Sunday, June 14, 2026

ಪ್ರಾದೇಶಿಕ

ಪುತ್ತೂರು

ಪುತ್ತೂರಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ರಾಜು ಹೊಸ್ಮಠ ವಿರುದ್ಧ ದೂರು ದಾಖಲು- ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೋರ್ವರು ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಠಾಣೆಗೆ ದೂರು ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. 2019ರಲ್ಲಿ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂಗಿ,ತಂದೆಯೊಂದಿಗೆ ರಾಜು ಹೊಸ್ಮಠರವರ ಕಚೇರಿಗೆ ತೆರಳಿದ್ದರು. ಈ ವೇಳೆ ಅಪ್ರಾಪ್ತ ಬಾಲಕಿಗೆ ರಾಜು ಹೊಸ್ಮಠರವರ ಪರಿಚಯವಾಗಿದೆ. ಈ ಘಟನೆ ನಡೆದು ಕೆಲ ದಿನಗಳ ಕಳೆದ ಬಳಿಕ ಮತ್ತೊಂದು ದಿನ ರಾಜು ಹೊಸ್ಮಠರವರ ಕಚೇರಿಯಲ್ಲಿ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂಗಿಯನ್ನು...
ಬಂಟ್ವಾಳ

ಮರ ಕಡಿಯುವಾಗ ಆಕಸ್ಮಿಕವಾಗಿ ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಸಾವು – ಕಹಳೆ ನ್ಯೂಸ್

ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್(38) ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷ್ಮಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕವಾಗಿ ಸುರೇಶ್...
ಕಡಬ

ಕಡಬ : ಕೋಳಿ ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ- ಕಹಳೆ ನ್ಯೂಸ್

ಕಡಬ : ಕೋಳಿ ಹಿಡಿಯಲು ಬಂದು ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕೊಂಬಾರು ಕಮರ್ಕಜೆಯಲ್ಲಿ ನಡೆದಿದೆ. ಕೋಳಿ ಹಿಡಿಯಲು ಬಂದ ಚಿರತೆ ಆಕಸ್ಮಿಕವಾಗಿ ರಾಮಯ್ಯ ಎಂಬವರ ಬಾವಿಗೆ ಬಿದ್ದಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಚಿರತೆಯ ರಕ್ಷಣಾ ಕಾರ್ಯಕ್ಕೆ ತಯಾರಿ ನಡೆಸಿದ್ದಾರೆ....
ಪುತ್ತೂರು

ಮೀನುಗಾರಿಕೆಗೆ ತೆರಳಿದ್ದ ವೇಳೆ ಮೊಗಪ್ಪೆ ಕೆರೆಯಲ್ಲಿ ಮುಳುಗಿ ಯುವಕ ಸಾವು – ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯ ನೆತ್ತಾರು ಬಳಿಯ ಮೊಗಪ್ಪೆ ಕೆರೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಯುವಕನೊಬ್ಬ ಜಲಸಮಾಧಿಯಾದ ದಾರುಣ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಸಂಪ್ಯ ಮೂಲೆ ನಿವಾಸಿ ಸುಂದರ ಎಂಬವರ ಪುತ್ರ ಅವಿನಾಶ್ (23) ಮೃತ ದುರ್ದೈವಿ. ಅವಿನಾಶ್ ತನ್ನ ಸ್ನೇಹಿತರೊಂದಿಗೆ ಮೀನು ಹಿಡಿಯುವ ಸಲುವಾಗಿ ಕೆರೆಗೆ ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿ ಕಾಸರಗೋಡಿನ ಜುಬೈರ್ ನ ಹೆಡೆಮುರಿಕಟ್ಟಿದ ಪುತ್ತೂರು ಮಹಿಳಾ ಠಾಣೆ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತೆಯನ್ನು ಬೆದರಿಸಿ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಪರ್ಕ ಮಾಡಿರುವ ಬಗ್ಗೆ ಅಪ್ರಾಪ್ತೆಯೊಬ್ಬರು ನೀಡಿರುವ ದೂರಿನ ಮೇರೆಗೆ ಕಾಸರಗೋಡು ವಿದ್ಯಾ ನಗರದ ಜುಬೈರ್ ಎಂಬವನ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯು ಕಾಸರಗೋಡಿನ ತಾಯಿ ಮನೆಯಲ್ಲಿದ್ದಾಗ ಜುಬೈರ್ ಎಂಬಾತ ಬಾಲಕಿಯನ್ನು ನೋಡಿ ಇಷ್ಟಪಟ್ಟು ಆಕೆಯ ತಾಯಿಯಲ್ಲಿ ಆಕೆಯನ್ನು ಮದುವೆ ಮಾಡಿ ಕೊಡುವಂತೆ ಕೇಳಿಕೊಂಡಿದ್ದನು. ಇದಕ್ಕೆ ಆಕೆಯ ತಾಯಿ 18 ವರ್ಷವಾದ ಬಳಿಕ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ | ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಕಾಮುಕ ಜಿಹಾದಿಗಳು ಅಂದರ್..! – ಕಹಳೆ ನ್ಯೂಸ್

