Sunday, June 14, 2026

ಪ್ರಾದೇಶಿಕ

ಪುತ್ತೂರು

ರಾಷ್ಟ್ರಿಯ ವೈದ್ಯಕೀಯ ಪ್ರವೇಶ ಪರೀಕ್ಷೆ- ನೀಟ್ 2021ರಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿಗೆ ದ್ವಿತೀಯ ರ‍್ಯಾಂಕ್- ಕಹಳೆ ನ್ಯೂಸ್

ಪುತ್ತೂರು: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2021ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿ ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಎರಡನೇ ರ‍್ಯಾಂಕ್ ಗಳಿಸುವುದರ ಮೂಲಕ ಜಿಲ್ಲೆಯಲ್ಲೇ ಅಮೋಘ ಸಾಧನೆಗೈದ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 658 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 2856 ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 1611ನೇ ರ‍್ಯಾಂಕ್, ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ...
ಪುತ್ತೂರು

ಜೆಇಇ ಮೈನ್ಸ್ – ಅಂಬಿಕಾ ಪಿಯು ವಿದ್ಯಾರ್ಥಿ ಗೌತಮ್‍ಗೆ ರಾಷ್ಟ್ರಮಟ್ಟದಲ್ಲಿ 1213ನೇ ರ‍್ಯಾಂಕ್ – ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಟಿತ ಐಐಟಿ ಹಾಗೂ ಎನ್‍ಐಟಿಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಗೌತಮ್ ಎಚ್. 99.36 ಪರ್ಸಂಟೈಲ್ ಅಂಕ ದಾಖಲಿಸುವ ಮೂಲಕ 1213ನೇ ರ‍್ಯಾಂಕ್  ಗಳಿಸಿದ್ದಾರೆ. ಹೊಳೆನರಸಿಪುರದ ಹೊನ್ನರಸೇಗೌಡ ಹಾಗೂ ಪೂರ್ಣಿಮಾ ಬಿ.ಎಲ್ ದಂಪತಿ ಪುತ್ರನಾದ ಗೌತಮ್ ರಾಷ್ಟ್ರ ಮಟ್ಟದ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಅಧ್ಯಯನ ಬಯಸುವ ವಿದ್ಯಾರ್ಥಿಗಳಿಗಾಗಿ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿಯು ಜೆಇಇ...
ಪುತ್ತೂರು

ನರಿಮೊಗರುನಲ್ಲಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ; ಆಕ್ಟಿವಾ ಸವಾರ ನಿಧನ- ಕಹಳೆ ನ್ಯೂಸ್

ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿದ ಘಟನೆ ನ.1 ರಂದು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ ಡಿಸೈರ್ ಕಾರು ಮತ್ತು ಸವಣೂರು ನಿಂದ ಪುತ್ತೂರು ಕಡೆ ಬರುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ್ದು, ಜೀವನ್ಮರಣ ಸ್ಥಿತಿಯಲ್ಲಿದ್ದ ಆಕ್ಟಿವಾ ಸವಾರನನ್ನು ಶೀಘ್ರವಾಗಿ ಅರುಣ್ ಕುಮಾರ್ ಪುತ್ತಿಲರವರು ಕರೆ ತಂದಿದ್ದು, ಮುಕ್ವೆ ಎಂಬಲ್ಲಿ ಆಂಬ್ಯುಲೆನ್ಸ್ ಗೆ ಶಿಫ್ಟ್ ಮಾಡಿ...
ಬಂಟ್ವಾಳ

