Saturday, June 13, 2026

ಪ್ರಾದೇಶಿಕ

ಬಂಟ್ವಾಳ

ಪಂಜಿಕಲ್ಲು ಶ್ರೀ ಆದಿನಾಥ ಸ್ವಾಮಿ ಬಸದಿ ಮಹಾ ಮೃತ್ಯುಂಜಯ ಜಪ ಆರಾಧನೆ ಸಂಪನ್ನ- ಕಹಳೆ ನ್ಯೂಸ್

ಬಂಟ್ವಾಳ: ಸುಮಾರು ರೂ.2.5ಕೋಟಿ ವೆಚ್ಚದಲ್ಲಿ ಜೀಣೋದ್ಧಾರಗೊಳ್ಳುತ್ತಿರುವ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ನವರಾತ್ರಿ ವೇಳೆ ಆರಂಭಗೊಂಡ ಮಹಾ ಮೃತ್ಯುಂಜಯ ಜಪ ಆರಾಧನೆ ಕಾರ್ಯಕ್ರಮವು ಶ್ರಾವಕರು 54 ಸಾವಿರ ಜಪ ಆರಾಧನೆ ಮಾಡುವ ಮೂಲಕ ಸಂಪನ್ನಗೊಳಿಸಿದರು. ಶ್ರಾವಕರಾದ ಕಿಶೋರ್ ಕುಮಾರ್ ಇಂದ್ರ ಸಿದ್ಧಕಟ್ಟೆ, ಮಧ್ವರಾಜ್ ಇಂದ್ರ ಬಂಟ್ವಾಳ, ದೇವಕುಮಾರ್ ಇಂದ್ರ ಪಂಜಿಕಲ್ಲು ಇವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಅಡಳಿತ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್, ಪ್ರಮುಖರಾದ ಹರ್ಷಂದ್ರೆ ಜೈನ್, ರತ್ನವರ್ಮ...
ಪುತ್ತೂರು

ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್- ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾದ ದೇಲಂಪಾಡಿಯ ಪಡಾರು ತಿರುಮಲೇಶ್ವರ ಭಟ್ ಮತ್ತು ಜಯಶ್ರೀ ಟಿ ಭಟ್ ದಂಪತಿಗಳ ಪುತ್ರಿಯಾದ ಚೈತ್ರಾ ಪಿಯವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2010ರಲ್ಲಿ ಪಿಯುಸಿ ಶಿಕ್ಷಣವನ್ನು ಪೂರೈಸಿದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿಯನ್ನು...
ಪುತ್ತೂರು

ಪುತ್ತೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ದೈಹಿಕ ನಿರ್ದೇಶಕನ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ ಜಾಮೀನು- ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಕಾಲೇಜೊಂದರ ದೈಹಿಕ ಶಿಕ್ಷಕ ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ಅ.25 ರಂದು ನಡೆದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯೂ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿರುತ್ತಾರೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದು ಇದೀಗ ನ್ಯಾಯಾಲಯ ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಆರೋಪಿಯ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದಾರೆ....
ಪುತ್ತೂರು

ಇಡ್ಕಿದು ಗ್ರಾಮದ ಸೂರ್ಯ ನಿವಾಸಿ ವಸಂತಿ ಎಂಬವರಿಗೆ ಜಾಗದ ಹಕ್ಕು ಪತ್ರ ಪಡೆಯಲು ನೆರವಾದ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ- ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಸೂರ್ಯ ನಿವಾಸಿ ವಸಂತಿ ಎಂಬವರಿಗೆ ಜಾಗದ ಹಕ್ಕು ಪತ್ರ ಪಡೆಯಲು ಸರಕಾರಕ್ಕೆ ಶುಲ್ಕ ಕಟ್ಟಲು ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ಸಹಾಯದ ಚೆಕ್ಕನ್ನು ನೀಡಿದರು....
ಪುತ್ತೂರು