ಬಂಟ್ವಾಳ, ನ.06 : ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಲೈಂಗಿನ ದೌರ್ಜನ್ಯ ಎಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತು ಇಬ್ಬರು ಯುವಕರು ಸೇರಿ ಅದೇ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕ ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಅವರನ್ನು ಬಂಧಿಸಲಾಗಿದೆ. ನವೆಂಬರ್ 4...
ಕಡಬ

ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಬೃಹತ್ ಜನಜಾಗೃತಿ ಸಮಾವೇಶ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡದ ನೇತೃತ್ವದಲ್ಲಿ ನಾಳೆ ಕಡಬದಲ್ಲಿ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನಜಾಗೃತಿ ಸಭೆ ನಡೆಯಲಿದೆ.   ಸಂಜೆ 3:30 ಕ್ಕೆ ಸರಿಯಾಗಿ ಕಡಬ ವೃದ್ಧಿ ಹೋಟೆಲ್ ಮುಂಭಾಗದಿಂದ ಮೆರವಣಿಗೆಯ ಮೂಲಕ ಶ್ರೀ ದುರ್ಗಾಂಬಿಕಾ ದೇವಾಲಯದ ಅವರಣಕ್ಕೆ ಜಾಗೃತಿ ಜಾಥಾ ನಡೆಯಲಿರುವುದು. ನಂತರ 4:00 ಗಂಟೆಗೆ ಕಡಬ ಶ್ರೀ...
ಬಂಟ್ವಾಳ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕದ ವತಿಯಿಂದ ಗೋಪೂಜಾ ಕಾರ್ಯಕ್ರಮ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕದ ವತಿಯಿಂದ ಗೋಪಾಲಕೃಷ್ಣ ದೇವಸ್ಥಾನ ಮಂಚಿ, ಕೊಲ್ನಾಡು ವಠಾರದಲ್ಲಿ ಗೋಪೂಜಾ ಕಾರ್ಯಕ್ರಮ ಅ.5ರಂದು ಹಮ್ಮಿಕೊಳ್ಳಲಾಗಿದೆ. ದೀಪಾವಳಿ ಪ್ರಯುಕ್ತ ಗೋಪೂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗೋ ಪೂಜೆ ಬಳಿಕ ರಾತ್ರಿ ಗಂಟೆ 7.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮವು ಅಮೃತಧಾರ ಗೋಶಾಲೆಯ ಅಧ್ಯಕ್ಷರಾದ ಟಿ. ಜಿ. ರಾಜಾರಾಮ್ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕ ಧಾರ್ಮಿಕ್ತಪರಿಷತ್ತ್ ನ ಸದಸ್ಯರಾದ ಕಶೇಕೋಡಿ ಸೂರ್ಯನಾರಾಯಣ ಭಟ್ ಅವರು...
1 699 700 701 702 703 887
Page 701 of 887