Sunday, June 14, 2026

ಪ್ರಾದೇಶಿಕ

ಪುತ್ತೂರು

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ – ಕಹಳೆ ನ್ಯೂಸ್

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ಸಮಾಜ ಸೇವಾ ಕಾರ್ಯಗಳಲ್ಲಿ ಒಂದಾಗಿರುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ವಿತರಿಸುವ ಕಾರ್ಯಕ್ರಮ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನಡೆಯಿತು. ಕಾರ್ಮಿಕರು ಗುರುತಿನ ಚೀಟಿ ಮಾಡಿಸಲು ತಗಲುವ ಶುಲ್ಕ ವನ್ನು ಕಾರ್ಮಿಕರಿಂದ ಪಡೆಯದೆ ಟ್ರಸ್ಟ್ ನ ಪ್ರವರ್ತಕ ರಾದ ಅಶೋಕ್ ಕುಮಾರ್ ರೈ ಪಾವತಿಸಿ ಉಚಿತವಾಗಿ ಮಾಡಿಕೊಡಲಾಗುತ್ತದೆ. ಗುರುತಿನ ಚೀಟಿಯನ್ನು ವಿತರಿಸಿ ಮಾತನಾಡಿದ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಇಂದಬೆಟ್ಟು ಕಳ್ಳತನ ಪ್ರಕರಣ : 13.75 ಲಕ್ಷ ಮೌಲ್ಯದ ಸೊತ್ತು ವಶಕ್ಕೆ, ಮಹಮ್ಮದ್ ಸ್ವಲ್ಹಿ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ, ನ. 13 : ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಅಕ್ಟೋಬರ್ 31ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನಾವೂರು ಗ್ರಾಮದ ನಿವಾಸಿ ಮಹಮ್ಮದ್ ಸ್ವಲ್ಹಿ(26), ಲೈಲಾ ಗ್ರಾಮದ ಕುಂಟಿನಿ ನಿವಾಸಿ ಯಹ(32), ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಿ ಎಚ್ ನೌಫಲ್(27) ಬಂಧಿತ ಆರೋಪಿಗಳು. ಆರೋಪಿಗಳಿಂದ 1,69,500 ಮೌಲ್ಯದ ಆಲ್ಟೋ ಕಾರು, ಒಂದು ಬೈಕ್, ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು,...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಸಂವಾದ- ಕಹಳೆ ನ್ಯೂಸ್

ಪುತ್ತೂರು: 2020-21 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಿಇಟಿ, ಜೆಇಇ ಮತ್ತು ನೀಟ್ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ನೀಟ್ ಪರೀಕ್ಷೆಯಲ್ಲಿ ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಎರಡನೇ ರ‍್ಯಾಂಕ್ ಗಳಿಸಿದ ಸಿಂಚನಾಲಕ್ಷ್ಮಿ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 579 ನೇ ರ‍್ಯಾಂಕ್ ಗಳಿಸಿದ ಅಮೃತಾ ಭಟ್, ಇಂಜಿನಿಯರಿಂಗ್ ವಿಭಾಗದಲ್ಲಿ 677ನೇ ರ‍್ಯಾಂಕ್ ಗಳಿಸಿದ ಗಣೇಶ ಕೃಷ್ಣ,...
ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ದೀಪಾವಳಿ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ದೀಪಾವಳಿ ಕೇವಲ ಪಟಾಕಿ ಹೊಡೆಯುವುದು, ದೀಪ ಉರಿಸುವುದು ಮೇಲ್ನೋಟಕ್ಕೆ ಕಂಡುಬಂದರೂ ಈ ಹಬ್ಬದ ಹಿಂದೆ ಹಲವು ಪುರಾಣಕಾಲದ ಕಥೆ, ಸಂಪ್ರದಾಯ, ಸಂಸ್ಕೃತಿ ಇದೆ. ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು ಅಜ್ಞಾನವೆಂಬ ಕತ್ತಲೆಯನ್ನು ಅಳಿಸಿ ಬೆಳಕೆಂಬ ಜ್ಞಾನವನ್ನು ಪಸರಿಸುವ ಬೆಳಕಿನ ಹಬ್ಬವಾಗಿದೆ ಎಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಬ್ರಹ್ಮಣ್ಯಸುಳ್ಯ

ಗ್ರಾಹಕಸ್ನೇಹಿ ಪಾರದರ್ಶಕ ವ್ಯವಹಾರದಲ್ಲಿ ಅತೀ ಹೆಚ್ಚು ಗ್ರಾಹಕ ಮೆಚ್ಚುಗೆ ಪಡೆದ ಹೊಂಡಾ ದ್ವಿಚಕ್ರ ವಾಹನ ಅಧಿಕೃತ ಮಾರಾಟ ಮಾಡುವ ಡೀಲರ್ ” ತಿರುಮಲ ಹೋಂಡಾ” ದಿಂದ ಭರ್ಜರಿ ಆಫರ್ – ಕಹಳೆ ನ್ಯೂಸ್

