Sunday, June 14, 2026

ಪ್ರಾದೇಶಿಕ

ಬೆಳ್ತಂಗಡಿ

ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಕ್ರೀಡಾ ಕೂಟ ಉದ್ಘಾಟನೆ- ಕಹಳೆ ನ್ಯೂಸ್

ಬೆಳ್ತಂಗಡಿ: ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಹಬ್ಬದ ಕ್ರೀಡಾ ಕೂಟದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಕ್ಕಳು ಪ್ರತಿಭೆಗಳ ಆಗರ, ಆ ಪ್ರತಿಭೆಗಳನ್ನು ಎಳೆಯ ವಯಸ್ಸಿನಲ್ಲಿಯೇ ಗುರುತಿಸಿ ಸೂಕ್ತ ವೇದಿಕೆ ಒದಗಿಸಿದಾಗ ಬೆಳೆಯಲು ಸಾಧ್ಯವಾಗುತ್ತದೆ. ಪೋಷಕರು ಶಿಕ್ಷಕರ ಮಾರ್ಗದರ್ಶನದಲ್ಲಿ ತಮ್ಮ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಿದಾಗ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ನುಡಿದರು. ಶಾಲಾ ನಾಯಕಿ ಕುಮಾರಿ...
ಪುತ್ತೂರು

ವಿವೇಕಾನಂದ ಪ. ಪೂ ಕಾಲೇಜಿನ ವತಿಯಿಂದ ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ ರವರಿಗೆ ಸನ್ಮಾನ- ಕಹಳೆ ನ್ಯೂಸ್

ಪುತ್ತೂರು; ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ. ರವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ಅಧಿಕಾರಿ ಅತುಲ್ ಶೆಣೈ ರವರು ರಮ್ಯ ಡಿ. ರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಇವರು ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2014-2016ರಲ್ಲಿ ಪಡೆದು ಬಳಿಕ ಪದವಿ ಶಿಕ್ಷಣವನ್ನು ವಿವೇಕಾನಂದ ಪದವಿ ಕಾಲೇಜಿನಲ್ಲಿ ಪೂರೈಸಿದರು. ಈಕೆ ಶಾಲಾ...
ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವು ಕಾಲೇಜಿನಲ್ಲಿ ನಡೆಯಿತು. ಮಾತೃಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘವು ನೂತನ ಆಡಳಿತ ಮಂಡಳಿಯ ಸದಸ್ಯರನ್ನು ಆರಿಸಿ, ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಸಮ್ಮುಖದಲ್ಲಿ ಜವಾಬ್ಧಾರಿಯನ್ನು ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಭಟ್ ಅವರು ಸಮಾಜದಲ್ಲಿ ಅನೇಕ ಕೊರತೆಗಳಿವೆ, ಸಂಕಷ್ಟಗಳಿವೆ. ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವೆಲ್ಲಕ್ಕೂ ಪರಿಹಾರವನ್ನು ಹುಡುಕುವ ನಿಟ್ಟಿನಲ್ಲಿ ವಿವಿಧ...
ಪುತ್ತೂರು

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಜನರಲ್ ಬಿ.ಕಾಂ ಹಾಗೂ ಇಂಟಗ್ರೇಟೆಡ್ ಬಿ.ಕಾಂ ಕೋರ್ಸ್‍ಗಳ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಪ್ರಸ್ತುತ ವರ್ಷದಿಂದ ನೂತನವಾಗಿ ಆರಂಭಿಸಲಾಗಿರುವ ಜನರಲ್ ಬಿ.ಕಾಂ ಹಾಗೂ ಇಂಟಗ್ರೇಟೆಡ್ ಬಿ.ಕಾಂ ಕೋರ್ಸ್‍ಗಳನ್ನು ಉದ್ಘಾಟಿಸಿ, ಮಾತನಾಡಿದ ವಿಶ್ರಾಂತ ವಾಣಿಜ್ಯ ಪ್ರಾಧ್ಯಾಪಕ ಡಾ.ಪರಮೇಶ್ವರ ಭಟ್ ಎನ್ ವಾಣಿಜ್ಯ ಅಧ್ಯಯನ ವಿಷಯ ಇಂದು ಕೇವಲ ಸ್ಥಳೀಯ ಸಂಗತಿಗಳನ್ನಷ್ಟೇ ಕೇಂದ್ರೀಕರಿಸದೆ ಜಾಗತಿಕ ವಿಚಾರಗಳನ್ನೂ ಒಳಗೊಂಡು ಬೆಳೆದಿದೆ. ಇದರಿಂದಾಗಿ ವಿದ್ಯಾರ್ಥಿಗಳ ಉದ್ಯೋಗಾವಕಾಶವೂ ಪ್ರಾಪಂಚಿಕ ನೆಲೆಯಿಂದ ವಿಸ್ತಾರಗೊಂಡಿದೆ. ಹಾಗಾಗಿ ಎಂದೋ ನಮ್ಮ ಹಿರಿಯರು ರೂಪಿಸಿದ ಸಿದ್ಧ...
ಬಂಟ್ವಾಳ

