Sunday, June 14, 2026

ಪ್ರಾದೇಶಿಕ

ಬಂಟ್ವಾಳ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಬ್ರಹ್ಮಕಲಶ ಪ್ರಯುಕ್ತ ಶ್ರಮಿಕ, ಮಹಿಳಾ , ಮತ್ತು ಸ್ವಯಂಸೇವಕ ಸಂಘಸ0ಸ್ಥೆಗಳ ಸಮಾವೇಶ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಮತ್ತು ವರ್ಷಾವಧಿ ಉತ್ಸವ ಫೆಬ್ರವರಿ ೧೫ರಿಂದ ಫೆಬ್ರವರಿ ೨೪ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶ ಪೂರ್ವಭಾವಿ ಕಾರ್ಯಕ್ರಮಗಳ ಅವಲೋಕನ ಸಭೆಯು ದೇವಂದಬೆಟ್ಟು ದೇವಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಾವೇಶಗಳ ಆಯೋಜನೆ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಮಾಹಿತಿ ಮತ್ತು ವಿವರಗಳನ್ನು ನೀಡಲಾಯಿತು. ನ.೨೧ರಂದು ಬೆಳಿಗ್ಗೆ ೮ ಗಂಟೆಗೆ ವಿವಿಧ...
ಪುತ್ತೂರು

ತುಳಸಿ ಪೂಜೆಯ ಪ್ರಯುಕ್ತ ಇಂದು ಮತ್ತು ನಾಳೆ ಪುತ್ತೂರಿನ ಹೊಳ್ಳ ಕ್ರಾಕರ್ಸ್ ಮಳಿಗೆಯಲ್ಲಿ ಪಟಾಕಿ ಮೇಳ – ಕಹಳೆ ನ್ಯೂಸ್

ತುಳಸಿ ಪೂಜೆಯ ಪ್ರಯುಕ್ತ ಪುತ್ತೂರಿನ ಹೊಳ್ಳ ಕ್ರಾಕರ್ಸ್ ಮಳಿಗೆಯಲ್ಲಿ, ಇಂದು ಮತ್ತು ನಾಳೆ ಪಟಾಕಿ ಮೇಳ ನಡೆಯಲಿದೆ. ಪುತ್ತೂರಿನ ದರ್ಬೆ ವೃತ್ತದ ಬಳಿ ನಿರೀಕ್ಷಣಾ ಮಂದಿರದ ಎದುರುಗಡೆ ಇರುವ ಹೊಳ್ಳ ಕ್ರಾಕರ್ಸ್ ಮಳಿಗೆಯಲಿ,್ಲ ಎಲ್ಲಾ ಪ್ರತಿಷ್ಠಿತ ಕಂಪೆನಿಗಳ ವೆರೈಟಿ ಗಿಫ್ಟ್ ಬಾಕ್ಸ್ ಹಾಗು ಹಸಿರು ಪಟಾಕಿ ಲಭ್ಯವಿದ್ದು, ಪ್ರತೀ 500 ರೂ ಖರೀದಿಗೆ, ಲಕ್ಕಿ ಕೂಪನ್ ಪಡೆದು, ಆಕರ್ಷಕ ಬಹುಮಾನ ಗೆಲ್ಲುವ ಅವಕಾಶ ನೀಡಲಾಗಿದೆ....
ಬಂಟ್ವಾಳ

ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಟ ಇದರ ಬಂಟ್ವಾಳ ಮಂಡಲದ ಪದಗ್ರಹಣ ಸಮಾರಂಭ ಹಾಗೂ ಕಾರ್ಮಿಕ ಇಲಾಖೆಯ ಮಾಹಿತಿ ಕಾರ್ಯಕ್ರಮ ಮತ್ತು ನೋಂದಣಿ ಅಭಿಯಾನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಟ ಇದರ ಬಂಟ್ವಾಳ ಮಂಡಲದ ಪದಗ್ರಹಣ ಸಮಾರಂಭ ಹಾಗೂ ಕಾರ್ಮಿಕ ಇಲಾಖೆಯ ಮಾಹಿತಿ ಕಾರ್ಯಕ್ರಮ ಮತ್ತು ನೋಂದಣಿ ಅಭಿಯಾನ ಕಾರ್ಯ ಕ್ರಮ ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಅವರು ಮಾತನಾಡಿ ಕಲಾವಿದರು ಜೊತೆಯಾಗಿ ಸಂಘಟಿತರಾಗಬೇಕು, ಸರಕಾರದ ಮೂಲಕ ಕಲಾವಿದರ ನೋಂದಣಿ ಕಾರ್ಯಕ್ರಮ ಕಲಾವಿದರ ಬದುಕಿಗೆ ಹೊಸ ರೂಪ...
ಸುಳ್ಯ

ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋದ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು- ಕಹಳೆ ನ್ಯೂಸ್

ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆಯಲ್ಲಿ ನಡೆದಿದೆ.   ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ ಮೃತಪಟ್ಟ ವಿದ್ಯಾರ್ಥಿನಿ. ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ಶ್ರೇಯಾ ಹಿಂತಿರುಗಿ ಬಾರದ ಹಿನ್ನೆಲೆ, ಮನೆಯವರು ಶ್ರೇಯಾನನ್ನು ಹುಡುಕಿಕೊಂಡು ಕೆರೆಯ ಕಡೆ ಹೋಗಿದ್ದು,...
ಪುತ್ತೂರು

ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಾಲಯದಲ್ಲಿ ಡಿ. 21ರಿಂದ 26ರ ತನಕ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಾಲಯದಲ್ಲಿ ಡಿ. 21ರಿಂದ 26ರ ತನಕ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳ ಪೂರ್ವಭಾವಿ ಸಭೆಯು ನ.14 ರಂದು ಶ್ರೀ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿ ವಿವಿಧ ಸಮಿತಿಗಳ ಪದಾಧಿಕಾರಿಗಳ ಜತೆಗೆ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಿದರು. ಸಭೆಯ ಸಲಹೆಯಂತೆ ನ. 21ರಂದು ಬೆಳಗ್ಗೆ 9 ಗಂಟೆಗೆ ಚಪ್ಪರ...
ಬಂಟ್ವಾಳ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ಮಕ್ಕಳ ದಿನಾಚರಣೆ- ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಕಲ್ಲಡ್ಕ ಇಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಪಂಚಮಿ ಜವರ್‍ಲಾಲ್ ನೆಹರು ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಿಠಲ್ ಬಿ. ಆರ್ ಮಕ್ಕಳಿಗೆ ಪುಸ್ತಕ ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಸುವಂತೆ ಆಗಬೇಕು ಎಂದು ಹೇಳಿದರು. ಮಾಜಿ ಶಾಸಕರಾದ ಏ. ರುಕ್ಮಯ್ಯ ಪೂಜಾರಿ ಮಕ್ಕಳಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕ್ಯಾಟರಿಂಗ್ ಸಾಗಾಟದ ವಾಹನ ಮರಕ್ಕೆ ಡಿಕ್ಕಿ ; ಉಪ್ಪಿನಂಗಡಿಯ ಇಬ್ಬರು ಯುವಕರು ದಾರುಣ ಸಾವು – ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್(25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಹಾಗೂ ಸುದೀಪ್ ಗಾಯಗೊಂಡಿದ್ದಾರೆ. ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಇಬ್ಬರು ಅದಾಗಲೇ...
ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡುತ್ತಾ ಇಂದಿನ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯವನ್ನು ತಿಳಿಸುವ ಶಿಕ್ಷಣದ ಅಗತ್ಯವಿದ್ದು ಈ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಕೇವಲ ವಿಷಯಗಳ ಶಿಕ್ಷಣ ಮಾತ್ರವಲ್ಲದೆ ತಮ್ಮ ಜೀವನ ಹೇಗಿರಬೇಕು ಎನ್ನುವ ಬದುಕಿನ ಶಿಕ್ಷಣ ನೀಡುತ್ತಿದೆ. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು...
1 696 697 698 699 700 887
Page 698 of 887