Saturday, June 13, 2026

ಪ್ರಾದೇಶಿಕ

ಬೆಳ್ತಂಗಡಿ

ಕಣಿಯೂರು : ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಗೌರವಾರ್ಪಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಪದ್ಮುಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ದೇಶದಲ್ಲಿ 100 ಕೋಟಿಗೂ ಅಧಿಕ ವ್ಯಾಕ್ಸಿನೇಷನ್ ಉಚಿತವಾಗಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರಿಗೆ ಕಣಿಯೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವಲ್ಲಿ ಶ್ರಮಿಸಿದ ಆರೋಗ್ಯ ಇಲಾಖಾ ವೈದ್ಯರಿಗೆ, ಆರೋಗ್ಯ ಕಾರ್ಯಕರ್ತೆಯರಿಗೆ, ಆಶಾಕಾರ್ಯಕರ್ತೆಯರಿಗೆ ಗೌರವಾರ್ಪಣಾ ಕಾರ್ಯಕ್ರಮ ವು ಕಣಿಯೂರು ಸಮುದಾಯ ಆಸ್ಪತ್ರೆಯಲ್ಲಿ ನಡೆಯಿತು 42ಆಶಾ ಕಾರ್ಯಕರ್ತೆಯರು, ಹಾಗೂ 12 ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು...
ಬೆಳ್ತಂಗಡಿ

ಮೈರೋಳ್ತಡ್ಕದಲ್ಲಿ ಭಾರೀ ಗಾಳಿ ಮಳೆ, ಧರೆಗುರುಳಿದ ಅಡಿಕೆ ಮರಗಳು – ಕಹಳೆ ನ್ಯೂಸ್

ಬಂದಾರು : ಎರಡು – ಮೂರು ದಿನಗಳಿಂದ ರಾತ್ರಿ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಹಲವೆಡೆ ಕೃಷಿ ತೋಟಗಳಿಗೆ ಅಪಾರ ಹಾನಿಯಾಗಿದೆ.   ಬಂದಾರು ಗ್ರಾಮದ ಮೈರೋಳ್ತಡ್ಕ ಪ್ರದೇಶದಲ್ಲಿ ನಿನ್ನೆ ರಾತ್ರಿ ಸುರಿದ ಧಾರಕಾರ ಗಾಳಿ ಮಳೆಗೆ ಅಡಿಕೆ , ಬಾಳೆಗಿಡಗಳು ಧರೆಗುರುಳಿದೆ. ಕೋಡಿನೆಕ್ಕಿಲು ನಿವಾಸಿ ಶಿವರಾಮರವರ ತೋಟದಲ್ಲಿ ಅಡಿಕೆ ಮರಗಳು ಗಾಳಿಯ ರಭಸಕ್ಕೆ ನೆಲಕ್ಕುರುಳಿದ್ದು, ಅಪಾರ ನಷ್ಟ ಉಂಟಾಗಿದೆ....
ಪುತ್ತೂರು

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಮಾಧ್ಯಮ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ, ‘ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಿತು. ಈ ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ದೀಪ...
ಬಂಟ್ವಾಳ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಸುಮಾರು 35-45 ವರ್ಷ ಪ್ರಾಯದ ಗಂಡಸಿನ ಅಪರಿಚಿತ ಶವ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ತುಂಬೆ ಡ್ಯಾಂನಲ್ಲಿ ಸುಮಾರು 35-45 ವರ್ಷ ಪ್ರಾಯದ ಗಂಡಸಿನ ಮೃತ ದೇಹ ಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೇತ್ರಾವತಿ ನದಿಯಲ್ಲಿ ತೇಲಾಡುತ್ತಿದ್ದ ಶವದ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಮೇಲಕ್ಕೆತ್ತಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ ವ್ಯಕ್ತಿಯು ಆಕಾಶ ನೀಲಿ ಬಣ್ಣದ ತುಂಬುತೋಳಿನ ಶರ್ಟು,...
ಬಂಟ್ವಾಳ

