Sunday, June 14, 2026

ಪ್ರಾದೇಶಿಕ

ಸುಳ್ಯ

ಬೆನ್ನುಮೂಳೆ ಮುರಿತಕ್ಕೊಳಗಾದ ದಿವ್ಯಾ0ಗರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಮಾಹಿತಿ ಶಿಬಿರ- ಕಹಳೆ ನ್ಯೂಸ್

ಸುಳ್ಯ : ಸೇವಾಭಾರತಿ ಇದರ ಸೇವಾಧಾಮದ ಸಹಯೋಗದಲ್ಲಿ ರೋಟರಿ ಕ್ಲಬ್, ಸುಳ್ಯ, ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ (ರಿ.), ಸುಳ್ಯ, ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಸುಳ್ಯ, ನಗರ ಪಂಚಾಯತ್, ಸುಳ್ಯ, ಕೆನರಾ ಸ್ಪೈನ್ ಫೋರಮ್ ಟ್ರಸ್ಟ್, ಮಂಗಳೂರು, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ, ಎಪಿಡಿ ಬೆಂಗಳೂರು, ಲಯನ್ಸ್ ಕ್ಲಬ್, ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯದಲ್ಲಿ...
ಪುತ್ತೂರು

ಪುತ್ತೂರು:ಕ್ಯಾಂಪ್ಕೋ ನೇಮಕಾತಿ ಪರೀಕ್ಷೆಯಲ್ಲಿ “ಐಆರ್ ಸಿಎಂಡಿ” ಶಿಕ್ಷಣ ಸಂಸ್ಥೆಯ 5 ವಿದ್ಯಾರ್ಥಿಗಳು ಉತ್ತೀರ್ಣ-ಕಹಳೆ ನ್ಯೂಸ್

ಪುತ್ತೂರು ಎಪಿಎಂಸಿ ರಸ್ತೆಯಲ್ಲಿ 2010ರಿಂದ ಕಾರ್ಯಾಚಾರಿಸುತ್ತಿರುವ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಮತ್ತು ಕಂಪ್ಯೂಟರ್ ತರಬೇತಿಗೆ ಹೆಸರಾದ ಐ.ಆರ್.ಸಿಎಂಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ 5 ವಿದ್ಯಾರ್ಥಿಗಳು 2021ನೇ ಸಾಲಿನ ಕ್ಯಾಂಪ್ಕೋ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕು.ರಶ್ಮಿತಾ ಎಂ.ಎಸ್, ಕು.ರಶ್ಮಿ ಇ, ಕು.ಮಧುರಾ ವೈ, ಸಂಪ್ರೀತ್ ಕೆ.ಎಸ್, ಅಖಿನ್ ಕೋಟ್ಯಾನ್ ತೇರ್ಗಡೆಗೊಂಡು ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.2010 ರಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳ ಕನಸನ್ನು ನನಸಾಗಿಸುವ ನಿಟ್ಟಿನಿಂದ ಸ್ಥಾಪನೆಗೊಂಡ ಪುತ್ತೂರಿನ ಏಕೈಕ ತರಬೇತಿ ಸಂಸ್ಥೆ ಎಂಬ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸಿನಿಮಾಸುದ್ದಿ

ಭಜರಂಗಿ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಮುಖ್ಯ ಪಾತ್ರದಲ್ಲಿ ಪುತ್ತೂರಿನ‌ ದೈತ್ಯ ಪ್ರತಿಭೆ ಬಪ್ಪಳಿಗೆ ನಿವಾಸಿ ಪ್ರಸನ್ನ ಭಾಗಿನ – ಕಹಳೆ ನ್ಯೂಸ್

ಪುತ್ತೂರು, ಅ.28 : ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ "ಭಜರಂಗಿ-2" ಸಿನಿಮಾ ಅಕ್ಟೋಬರ್ 29 ರಂದು ಬಿಡುಗಡೆಗೊಳ್ಳುತ್ತಿದ್ದು, ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಪುತ್ತೂರಿನ‌ ದೈತ್ಯ ಪ್ರತಿಭೆಯೊಂದು ಮುಖ್ಯ ಪಾತ್ರದಲ್ಲಿ ನಟಿಸಿರುವುದು ಹೆಮ್ಮೆ ಎನ್ನಿಸಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ನಾರಾಯಣ ಗೌಡ ಹಾಗೂ ಭಾಗೀರಥಿ ದಂಪತಿಯ ಪುತ್ರ ಪ್ರಸನ್ನ ಭಾಗಿನ ಭಜರಂಗಿ -2 ಸಿನಿಮಾದಲ್ಲಿ ನಾಯಕ ನಟ ಶಿವರಾಜ್ ಕುಮಾರ್ ರವರ ಎದುರಾಳಿ ಜಾರ್ಗವನ ಪಾತ್ರದಲ್ಲಿ ನಟಿಸುತ್ತಿದ್ದು, ಟ್ರೇಲರ್ ನಲ್ಲಿ...
ಬಂಟ್ವಾಳ

ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ಸಾಧನೆಗೈದ ವೆನಿಲ್ಲಾ ಮಣಿಕಂಠ ಇವರಿಗೆ ಅಭಿನಂದನೆ ಸಲ್ಲಿಸಿದ ಡಾ | ಪ್ರಭಾಕರ ಭಟ್ ಕಲ್ಲಡ್ಕ- ಕಹಳೆ ನ್ಯೂಸ್

