Sunday, June 14, 2026

ಪ್ರಾದೇಶಿಕ

ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಉದ್ಯಮಶೀಲತೆ ಅಭಿವೃದ್ಧಿ ಪ್ರಕೋಷ್ಟದ ಆಶ್ರಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿಯ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಉದ್ಯಮಶೀಲತೆ ಅಭಿವೃದ್ಧಿ ಪ್ರಕೋಷ್ಟದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿ ಕೇಂದ್ರ ಬೆಂಗಳೂರು ಇದರ ನಿರ್ದೇಶಕ ಡಾ.ಮೋಹನ್ ರಾವ್ ಇಂಜಿನಿಯರಿಂಗ್ ಶಿಕ್ಷಣವನ್ನು ಮುಗಿಸಿ ಕೆಲಸಕ್ಕಾಗಿ ಹುಡುಕಾಡುವ ಬದಲಿಗೆ ಇತರರಿಗೆ ಉದ್ಯೋಗವನ್ನು ನೀಡುವ ಉದ್ಯಮವನ್ನು ನಿರ್ಮಾಣ ಮಾಡಿ ಸ್ವತಂತ್ರ ಬದುಕನ್ನು ರೂಪಿಸಿಕೊಳ್ಳಿ, ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿ ಕೇಂದ್ರವು ಕೇಂದ್ರ ಸರ್ಕಾರದ...
ಪುತ್ತೂರು

ಪುತ್ತೂರು: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಅಕ್ರಮ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣದ ಆರೋಪಿ ಬಂಧನ – ಕಹಳೆ ನ್ಯೂಸ್

ಪುತ್ತೂರು: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಕ್ರಮ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣದ ಆರೋಪಿ ಕೇರಳ ಕಾಸರಗೋಡು ನಿವಾಸಿ ಮಹಮ್ಮದ್ ರಫೀಕ್ ನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳ ಕಣ್ಣೂರು ಎಂಬಲ್ಲಿ ಬಂಧಿಸಿದ್ದಾರೆ. ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಸುಮಾರು 2ಲೀ ಶ್ರೀಗಂಧದ ಎಣ್ಣೆಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಈತನ ಬಗ್ಗೆ ನ್ಯಾಯಲಯವು...
ಪುತ್ತೂರು

ವಿವೇಕಾನಂದ ಪದವಿ ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ: ಅಧ್ಯಕ್ಷರಾಗಿ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕರಾಗಿ ಮುರಳಿಕೃಷ್ಣ ಕೆ ಎನ್ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕರಾಗಿ ಪುತ್ತೂರಿನ ಖ್ಯಾತ ಯುವ ನ್ಯಾಯವಾದಿ ಮುರಳಿಕೃಷ್ಣ ಕೆ ಎನ್ ಜವಾಬ್ದಾರಿ ಸ್ವೀಕರಿಸಿದರು. ಡಾ. ಶ್ರೀಪತಿ ಕಲ್ಲೂರಾಯ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಅರ್ಥಶಾಸ್ತ್ರ ಪ್ರೋಪೆಸರ್ ಆಗಿ ,ಗೈಡ್ ಆಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ವಿವೇಕಾನಂದ ಕಾಲೇಜಿನ ಹಾಗು ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಯಾಗಿರುವ ಮುರಳಿಕೃಷ್ಣ ಕೆ ಎನ್...
ಬಂಟ್ವಾಳ

ಅಂಗಡಿಗೆ ಹೋಗುವುದಾಗಿ ಹೇಳಿ ತೆರಳಿದ್ದ ಯುವತಿ ನಿಗೂಢ ನಾಪತ್ತೆ- ಕಹಳೆ ನ್ಯೂಸ್

ಬಂಟ್ವಾಳ: ಅಂಗಡಿಗೆ ಹೋಗುವುದಾಗಿ ಹೇಳಿ ತೆರಳಿದ್ದ ಯುವತಿ ನಿಗೂಢ ನಾಪತ್ತೆಯಾಗಿರುವ ಘಟನೆ ಬರಿಮಾರು ಗ್ರಾಮದ ಮಧುಗಿರಿಯಲ್ಲಿ ನಡೆದಿದೆ. ದಿವ್ಯಾ ಅವರ ಹಿರಿಯ ಮಗಳು ಜ್ಯೋತಿ (28) ಮನೆಗೆ ಸಾಮಾಗ್ರಿ ತರಲೆಂದು ತಾಯಿ ಬಳಿ 100ರೂ. ಪಡೆದುಕೊಂಡು ತೆರಳಿದಾಕೆ ಮನೆಗೆ ವಾಪಸ್ಸು ಬಾರದೇ ಕಾಣೆಯಾಗಿದ್ದಾಳೆ. ಮೊಬೈಲ್ ಸಂಪರ್ಕಕ್ಕೂ ಸಿಗದೇ ಇದ್ದಾಗ, ಮನೆಯ ಸುತ್ತ ಮುತ್ತ, ಬರಿಮಾರು ಸಮೀಪದಲ್ಲೆಲ್ಲಾ ಹುಡುಕಾಟ ನಡೆಸಿದ್ದಾರೆ. ಆದರೂ ಜ್ಯೋತಿ ಪತ್ತೆಯಾಗದ ಹಿನ್ನಲೆ ತಾಯಿ ದಿವ್ಯಾ ಬಂಟ್ವಾಳ ಗ್ರಾಮಾಂತರ...
ಬಂಟ್ವಾಳ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ  ಹಳ್ಳಕ್ಕೆ ಬಿದ್ದ ಹಿಟಾಚಿ ಹೊತ್ತುಕೊಂಡಿದ್ದ ಟಿಪ್ಪರ್- ಕಹಳೆ ನ್ಯೂಸ್

