Sunday, June 14, 2026

ಪ್ರಾದೇಶಿಕ

ಬಂಟ್ವಾಳ

ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಲಕ್ಮೀಪೂಜೆ –ಕಹಳೆ ನ್ಯೂಸ್

ದೀಪಾವಳಿ ಪ್ರಯುಕ್ತ ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಲಕ್ಮೀಪೂಜೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸುದರ್ಶನ ಬಜ, ಸುಲೋಚನ ಜಿ.ಕೆ.ಭಟ್, ಮೋನಪ್ಪ ದೇವಶ್ಯ, ರೊನಾಲ್ಡ್ ಡಿ.ಸೋಜ, ಸೋಮಪ್ಪ ಕೋಟ್ಯಾನ್, ಗಣೇಶ್ ರೈ ಮಾಣಿ, ಮೋಹನ್ ಪಿ.ಎಸ್.ಕಮಲಾಕ್ಷಿ ಕೆ.ಪೂಜಾರಿ, ಮೀನಾಕ್ಷಿ ಜೆ.ಗೌಡ, ಚಿದಾನಂದ...
ಪುತ್ತೂರು

ಈ ವರ್ಷದ ದೀಪಾವಳಿಗೆ ರೈ ಎಸ್ಟೇಟ್‌ನಲ್ಲಿ ಇಲ್ಲ ವಸ್ತ್ರದಾನ – ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು: ಪ್ರತೀ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಕೋಡಿಂಬಾಡಿಯ ರೈ ಎಸ್ಟೇಟ್‌ನಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರದಾನ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿ ಜಾರಿಯಲ್ಲಿರುವುದರಿಂದ ವಸ್ತ್ರದಾನ ಕಾರ್ಯಕ್ರಮ ಇರುವುದಿಲ್ಲ ಎಂದು, ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.  ...
ಪುತ್ತೂರು

ನವೆಂಬರ್ 05 ರಂದು ಬೆಳಗ್ಗೆ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪುರುಷರಕಟ್ಟೆಯ ಬಂಗಾರ್ ಕಲಾವಿದರ್ ” ಪರಕೆ ಸಂದವೊರ್ಚಿ ” ತುಳು ಹಾಸ್ಯಮಾಯ ನಾಟಕ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು:ಬಂಗಾರ್ ಕಲಾವಿದೆರ್ ಪುರುಷರಕಟ್ಟೆ, ಪುತ್ತೂರು ಅಭಿನಯಿಸುವ ಈ ವರ್ಷದ ನೂತನ ಕಲಾ ಕಾಣಿಕೆ ‘ಪರಕೆ ಸಂದಾವೊರ್ಚಿ’ ತುಳು ಹಾಸ್ಯಮಯ ನಾಟಕದ ಶುಭಮೂಹರ್ತ ನವೆಂಬರ್ 5 ರಂದು ನಡೆಯಲಿದೆ. ಮುಕ್ವೆ, ಮಜಲ್‍ಮಾರ್ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 9:25ಕ್ಕೆ ಮುಹೂರ್ತ ನೆರವೇರಲಿದೆ. ಕುಸಲ್ದ ಮುತ್ತು ಅರುಣ್ ಚಂದ್ರ ಬಿ.ಸಿರೋಡ್ ರಚಿಸಿ, ನಿರ್ದೇಶಿಸಿರುವ ಈ ನಾಟಕಕ್ಕೆ ಗಣೇಶ್ ಪೂಜಾರಿ ಆಲಂಗ ಸಾರಥ್ಯವಿದ್ದು ರೋಹಿತ್ ಕೋಟ್ಯಾನ್ ಶಿಬರವರ ನಿರ್ಮಾಣವಿದೆ. ಪ್ರಕಾಶ್ ಪೂಜಾರಿ ಶಿಬರ, ಜಗದೀಶ್...
ಪುತ್ತೂರು

ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋ ‘ವಿಕಸನ ಟಿವಿ’ಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ, ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಮುನ್ನಡೆಸುತ್ತಿರುವ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದರು. ಎಂ.ಸಿ.ಜೆ. ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ, ವಿಭಾಗದ ಯುಟ್ಯೂಬ್ ವಾಹಿನಿ ವಿಕಸನಗಾಗಿ ಶಿಕ್ಷಣ ಸಚಿವರ ಸಂದರ್ಶನ ನಡೆಸಿದರು. ಈ ಸಂದರ್ಭ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ವಿವೇಕಾನಂದ ಕಾಲೇಜಿನ ಆಡಳಿತಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್., ಪ್ರಾಚಾರ್ಯ...
ಬಂಟ್ವಾಳ

