Sunday, June 14, 2026

ಪ್ರಾದೇಶಿಕ

ಪುತ್ತೂರು

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ನಡೆದ ರಕ್ಷಕ- ಶಿಕ್ಷಕ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ನಿರಂತರ ಅಭ್ಯಾಸವು ಮಕ್ಕಳನ್ನು ಪರಿಪೂರ್ಣರನ್ನಾಗಿ ಮಾಡುತ್ತದೆ. ಫಲಿತಾಂಶ ಬಂದ ಮೇಲೆ ಪಶ್ಚಾತ್ತಾಪ ಪಡುವ ಬದಲು ಸಿಕ್ಕಿರುವ ಸಮಯವನ್ನು ಸರಿಯಾಗಿ ಸಧ್ವಿನಿಯೋಗಿಸಿಕೊಳ್ಳಬೇಕು. ಪಿಯುಸಿ ಎಂಬ 2 ವರ್ಷದ ಕೋರ್ಸ್‍ನಲ್ಲಿ ತುಂಬಾ ಶ್ರದ್ಧೆಯಿಂದ ತಮ್ಮ ಎಲ್ಲಾ...
ಪುತ್ತೂರು

ಪುತ್ತೂರಿನ ಮೊಟ್ಟೆತಡ್ಕದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವು- ಕಹಳೆ ನ್ಯೂಸ್

ಪುತ್ತೂರು: ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನ.9ರಂದು ರಾತ್ರಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಮೃತಪಟ್ಟಿದ್ದಾರೆ. ಪುತ್ತೂರನಲ್ಲಿ ಮೇಸ್ತ್ರಿ ಕೆಲಸ ಮುಗಿಸಿಕೊಂಡು ಕುರಿಯ ನಿವಾಸಿ ನಾರಾಯಣ ನಾಯ್ಕ ಬಳ್ಳಮಜಲು ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರ್‍ನಲ್ಲಿ ಮನೆಗೆ ತೆರಳುತ್ತಿದ್ದಾಗ ಮೊಟ್ಟೆತ್ತಡ್ಕ ತಲುಪುತ್ತಿದ್ದಂತೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ...
ಕಡಬ

ಕಡಬ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ಅಪರಿಚಿತ ವ್ಯಕ್ತಿ- ಕಹಳೆ ನ್ಯೂಸ್

ಕಡಬ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ಘಟನೆ ಕೊಡಿಂಬಳ ಗ್ರಾಮದ ಮಡ್ಯಡ್ಕ ಸಮೀಪ ನಡೆದಿದೆ. ಕಡಬ ಸರಸ್ವತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೋಡಿಂಬಾಳದಿಂದ ಮಡ್ಯಡ್ಕ ರಸ್ತೆಯಲ್ಲಿ ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಉಂಡಿಲ ಕ್ರಾಸ್ ನಲ್ಲಿ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಕಾರನ್ನು ಹಠಾತ್ತನೆ ನಿಲ್ಲಿಸಿ ಬಾಲಕಿಯತ್ತ ಬಂದಿದ್ದ, ಬಾಲಕಿ ಹೆದರಿ ಓಡಲಾರಂಭಿಸಿದ್ದಾಳೆ. ಆದರೂ ಅಪರಿಚಿತ...
ಪುತ್ತೂರು

ಪುತ್ತೂರು: 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ- ಕಹಳೆ ನ್ಯೂಸ್

ಪುತ್ತೂರು: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅರೋಪಿಯನ್ನು ಅಪರಾಧಿ ಎಂದು ಪರಿಗಣಿಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜಾಲ್ಸೂರು ಗ್ರಾಮದ ಸತೀಶ್ ಎಂಬಾತ 2015ರ ಡಿ.20ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಚಾಕಲೇಟ್ ಮತ್ತು ಐಸ್‍ಕ್ರೀಂ ಕೊಡುವುದಾಗಿ ಹೇಳಿ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿತ್ತು. ಬಾಲಕಿಯ ತಾಯಿ...
ಪುತ್ತೂರು

ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 2021-22ನೇ ಸಾಲಿನ ವಿದ್ಯಾರ್ಥಿಗಳ ಪೋಷಕರ ಸಭೆ- ಕಹಳೆ ನ್ಯೂಸ್

ಪುತ್ತೂರು : ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ನ.8 ರಂದು 2021-22ನೇ ಸಾಲಿನ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಕರೆಯಲಾಗಿತ್ತು. ಕಾರ್ಯಕ್ರಮವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಜ್ಯೋತಿರವರ ಪ್ರಾರ್ಥನೆಯ ಮೂಲಕ ಆರಂಭಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಹೇಮಲತಾಗೋಕುಲ್ ವಿಧ್ಯಾರ್ಥಿಗಳು ಹಾಗೂ ಪಾಲಕರ ಜವಾಬ್ದಾರಿಯ ಕುರಿತು, ವಿಧ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಮಾಹಿತಿಯನ್ನು ನೀಡಿದರು.   ವೇದಿಕೆಯಲ್ಲಿ ಉಪಸ್ಥಿತರಿದ್ದ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಹರಿಪ್ರಸಾದ್ ಕಂಪ್ಯೂಟರ್...
ಬೆಳ್ತಂಗಡಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ನ.09 ರ ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ ಸಲಹೆಯನ್ನು ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ.ಅಂಕಿತಾ.ಜಿ.ಭಟ್ ನೀಡಲಿದ್ದಾರೆ ಎಂದು ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಗೋಪಾಲಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಪುತ್ತೂರು

ಬೆಳ್ತಂಗಡಿ ತಾಲೂಕಿನ ನಾಳ ಗ್ರಾಮದ ಹೈದರ್ ಎಂಬವರ ಮಗಳ ಮದುವೆಗೆ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದ ರೈ ಎಸ್ಟೇಟ್ ಮಾಲಕರಾದ ಉದ್ಯಮಿ, ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ನಾಳ ಗ್ರಾಮದ ಆದರ್ಶ ನಗರ ನಿವಾಸಿ ಹೈದರ್ ಎಂಬವರ ಮಗಳ ಮದುವೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು....
ಬಂಟ್ವಾಳ

ಸೌಹಾರ್ಧ ಫ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ನಡೆದ ಕಬ್ಬಡಿ ಪಂದ್ಯಾಟದ ಸಮಾರೋಪ ಸಮಾರಂಭ ಕಾರ್ಯಕ್ರಮ- ಕಹಳೆ ನ್ಯೂಸ್

ಸೌಹಾರ್ಧ ಫ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ನಡೆದ ಕಬ್ಬಡಿ ಪಂದ್ಯಾಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ಬಂಟ್ವಾಳ ಕುಕ್ಕಾಜೆ ಯಲ್ಲಿ ನಡೆಯಿತು ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಗುರುಪ್ರಸನ್ನ ರಾವ್, ಪಿಯೂಸ್ ಎಲ್ ರೋಡ್ರಗಸ್, ಎಮ್. ಎಸ್. ಮಹಮ್ಮದ್, ಬೇಬಿ ಕುಂದರ್ , ಸುಭಾಷ್ ಚಂದ್ರ ಶೆಟ್ಟಿ, ಅಬ್ದುಲ್ ರಝಾಕ್, ರವಿ ಪೂಜಾರಿ, ಜಿ.ಎಮ್.ಇಬ್ರಾಹಿಂ, ಮತ್ತಿತರರು ಉಪಸ್ಥಿತರಿದ್ದರು....
1 698 699 700 701 702 887
Page 700 of 887