ಬಂಟ್ವಾಳ: ಮೇರಮಜಲಿನ ಪಕಳಪಾದೆ ಕಚ್ಚಾರಸ್ತೆಯಲ್ಲಿ ಹಿಟಾಚಿ ಹೊತ್ತು ಕೊಂಡು ಸಾಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ....
ಬಂಟ್ವಾಳ

ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಫಲಕ ಅನಾವರಣ- ಕಹಳೆ ನ್ಯೂಸ್

ಬಂಟ್ವಾಳ: ನೈರುತ್ಯ ರೈಲ್ವೇ ಮಂಗಳೂರು ಬಾಗದ ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಪಲಕವನ್ನು ಬಂಟ್ವಾಳ ಲಯನ್ಸ್ ಸೇವಾ ಸಂಘ ಹಾಗೂ ಲಯನ್ಸ್ ಕ್ಲಬ್ ತನ್ನ 50ವರ್ಷಗಳ ಅಭೂತಪೂರ್ವ ಸೇವಾ ವರ್ಷದ ಕೊಡುಗೆಯಾಗಿ ಬಂಟ್ವಾಳ ರೈಲು ನಿಲ್ದಾಣದ ಪ್ಲಾಟ್ ಪಾರಂನಲ್ಲಿ ಅನಾವರಣ ಗೊಳಿಸಲಾಯಿತು. ಹಾಗೂ ನಿಲ್ದಾಣಾಧಿಕಾರಿಗೆ ಇದರ ಬಳಕೆಯ ವಿದಾನವನ್ನು ವಿವರಿಸಲಾಯಿತು....
ಪುತ್ತೂರು

ಕೊಡಿಪ್ಪಾಡಿಯಲ್ಲಿ ನಡೆದ ಗೋಕಳ್ಳತನದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ನಗರ ಠಾಣಾ ಉಪನಿರೀಕ್ಷಕರಿಗೆ ಮನವಿ- ಕಹಳೆ ನ್ಯೂಸ್

ಪುತ್ತೂರು: ಕೊಡಿಪ್ಪಾಡಿ ಶ್ರೀ ಜನಾರ್ಧನ ದೇವಸ್ಥಾನದ ಬಳಿಯ ಗುಡ್ಡದಲ್ಲಿ ಮೇಯಲು ಬಿಟ್ಟಿದ್ದ ಲಕ್ಷ್ಮಣ ಗೌಡ ಎಂಬವರ ಒಂದು ದನ ಮತ್ತು ಎರಡು ಕರುಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಳ್ಳತನದ ಆರೋಪಿಗಳನ್ನು ಶ್ರೀಘ್ರವಾಗಿ ಬಂಧಿಸಬೇಕೆಂದು ಆಗ್ರಹಿಸಿ, ಹಾಗು ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಿರುವ0ತೆ ಮುನ್ನೆಚ್ಚರಿಕೆ ವಹಿಸಲು ಒತ್ತಾಯಿಸಿ, ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ನಗರ...
ಪುತ್ತೂರು

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಿರಿಯ ಕಾಂಗ್ರೆಸ್ ನಾಯಕ ಚಿಲ್ಮೆತ್ತಾರ್ ಸಿ ಎಚ್ ನಾರಾಯಣ ರೈಯವರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: ಹಿರಿಯ ಕಾಂಗ್ರೆಸ್ ನೇತಾರ ಪುತ್ತೂರು ತಾಲ್ಲೂಕಿನ ಒಳಮೊಗರು ಗ್ರಾಮದ ಚಿಲ್ಮೆತ್ತಾರ್ ನಿವಾಸಿಯಾಗಿರುವ ಸಿ ಎಚ್ ನಾರಾಯಣ ರೈ ಯವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿಯವರು ಹಿರಿಯ ನಾಯಕರಾದ ಚಿಲ್ಮೆತ್ತಾರ್ ನಾರಾಯಣ ರೈ ಅವರ ಮನೆಗೆ ತೆರಳಿ ಶಾಲು ಹಾಕಿ, ಫಲಪುಷ್ಪಗಳನ್ನು ನೀಡಿ ಸನ್ಮಾನಿಸಿದರು. ಎರಡು ಬಾರಿ ಒಳಮೊಗರು...
1 694 695 696 697 698 887
Page 696 of 887