ನವೆಂಬರ್ 1ರಂದು ನಡೆಯಲಿದೆ ಅಧಿಕೃತ ದಾಖಲೆ ಇಲ್ಲದ ಹಿಂದೂ ಧಾರ್ಮಿಕ ಕೇಂದ್ರದ ಮುಖ್ಯಸ್ಥರ ಸಭೆ – ದಾಖಲೆ ಪತ್ರಗಳನ್ನ ಮಾಡಿಸಿಕೊಳ್ಳಲು ಸಭೆ ಕರೆದಿರುವ ವಿಶ್ವ ಹಿಂದೂ ಪರಿಷತ್ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಯ ಅಧಿಕೃತ ದಾಖಲೆ ಇಲ್ಲದ ಹಿಂದೂ ಧಾರ್ಮಿಕ ಕೇಂದ್ರಗಳಾದ ಭಜನಾಮಂದಿರ ದೈವಸ್ಥಾನಗಳ ಮುಖ್ಯಸ್ಥರ ಸಭೆಯನ್ನ ನವೆಂಬರ್ ಒಂದರಂದು ಸೋಮವಾರ (01/11/2021) ಬೆಳಿಗ್ಗೆ 10.30ಕ್ಕೆ ಸರಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿ ಬಳಿ ನಡೆಯಲಿದೆ. ಅನೇಕ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಅಧಿಕೃತವಾದ ದಾಖಲೆಗಳು ಇರುವುದಿಲ್ಲ. ಹೀಗಾಗಿ ಹಿಂದೂ ಧಾರ್ಮಿಕ ಕೇಂದ್ರಗಳ ಸ್ಥಳ ದಾಖಲೆ ಪತ್ರಗಳನ್ನು ತಯಾರಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ದಾಖಲೆ...
ಪುತ್ತೂರು

ಪುತ್ತೂರು: ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿ ಅತ್ಯಾಚಾರ ಪ್ರಕರಣ – ನ್ಯಾಯಾಲಯಕ್ಕೆ ಶರಣಾದ ಕುದ್ರಾಡಿ ನಾರಾಯಣ ರೈ- ಕಹಳೆ ನ್ಯೂಸ್

ಪುತ್ತೂರು :ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮನೀಡಿದ ಪ್ರಕರಣದಲ್ಲಿ ಸಂತ್ರಸ್ತೆಯ ಸಹೋದರನನ್ನು ಆರೋಪಿ ಎಂದು ಬಂಧಿಸಲಾಗಿತ್ತು. ಆದರೆ ಸ್ವತಃ ಬಾಲಕಿಯೇ ಸೆ 23ರಂದು ನ್ಯಾಯಾಲಯಕ್ಕೆ ಹಾಜರಾಗಿ ಸೆಕ್ಷನ್ 164ರಡಿ ಹೇಳಿಕೆ ನೀಡಿದ್ದು, ಕುದ್ರಾಡಿ ನಾರಾಯಣ ರೈಯವರೇ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದಾರೆ. ಈ ಬಳಿಕ ನಾರಾಯಣ ರೈ ತಲೆಮರೆಸಿಕೊಂಡು ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಕೆಲ ದಿನಗಳ ಹಿಂದೆ ಅವರ ನಿರೀಕ್ಷಣಾ...
ಬಂಟ್ವಾಳ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಪುನಾರಾರಂಭ –ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ರಾಮ ವಿದ್ಯಾಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲಾ ಫ್ರಾರಂಬೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾರತಮಾತೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಳೆದ ಒಂದಷ್ಟು ಸಮಯದಿಂದ ಶಾಲಾ ವಾತಾವರಣದಿಂದ ಹೊರಗಿದ್ದರೂ, ಶೈಕ್ಷಣಿಕ ಚಟುವಟಿಕೆ ಮಾತ್ರ ಮನೆಯಲ್ಲಿ ನಿರಂತರವಾಗಿತ್ತು. ಶಾಲೆಯಲ್ಲಿ ನಡೆಯುತ್ತಿದ್ದಂತಹ ಸಂಸ್ಕಾರಯುತ ಕಾರ್ಯಗಳು ಪ್ರತಿ ಮನೆಯಲ್ಲಿಯೂ ಕೂಡ...
ಬಂಟ್ವಾಳ

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಬಾಲಕ ವಿಹಾಂಗ್ ಪೂಜಾರಿ ಬಂಟ್ವಾಳ ಬಿಜೆಪಿ ಕ್ಷೇಮ ನಿಧಿಯಿಂದಚಿಕಿತ್ಸೆಗೆ ನೆರವು – ಕಹಳೆ ನ್ಯೂಸ್

ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಮಜಲು ಮನೆ, ಚಂದ್ರಶೇಖರ್ ಎಮ್ ಪೂಜಾರಿಯವರ ಮಗನಾದ ವಿಹಾಂಗ್ ಪೂಜಾರಿ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು ಮಗುವಿನ ಮುಂದಿನ 3 ತಿಂಗಳುಗಳ ಚಿಕಿತ್ಸಾ ವೆಚ್ಚವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಬಿಜೆಪಿ ಕ್ಷೇಮ ನಿಧಿಯ ಮೂಲಕ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಪ್ರ.ಕಾರ್ಯದರ್ಶಿ ಡೊಂಬಯ ಅರಳ,ರವೀಶ್ ಶೆಟ್ಟಿ,ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು,ಚಿದಾನಂದ...
1 705 706 707 708 709 887
Page 707 of 887