ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ- ಕಹಳೆ ನ್ಯೂಸ್
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ನಡೆದ ರಕ್ಷಕ- ಶಿಕ್ಷಕ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ನಿರಂತರ ಅಭ್ಯಾಸವು ಮಕ್ಕಳನ್ನು ಪರಿಪೂರ್ಣರನ್ನಾಗಿ ಮಾಡುತ್ತದೆ. ಫಲಿತಾಂಶ ಬಂದ ಮೇಲೆ ಪಶ್ಚಾತ್ತಾಪ ಪಡುವ ಬದಲು ಸಿಕ್ಕಿರುವ ಸಮಯವನ್ನು ಸರಿಯಾಗಿ ಸಧ್ವಿನಿಯೋಗಿಸಿಕೊಳ್ಳಬೇಕು. ಪಿಯುಸಿ ಎಂಬ 2 ವರ್ಷದ ಕೋರ್ಸ್ನಲ್ಲಿ ತುಂಬಾ ಶ್ರದ್ಧೆಯಿಂದ ತಮ್ಮ ಎಲ್ಲಾ...