ಪುತ್ತೂರು : ಹೋಂಡಾ ಮೋಟಾರ್ ಸೈಕಲ್ ಆ್ಯಂಡ್ ಸ್ಕೂಟರ್ ಇಂಡಿಯಾ ಕಂಪೆನಿಯ ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗಾಗಿ ತಿರುಮಲ ಹೋಂಡಾ ವಿಶೇಷವಾದ ಆಫರ್‌ಗಳನ್ನ ನೀಡುತ್ತಿದೆ. ಹೋಂಡಾ ಆಕ್ಟೀವಾ 6ಜಿ ಖರೀದಿಸಬೇಕೆಂಬ ಗ್ರಾಹಕರ ಕನಸನ್ನು ನನಸು ಮಾಡೋದಿಕ್ಕಾಗಿ ತಿರುಮಲ ಹೋಂಡಾ ಶೋರೂಂ ಗ್ರಾಹಕರಿಗಾಗಿ ವಿಶೇಷ ವಿಭಿನ್ನವಾದ ಭರಪೂರ ಆಫರ್‌ಗಳನ್ನ ನೀಡುತ್ತಿದೆ. ಆನ್‌ರೋಡ್ 88,129/- ರುಪಾಯಿಗೆ ಆಕ್ಟೀವಾ 6ಜಿಯನ್ನ ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಅಲ್ಲದೆ ಲೋನ್ ಮುಖಾಂತರ ಆಕ್ಟೀವಾ 6ಜಿ ಖರೀದಿಸುವವರಿಗೆ ಕೇವಲ 4444/- ರೂ...
ಪುತ್ತೂರು

ಪುತ್ತೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು – ಕಹಳೆ ನ್ಯೂಸ್

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಕಾಯರಪ್ಪು ನಿವಾಸಿ ವೇದಾವತಿಯವರ ಮಗಳು ಯಶಸ್ವಿನಿ (21) ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕುಟುಂಬದಲ್ಲಿ ಒಬ್ಬಳೇ ಪುತ್ರಿಯಾಗಿದ್ದ ಯಶಸ್ವಿನಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶಸ್ವಿನಿ ನ.8ರಂದು ಕೊನೆಯುಸಿರೆಳೆದಿದ್ದಾರೆ. ಮೃತರು ತಾಯಿ ವೇದಾವತಿಯವರನ್ನು ಅಗಲಿದ್ದಾರೆ....
ಬೆಳ್ತಂಗಡಿ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹದಿಹರೆಯದವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ವೈದ್ಯೆ ಡಾ.ಭಾರತಿ.ಜಿ.ಕೆ. ಯವರು ಪ್ರೌಡಾವಸ್ಥೆಯಲ್ಲಿ ಪೌಷ್ಟಿಕಾಂಶಕ್ಕೆ ಸಂಬಂಧಿಸಿದ ದೀರ್ಘಕಾಲೀನ ರೋಗಗಳಿಗೆ ತುತ್ತಾಗುವುದನ್ನು ತಡೆಗಟ್ಟಲು ಹದಿಹರೆಯದಲ್ಲಿಯೇ ಆರೋಗ್ಯಪೂರ್ಣ ಆಹಾರ ಸೇವನೆ ಮತ್ತು ಉತ್ತಮ ವ್ಯಾಯಾಮದ ಅಭ್ಯಾಸಗಳನ್ನು ರೂಪಿಸಬೇಕು. ಕ್ಷಿಪ್ರವಾಗಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಯನ್ನೂ ತಡೆಗಟ್ಟಲು ಕೂಡಾ ಆರೋಗ್ಯಪೂರ್ಣ ಜೀವನಶೈಲಿಯನ್ನು ಪ್ರೋತ್ಸಾಹಿಸುವುದು...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಕ್ಷಕ- ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2021-22ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಶಿವಪ್ರಸಾದ್ ಕೆ.ಎಸ್ ಆಯ್ಕೆಯಾಗಿದ್ದಾರೆ. ರಕ್ಷಕ-ಶಿಕ್ಷಕ ಸಂಘದ ಆಯ್ಕೆ ಪ್ರಕಿಯೆ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಸಂದರ್ಶಕ ಪ್ರಾಧ್ಯಾಪಕ ಜಯನಂದ ಪೆರಾಜೆ ಮತ್ತು ಪುತ್ತೂರಿನ ಉರ್ಮಾಲಿನ ಅನಿತಾ ಆರ್ ಶೆಟ್ಟಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ...
1 697 698 699 700 701 887
Page 699 of 887