ಬಂಟ್ವಾಳ: ವಿಶಾಖ ಪಟ್ಟಣದಲ್ಲಿ ಅ.21 ಮತ್ತು 22ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿನಿಯಾಗಿದ್ದ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಮತ್ತು ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ. ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮ ಕ್ರೀಡೋತ್ಸವದಲ್ಲಿ ಜೂಡೋ, ಕರಾಟೆ ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದರಲ್ಲದೆ, ವಿದ್ಯಾಭ್ಯಾಸದ  ಸಂದರ್ಭದಲ್ಲಿ ಜೂಡೋ...
ಪುತ್ತೂರು

ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ 2021-22ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಪುತ್ತೂರಿನ ನ್ಯಾಯವಾದಿ ಮಹೇಶ್ ಕಜೆಯವರು ನಾಯಕನಿಲ್ಲದಿದ್ದರೆ ಪ್ರಜಾಪ್ರಭುತ್ವ ಹದಗೆಟ್ಟು ಹೋಗುತ್ತದೆ. ನಿಜವಾದ ನಾಯಕನಾದವನು ಜನಸೇವೆಯನ್ನೇ ಉದ್ದೇಶವಾಗಿರಿಸಿಕೊಂಡಿರಬೇಕು. ಅಧಿಕಾರ ದೊರಕಿತೆಂದು ಬೀಗದೆ ಬಾಗಿ ಮುನ್ನಡೆಯುವವ ಸುಸಂಸ್ಕøತ ನಾಯಕನೆನಿಸಿಕೊಳ್ಳುತ್ತಾನೆ. ಯುವಶಕ್ತಿ ಉಪಯುಕ್ತವಾಗಿ ಬಳಕೆಯಾಗುವುದಕ್ಕೆ ನಾಯಕತ್ವ ಅತ್ಯಂತ ಅಗತ್ಯ. ನಾಯಕನಿಲ್ಲದ ಸ್ವಾತಂತ್ರ್ಯ ಪಾತ್ರೆಯಿಲ್ಲದ ನೀರಿನಂತೆ. ಪ್ರಜೆಗಳನ್ನು ನಿಭಾಯಿಸಬಲ್ಲಂತಹ ಸಾಮಥ್ರ್ಯ ನಾಯಕನಲ್ಲಿರಬೇಕಾದ್ದು ಅನಿವಾರ್ಯ....
ಪುತ್ತೂರು

ರೈತರ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಮಂಜೂರು ಮಾಡುವಂತೆ ಸಚಿವರಾದ ಎಸ್.ಟಿ. ಸೋಮಶೇಖರ್ ಅವರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನರಿಮೊಗರಿನ 160 ಫಲಾನುಭವಿಗಳ ಕೃಷಿ ಸಾಲ ಮನ್ನಾ ಯೋಜನೆಯ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅವರು ಮಾನ್ಯ ಸಚಿವರಾದ ಎಸ್.ಟಿ. ಸೋಮಶೇಖರ್ ಅವರನ್ನು ಭೇಟಿಯಾಗಿ ಮನವಿ ಮೇರೆಗೆ ಅರ್ಜಿಗಳ ತಾಂತ್ರಿಕ ಸಮಸ್ಯೆಗಳಿಗೆ ವ್ಯವಸ್ಥೆ ಮಂಜೂರು ಮಾಡಿ ರೈತರಿಗೆ ಪರಿಹಾರ ದೊರಕಿಸುವಲ್ಲಿ ನೆರವಾಗಿದ್ದಾರೆ....
ಬೆಳ್ತಂಗಡಿ

ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕ, ರಕ್ಷಕರ ಪಾತ್ರ ವಿಚಾರ ಸಂಕಿರಣ ಸಂಪನ್ನ-ಕಹಳೆ ನ್ಯೂಸ್

ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕ, ರಕ್ಷಕರ ಪಾತ್ರ ಕಾರ್ಯಾಗಾರ ವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣೆ, ವೃತ್ತ ನಿರೀಕ್ಷಕರಾದ ರೇವತಿಯವರು ಭಾಗವಹಿಸಿ ಮೊಬೈಲ್ ನಿಂದ ಆಗುವ ಸಾಧಕ-ಭಾಧಕಗಳ ಕುರಿತು ಸಂವಾದದ...
ಬೆಳ್ತಂಗಡಿ

ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣ ಸಂಪನ್ನ-ಕಹಳೆ ನ್ಯೂಸ್

ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಪದವಿ ಪೂರ್ವ ಕಾಲೇಜು ವೇಣೂರು ಇವರ ಸಂಯುಕ್ತಾಶ್ರಯದಲ್ಲಿ ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು. ವಿಚಾರ ಸಂಕಿರಣದ ಸಂವಾದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಹಾಗೂ ವೇಣೂರಿನ ಸರಕಾರಿ ಆಸ್ಪತ್ರೆಯ ಡಾಕ್ಟರ್ ಅರ್ಜುನ್ ಭಟ್ ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವ ಮಾದಕ ದ್ರವ್ಯಗಳು,...
1 704 705 706 707 708 887
Page 706 of 887