ಕಂಟೈನರ್ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ನಲ್ಲಿ ಕಂಟೈನರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಂಟ್ವಾಳ ತಾಲೂಕಿನ ಪಂಜಾಜೆ ನಿವಾಸಿ ತಿಲಕ್ (29) ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಂಟೈನರ್ ಲಾರಿ ಹಾಗೂ ಬೈಕ್ ನಡುವಿನ ಡಿಕ್ಕಿಯ ರಭಸಕ್ಕೆ ತಿಲಕ್‍ರವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬಂಟ್ವಾಳ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಕನ್ನಡ ರಾಜ್ಯೋತ್ಸವ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಧ್ವಜಾರೋಹಣ ಮಾಡಿದರು. ಅಸ್ತಿತ್ವ ಪ್ರತಿಷ್ಠಾನ ಇದರ ಪ್ರಧಾನ ಸಂಚಾಲಕರಾದ ಎಸ್.ಎಂ. ಉಡುಪ ಕನ್ನಡ ರಾಜ್ಯೋತ್ಸವದ ನಿಮಿತ್ತ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅಸ್ತಿತ್ವ ಪ್ರತಿಷ್ಠಾನವು ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಹಾಗೂ ಗೀತ ಭಾರತಿ ನಡೆಸಿದ ದೇಶಭಕ್ತಿಗೀತೆ ಗಾಯನ...
ಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಹೃದಯಾಘಾತದಿಂದ ನಿಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಬೆಂಗೈ ಇಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಕಣಿಯೂರು ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ, ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಹತ್ತು ಹಲವು ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ, ಸರಳ ಸ್ವಭಾವದ ಸುನಿಲ್ ಸಾಲ್ಯಾನ್ ಸದಾ ಆತ್ಮೀಯತೆಯಿಂದ ಇರುತ್ತಿದ್ದರು. ಉಜ್ವಲ ಯೋಜನೆಯಡಿಯಲ್ಲಿ ಬಡವರಿಗೆ ಗ್ಯಾಸ್ ವಿತರಿಸಿ ಹೊಗೆ ಮುಕ್ತ ಪಂಚಾಯತ್ ಆಗುವಲ್ಲಿ ಶ್ರಮ ಪಟ್ಟಿದ್ದರು. ಮೃತರು ತಾಯಿ, ತಂಗಿ,...
ಪುತ್ತೂರು

ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಮೃತ ಸೈನಿಕರ ಕುಟುಂಬಸ್ಥರಿಗೆ ದೇಣಿಗೆ ಸಮರ್ಪಣೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಇತ್ತೀಚೆಗೆ ಕಾಶ್ಮೀರದಲ್ಲಿ ವೀರಸ್ವರ್ಗ ಪಡೆದ ಸೈನಿಕರ ಕುಟುಂಬಸ್ಥರಿಗಾಗಿ ಸಂಗ್ರಹಿಸಿದ ಹಣವನ್ನು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ, ಪುತ್ತೂರಿನ ಮಾಜಿ ಸೈನಿಕರ ಸಂಘದ ನಿಕಟ ಪೂರ್ವ ಅಧ್ಯಕ್ಷ ಜಗನ್ನಾಥ ಎಂ. ಬರೀ ಸೈನಕ್ಕೆ ಸೇರಿ ಗಡಿ ಕಾಯುವುದು ಅಥವ ಉಗ್ರರೊಡನೆ ಹೋರಾಡುವುದು ಮಾತ್ರ ದೇಶಸೇವೆ ಅಲ್ಲ. ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ...
ಪುತ್ತೂರು

ಪುತ್ತೂರು: ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ನವೆಂಬರ್ 1 ರಿಂದ 6 ರವರೆಗೆ ನಡೆಯಲಿದೆ ಲಕ್ಕಿ ಲಕ್ಷ್ಮೀ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ದೀಪಾವಳಿ ಹಬ್ಬದ ಪ್ರಯುಕ್ತ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‍  ನಲ್ಲಿ ಲಕ್ಕಿ ಲಕ್ಷ್ಮೀ ಕೊಡುಗೆ, ನವೆಂಬರ್ 1 ರಿಂದ 6 ರವರೆಗೆ ನಡೆಯಲಿದೆ. ಕೇವಲ 6 ದಿನ ನಡೆಯಲಿರುವ ಲಕ್ಕಿ ಲಕ್ಷ್ಮೀ ಕೊಡುಗೆಯಲ್ಲಿ, ಚಿನ್ನಾಭರಣ ಖರೀದಿಯ ಪ್ರತಿ ಗ್ರಾಂ ಮೇಲೆ ರೂ. 75ರಿಂದ ರೂ 125 ರವರೆಗೆ ಖಚಿತ ರಿಯಾಯಿತಿ ಹಾಗೂ ನಿಮ್ಮ ಡಿಸ್ಕೌಂಟನ್ನು ನೀವೇ ಆಯ್ಕೆ ಮಾಡುವ ಸುವರ್ಣಾವಕಾಶ. ಜೊತೆಗೆ 15 ಚಿನ್ನದ ನ್ಯಾಣಗಳನ್ನು ಗೆಲ್ಲುವ...
1 701 702 703 704 705 887
Page 703 of 887