Saturday, June 13, 2026

ಪ್ರಾದೇಶಿಕ

ಬಂಟ್ವಾಳ

ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿಯಮಿತಕ್ಕೆ 2020 21 ನೇ ಸಾಲಿನಲ್ಲಿ 1,06,28,051.98 ರೂ. ನಿವ್ವಳ ಲಾಭ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ.ವು 2020 21 ನೇ ಸಾಲಿನಲ್ಲಿ 321.34 ಕೋ.ರೂ. ವ್ಯವಹಾರ ನಡೆಸಿ1,06,28,051.98 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ ತಿಳಿಸಿದ್ದಾರೆ. ಮಂಗಳವಾರ ಸಂಘದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಘವು 390 ಕೋ.ರೂ. ಪಾಲುಬಂಡವಾಳ,49.08 ಕೋ.ರೂ. ಠೇವಣಿಯನ್ನು ಹೊಂದಿರುತ್ತದೆ, ಪ್ರಸ್ತುತ ಆರ್ಥಿಕ ವರ್ಷದ ಅಂತ್ಯಕ್ಕೆ ಸದಸ್ಯರಿಂದ ಕೃಷಿ ಸಾಲ 29,02 ಕೋ.ರೂ, ಹಾಗೂ ಕೃಷಿಯೇತರ ಸಾಲ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ದರ್ಬೆಯ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ | ವಾಸ್ತವ ಅಂಶವನ್ನು ಸಮಾಜದ ಮುಂದಿಟ್ಟು, ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಎಬಿವಿಪಿ ಮನವಿ – ಕಹಳೆ ನ್ಯೂಸ್

ಪುತ್ತೂರು: ಕಾಲೇಜಿನ ವಿದ್ಯಾರ್ಥಿಯ ಮೇಲೆ ದೈಹಿಕ ಶಿಕ್ಷಣ ನಿರ್ದೇಶಕನಿಂದ ಲೈಂಗಿಕ ದೌರ್ಜನ್ಯದಂತಹ ಕೃತ್ಯವನ್ನು ಎಸಗಿರುವುದು ಅತ್ಯಂತ ಶೋಚನೀಯ ಮತ್ತು ಖಂಡನೀಯ. ಈ ಪ್ರಕರಣಕ್ಕೆ ಸಂಬಂಧಿಸಿ ಸತ್ಯಾಸತ್ಯತೆಯನ್ನು ಪರಿಶೀಲಿಸಿ ತನಿಖೆ ಮಾಡಬೇಕು. ಸಂತ್ರಸ್ತೆ ಗೆ ನ್ಯಾಯ ಒದಗಿಸಿ, ವಾಸ್ತವ ಅಂಶವನ್ನು ಸಮಾಜದ ಮುಂದಿಡುವಂತೆ ಎಬಿವಿಪಿ ಪುತ್ತೂರು ತಹಸೀಲ್ಧಾರ್ ಗೆ ಮನವಿ ಮಾಡಿದೆ. ತಹಸೀಲ್ದಾರ್ ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದರು. ವಿದ್ಯಾರ್ಥಿನಿಯ ಮೇಲಿನ ದೌರ್ಜನ್ಯದ ಸತ್ಯಾಸತ್ಯತೆಯನ್ನು ಪರಿಶೀಲಿ ತ್ವರಿತ ತನಿಖೆಯನ್ನು ಮಾಡಬೇಕೆಂದು ಎಬಿವಿಪಿಯಿಂದ...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಉಪನ್ಯಾಸಕ, ವಾಗ್ಮಿ ಆದರ್ಶ ಗೋಖಲೆಯವರು ನಮ್ಮ ನೆರೆಯ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಖಂಡನೀಯ. ಹಿಂದೂ ದೇವಸ್ಥಾನಗಳನ್ನು ಧ್ವಂಸಮಾಡಿ, ಹಿಂದುಗಳನ್ನು ಹತ್ಯೆ ಮಾಡುತ್ತಿರುವ ಉಗ್ರರ ವಿರುದ್ಧ ನಾವು ಧ್ವನಿಯೆತ್ತಲೇಬೇಕು. ನಮ್ಮವರಿಗೆ ಅನ್ಯಾಯವಾದಾಗ ಧ್ವನಿ ಎತ್ತಲು ಭಯಬೇಡ. ನಮ್ಮ ದೇಶ, ನಮ್ಮ ಸುತ್ತಮುತ್ತ, ನಮ್ಮ ಸಮಾಜದಲ್ಲಿ ಆಗುತ್ತಿರುವ...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ, ಮಹಿಳಾ ಪದವಿ ಕಾಲೇಜಿನ ಪ್ರೊಫೆಸರ್ ಆಗಿರುವ ಡಾ. ನರೇಂದ್ರ ರೈ ದೇರ್ಲ ಹಿಂದಿನ ಗುರುಕುಲ ಪದ್ಧತಿಯು ಶಿಕ್ಷಣ ಕೇಂದ್ರಿತವಾಗಿತ್ತು. ತದನಂತರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳಾಗಿ ವಿದ್ಯಾರ್ಥಿ ಕೇಂದ್ರವಾದ ಶಿಕ್ಷಣ ಚಾಲ್ತಿಗೆ ಬಂತು. ಆದರೆ ಇಂದಿನ ಶಿಕ್ಷಣವು ಪೋಷಕ ಕೇಂದ್ರಿತವಾಗಿದೆ. ಪೋಷಕರು ತಮ್ಮ ಆಸೆ...
ಪುತ್ತೂರು

ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ- ಕಹಳೆ ನ್ಯೂಸ್

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಜತ್ತೂರು ಡೆಂಬಲೆ ನಿವಾಸಿ ರಾಮಣ್ಣ ಪೂಜಾರಿ(55) ಎಂದು ಗುರುತಿಸಲಾಗಿದ್ದು, ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಆದರೆ ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ | ” ಪುತ್ತೂರಿನ ಫಿಲೋಮಿನಾ ಕಾಲೇಜಿನ ವಿಕೃತ ಕಾಮಿ ಶಿಕ್ಷಕ ಪಿಂಟೋ ವಿರುದ್ಧ ನಾಳೆ ಬೆಳಗ್ಗೆ 10.30ಕ್ಕೆ ABVP ಪ್ರತಿಭಟನೆ ” – ABVP ಯಿಂದ ಪ್ರಕಟಣೆ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಖಾಸಗಿ ಕ್ರಿಶ್ಚಿಯನ್ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಪ್ರಕರಣದಲ್ಲಿ ನಿನ್ನೆ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆರೋಪಿಯನ್ನು ನೀಡಲಾಗಿದೆ. ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ...
ಪುತ್ತೂರು

ಪುತ್ತೂರು :-ಬಡಗನ್ನೂರು ತೋಟದ ಕೆಲಸಕ್ಕೆ ಹೋಗುತ್ತಿದ್ದ ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಮಗುವಿಗೆ ಜನ್ಮ ನೀಡಿದ ಪ್ರಕರಣ – ಸಂತ್ರಸ್ತೆಯ ಮನೆಗೆ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ಪ್ರಮುಖರ ಭೇಟಿ – ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಂತರ ಅ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಹಿನ್ನಲೆ ಇಂದು ಅವರ ಮನೆಗೆ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಭೇಟಿ ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬಾಲಕಿ ಹಾಗೂ ಅವರ ಮನೆಯವರಿಗೆ ಧ್ಯೆರ್ಯ ತುಂಬಿದರು. ಹಾಗೂ ಬಾಲಕಿ ಹೇಳುತ್ತಿರುವ ನಾರಾಯಣ ರೈ ಎಂಬ ವ್ಯಕ್ತಿಯನ್ನು ಶೀಘ್ರದಲ್ಲಿ ಬಂಧಿಸಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಪುತ್ತೂರಿನ ದರ್ಬೆಯ ಸಮುದಾಯ ಒಂದರ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಪುತ್ತೂರು :  ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರನ್ನು ಪುತ್ತೂರು ಮಹಿಳಾ ಪೊಲೀಸರು ಅ.25...
1 706 707 708 709 710 887
Page 708 of 887