ಶ್ರೀರಾಮ ಪ್ರೌಢಶಾಲೆಯಲ್ಲಿ ನೂತನ ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಇಲ್ಲಿ 'ಕಣಾದ, ಎಂಬ ಹೆಸರಿನ 60 ಕಂಪ್ಯೂಟರ್‍ಗಳನ್ನು ಇಡುವುದಕ್ಕೆ ವ್ಯವಸ್ಥೆ ಇರುವ ನೂತನ ಗಣಕ ವಿಜ್ಞಾನ ಕೊಠಡಿಯನ್ನು ವಿಶ್ವದ ಪ್ರಪ್ರಥಮ ಅಣುವಿಜ್ಞಾನಿ ಕಣಾದ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸುವ ಮೂಲಕ ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ವಾಸುದೇವ ಕಾಮತ್ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ, ವಿಶ್ವದ ಪ್ರಪ್ರಥಮ...
ಬಂಟ್ವಾಳ

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ-ಸ್ವಾಗತ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ವಿನೂತನ ಕಾರ್ಯಕ್ರಮವಾದ ಆಗತ-ಸ್ವಾಗತ ಕಾರ್ಯಕ್ರಮವು ಮಧುಕರ ಸಭಾಂಗಣದಲ್ಲಿ ನಡೆಯಿತು.    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ಶ್ರೀ ವಾಸುದೇವ ಕಾಮತ್ ಮತ್ತು ಹಿರಿಯ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀಹರಿ ಹಾಗೂ ಶ್ರೀ ವಿಶ್ವಶ್ರೀ ಕ್ಷೇತ್ರ ಮಹಾಸಂಸ್ಥಾನ ಬೆಂಗಳೂರಿನ ಸಂಸ್ಥಾಪಕ ಧರ್ಮಾಧಿಕಾರಿಗಳಾದ ಉಮೇಶ ಶರ್ಮ ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.     ವಿವೇಕಾನಂದ...
ಬಂಟ್ವಾಳ

ಬೈಕ್-ಲಾರಿ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬೈಕ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರು ನಿವಾಸಿ ಗಣೇಶ್(36) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಜಂಕ್ಷನ್ ನಲ್ಲಿ ನ.16ರ ತಡರಾತ್ರಿ ನಡೆದಿದೆ. ಮೆಲ್ಕಾರ್ ಜಂಕ್ಷನ್‍ನಲ್ಲಿ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ ಚಿಕಿತ್ಸೆ ಫಲಕಾಯಿ ಯಾಗದೆ ಸಾವನ್ನಪ್ಪಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಲವ್ ಅಲ್ಲ ಜಿಹಾದ್ | ಕೌಶಲ್ ಎಂದು ನಂಬಿಸಿ ವಂಚಿಸಿದ ಜಿಹಾದಿ ತಸ್ಲೀಮ್ ; ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ, ಅಶ್ಲೀಲ ಪೋಟೊ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ ಕಾಮುಕ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುಳ್ಯ: ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹಿಂದೂ ಯುವತಿಯ ಜೊತೆ ತಾನು ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಬಲಾತ್ಕರವಾಗಿ ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೂಲತಃ ಮಡಿಕೇರಿಯವನಾದ ಆರೋಪಿ ಯುವಕ, ಕಳೆದ ೨ ತಿಂಗಳ ಹಿಂದೆ ಹಿಂದೂ ಯುವತಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಕೌಶಲ್ ‌ಎಂಬ‌ ಹೆಸರಿನಿಂದ ಆಕೆಯ ಜೊತೆ ಪರಿಚಯ ಬೆಳೆಸಿಕೊಂಡಿದ್ದನು....
1 695 696 697 698 699 887
Page 697 of 887