ಅ. 30ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ, ಬಂಟ್ವಾಳದ ಬಂಟರ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಬಂಟ್ವಾಳ: ಅ.30 ರಂದು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಬಗ್ಗೆ ಬಂಟ್ವಾಳ ವ್ಯಾಪ್ತಿಯ ವಿವಿಧ ಬ್ಯಾಂಕ್ ಗಳ ಪ್ರಬಂಧಕರ ಸಭೆಯು ಈ ಬಂಟ್ವಾಳ ಶಾಸಕರ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು....
ಬಂಟ್ವಾಳ

ಅ.25 ರಂದು ಮಿನಿ ವಿಧಾನ ಸೌಧದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅ.25 ರಂದು ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಅ.25 ರಂದು ಸೋಮವಾರ ಬೆಳಿಗ್ಗೆ 10.30 ರಿಂದ ಸಂಜೆ 3 ಗಂಟೆ ವರೆಗೆ ಮಿನಿ ವಿಧಾನ ಸೌಧದಲ್ಲಿ ಕಾರ್ಯಚರಿಸುತ್ತಿರುವ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಂದಾಯ ಇಲಾಖೆಗೆ ಸಂಬಂಧಪಟ್ಟ ಅಹವಾಲನ್ನು ತಾಲೂಕು ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ವೀಕರಿಸಲಿದ್ದಾರೆ ಈ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬಹುದಾಗಿದೆ....
ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪಾಕಿಸ್ಥಾನ ಹಾಗೂ ಬಾಂಗ್ಲಾ ವಿರುದ್ಧ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‍ನಲ್ಲಿ ಪಾಕಿಸ್ಥಾನ ಹಾಗೂ ಬಾಂಗ್ಲಾ ವಿರುದ್ಧ ಪ್ರತಿಭಟನೆ ನಡೆಯಿತು. ಬಾಂಗ್ಲಾದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ನಡೆಯುತ್ತಿರುವ ಭಯೋತ್ಪಾದಕ ದಾಳಿ ಹಾಗೂ ಕಾಶ್ಮೀರದಲ್ಲಿ ನಡೆಯುತ್ತಿರುವ ಪಾಕಿಸ್ಥಾನ ಪ್ರೇರಿತ ದಾಳಿಗಳ ವಿರುದ್ಧ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಪ್ರತಿಭಟಿಸಿದರು. ಎರಡೂ ರಾಷ್ಟ್ರಗಳ ಧ್ವಜವನ್ನು ಉರಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ಕಾರ್ತಿಕ್ ಕೆದಿಮಾರು ಮಾತನಾಡಿ...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಆಶ್ವೀಜ ಮಾಸ ಶುಕ್ಲಪಕ್ಷದ ಹುಣ್ಣಿಮೆಯ ದಿನ ಆಚರಿಸುವ ವಾಲ್ಮೀಕಿ ಜಯಂತಿಯು ಎಲ್ಲರ ಮನ ಪರಿವರ್ತನೆಗೆ ಕಾರಣವಾಗಬೇಕು. ಕ್ರೌರ್ಯವೇ ಮಾನವನ ಸ್ವಭಾವ ಎಂದು ಭಾವಿಸುವ ಈ ಕಾಲ ಘಟ್ಟದಲ್ಲಿ ವಾಲ್ಮೀಕಿಯ ಆದರ್ಶಗಳು ಅನುಕರಣಿಯ. ಉತ್ತಮ ಜೀವನ ನಡೆಸಲು ಕ್ರೌರ್ಯವೇ ಸಾಧನ ಅಲ್ಲ ಎಂದು ತನ್ನ ಜೀವನದ ಮೂಲಕ ಸಾಧಿ ತೋರಿಸಿದ ಮಹಾನ್ ಕವಿ ವಾಲ್ಮೀಕಿಯ ಜೀವಾನಾದರ್ಶಗಳನ್ನು ಅಳವಡಿಸಿಕೊಂಡು ಇಂದಿನ ಸಮಾಜದ ಪರಿವರ್ತನೆಗೆ ನಾವು ಕಾರಣೀಭೂತರಾಗಬೇಕಿದೆ ಎಂದು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ(ಸಿಬಿಎಸ್‍ಇ)ದ...
1 708 709 710 711 712 887
Page 710 of 887