ವ ಕೇಳಿದ್ದು ಇದನ್ನು ಆಕ್ಷೇಪಿಸಿ ವಿದ್ಯಾರ್ಥಿನಿ ಪರ ತಂಡದ ಮೂವರು ವಿದ್ಯಾರ್ಥಿಗಳು ವಿಚಾರಿಸಲು ಹೋಗಿದ್ದಾಗ ಇವರ ಮೇಲೆ ಮೂವತ್ತಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಗುಂಪು ಮುಗಿಬಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಒಂದು ತಂಡದ ಮೂವರು ವಿದ್ಯಾರ್ಥಿಗಳು ಮತ್ತು...
1 693 694 695 696 697 887
Page 695 of 887