ಕಾರಿಂಜ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ: ಇನ್ನುಳಿದ ಇಬ್ಬರಿಗಾಗಿ ಶೋಧ– ಕಹಳೆ ನ್ಯೂಸ್

ಬಂಟ್ವಾಳ: ಕಾರಿಂಜ ಮಹತೊಭಾರ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಚಪ್ಪಲಿ ಹಾಕಿಕೊಂಡು ಹೋಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತೃತ್ವದ ಪೋಲೀಸ್ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಘಟನೆಯ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾಸ್ತಿಕಟ್ಟೆ ಉಲ್ಲಾಳ ಮಂಗಳೂರು ನಿವಾಸಿ ಏ ಬಶೀರ್ ಅವರ...
ಬಂಟ್ವಾಳ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅನಾವರಣ – ಕಹಳೆ ನ್ಯೂಸ್

ಬಂಟ್ವಾಳ ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ನೀಡಿದ ಪ್ರತಿಯೊಂದು ಮತಕ್ಕೂ ಬೆಲೆ ಬರುವಂತೆ ಮಾಡುವುದರ ಜೊತೆಗೆ ನೆಮ್ಮದಿಯ ಜೀವನಕ್ಕೆ ಹೊಸ ರೂಪ ನೀಡುವುದೇ ಮೊದಲ ಆದ್ಯತೆ ಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಯಿ ಮತ್ತು ಅರಳ ಗ್ರಾಮದ ಬೂತ್ ಅಧ್ಯಕ್ಷ ರುಗಳ ಮನೆಗೆ ಬೇಟಿ ನೀಡಿ ನಾಮಫಲಕ ಅನಾವರಣ ಮಾಡಿದ ಬಳಿಕ...
ಬಂಟ್ವಾಳ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ವೀರಕಂಬ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾಂಭವಿ ಆಚಾರ್ಯ ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ವೀರಕಂಬ ಒಕ್ಕೂಟದ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಗುನ ಶೆಟ್ಟಿ ಮತ್ತು ಸೇವಾ ಪ್ರತಿನಿಧಿ ಶ್ರೀಮತಿ ರೇವತಿ ಕಲ್ಲಡ್ಕ ವಲಯ, ಹಾಗೂ ಅಧ್ಯಕ್ಷ ಈಶ್ವರ ನಾಯ್ಕ ಇವರ ಉಪಸ್ಥಿತಿಯಲ್ಲಿ ನಡೆಯಿತು. ವೀರಕಂಬ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾಂಭವಿ...
ಮೂಡಬಿದಿರೆ

ನೀಟ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಮೂಡುಬಿದಿರೆ: ನೀಟ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ನಾಗರ್ಜುನ ಎ.ಎಂ-690, ದರ್ಶನ್ ಟಿ.ಎಸ್-685, ಸಾತ್ವಿಕ್ ಭಟ್-680, ಆದರ್ಶ್ ಎಂ.-670, ನಿಖಿಲ್ ಆರ್.ಸೊನ್ನದ -666, ಅನೀಶ್ ಕೃಷ್ಣ 662, ದೀಕ್ಷಿತ್ ಡಿ.ವಿ-655, ಶಶಾಂಕ್ ಪಿ.ಕೊಪ್ಪಲ್-641, ಕೀರ್ತನ್ ಡಿ.ಆಚಾರ್ಯ-639, ಪ್ರತೀಕ್ ಮಲ್ಲಿಕಾರ್ಜುನ್ ಕಾಮತ್- 630, ಜೀವಿತಾ ಪಿ.ಯು-623, ತೇಜಸ್ ಎನ್.-620, ವಿಘ್ನೇಶ್ ಎಚ್.ಎಮ್-615, ಮನೋಜ್ ಸಿ.ಎಸ್-611, ಎಸ್ ಎಮ್...
1 700 701 702 703 704 887
Page 702 of 887